Advertisement

Category: ಸರಣಿ

ವಿಷ ವರ್ತುಲದ ಒಂದು ವಿಚಿತ್ರ ವೃತ್ತಾಂತವು..

ಆಕೆಯ ಹೆಸರು ರೇಖಾ, ವಯಸ್ಸು ಇಪ್ಪತ್ತೈದು. ಗಂಡ ಕಾರ್ಯಪ್ಪನ ಪ್ರಕಾರ ಸಾಧಾರಣವಾಗಿ ಆರೋಗ್ಯವಾಗಿಯೇ ಇದ್ದ ಆಕೆ ಅಂದು ರಾತ್ರಿ ಪಕ್ಕನೆ ಎದೆ ನೋವು, ಸುಸ್ತು ಎನ್ನುತ್ತ ವಾಂತಿ ಮಾಡತೊಡಗಿದ್ದಳು. ತುಂಬಾ ಸುಸ್ತಾಗಿದ್ದ ಆಕೆ ನರಳುತ್ತಾ ತನಗೆ ಉಸಿರಾಡಲು ತೊಂದರೆಯಾಗುತ್ತಿದೆ, ತುಂಬಾ ತಲೆನೋವು, ತಲೆ ತಿರುಗುತ್ತಿದೆ, ಕಿವಿಯಲ್ಲಿ ಏನೋ ಶಬ್ಧ ರಿಂಗಣಿಸುತ್ತಿದೆ ಎನ್ನುತ್ತಿದ್ದಳು. ನಾನು ಚಿಕಿತ್ಸೆ ಮಾಡುತ್ತಿದ್ದಂತೆಯೇ, ಆಕೆಗೆ ಅಪಸ್ಮಾರ ಬಂತು.

Read More

ನಮ್ಮ ಪೂರ್ವಿಕರು ಮತ್ತು ಹೆಸರುಗಳ ಸೊಬಗು

ಚಿಕ್ಕಂದಿನಲ್ಲಿ ನಮ್ಮ ಅಮ್ಮ ಹೆಚ್ಚು ತಮಿಳು ಮಾತನಾಡುತ್ತಿದ್ದಿರಬಹುದು. ಅದರೆ ಹಾಸನದಲ್ಲಿ ಹುಟ್ಟಿ ಬೆಳೆದಿದ್ದರಿಂದ ಕನ್ನಡವೂ ಚೆನ್ನಾಗಿ ಬರುತ್ತಿತ್ತು. ಅವರ ಅಣ್ಣ ರಾಮಕೃಷ್ಣರ ಜೊತೆ ಕನ್ನಡದಲ್ಲಿಯೇ ಮಾತನಾಡುತ್ತಿದ್ದರು. ಅವರ ತಂದೆಯ ಕಡೆ ಸಂಬಂಧಿಗಳು ದೊಡ್ಡ ಕೆಲಸಗಳಲ್ಲಿದ್ದರೆಂದು ಕೇಳಿದ್ದೆ. ಆಗಾಗ್ಗೆ ಅವರಿವರು ಮನೆಗೆ ಬರುತ್ತಿದ್ದರು;

Read More

ಹಿಂಸೆಯನ್ನು ಹತೋಟಿಯಲ್ಲಿಡಲು ಮಾನವೀಯತೆಯೇ ಬೇಕು

ಹುಲಿಗೆ ಆಕ್ರಮಣದ ನಖಗಳಿವೆ. ಆದರೆ ಹುಲ್ಲೆಗೆ ಸಂರಕ್ಷಣೆಯ ಕೊಂಬು ಮತ್ತು ವೇಗಶಕ್ತಿ ಇವೆ. ಇದೆಲ್ಲ ಇರುವಂಥದ್ದೆ. ಏಕೆಂದರೆ ಪ್ರಕೃತಿಯಲ್ಲಿನ ಹುಲಿ ಹುಲ್ಲೆಗಳು ಜೀವಜಾಲದಲ್ಲಿನ ಆಹಾರ ಸರಪಳಿಯ ನಿಯಮದಂತೆಯೆ ಬದುಕುತ್ತಿವೆ. ಆದರೆ ಆಂತರ್ಯದಲ್ಲಿ ಹುಲಿ, ಹುಲ್ಲೆಗಳಂತಿರುವ ಮಾನವರೂ ಇದ್ದಾರೆ. ಅವರಿಗೆ ಈ ಪ್ರಕೃತಿಯ ನಿಯಮ ಅನ್ವಯಿಸುವುದಿಲ್ಲ. ಆದ್ದರಿಂದ ಅವರು ಬದಲಾಗುಂಥ ವ್ಯವಸ್ಥೆ ರೂಪುಗೊಳ್ಳಬೇಕಿದೆ.

Read More

ಅಂದಿನ ಬೆಂಗಳೂರು ಮತ್ತು ಬಸವನಗುಡಿಯ ಚಿತ್ರಣ

ಬಸವನಗುಡಿಯ ಎರಡು ಹೆಗ್ಗುರುತಗಳು ಬಸವನ ದೇವಸ್ಥಾನ ಮತ್ತು ಪೊಲೀಸ್ ಸ್ಟೇಷನ್. ಬಸವನಗುಡಿ ಯನ್ನು ಬೆಳೆಸಿದವರು ಹಲವಾರು ಜನರಿದ್ದಿರಬೇಕು. ಅವರಲ್ಲಿ ಬೆಳ್ಳಾವೆ ವೆಂಕಟನಾರಾಯಣಪ್ಪನವರು ಮುಖ್ಯರು. ಅನೇಕ ಆಸಕ್ತಿಗಳಿದ್ದ ವೆಂಕಟನಾರಾಯಣಪ್ಪನವರು ಭೌತ ವಿಜ್ಞಾನದ ಪ್ರಾಧ್ಯಾಪಕರಾಗಿದ್ದರು. ವಿಜ್ಞಾನ ಸಂವಹನೆಯ ಕಾರ್ಯದಲ್ಲೂ ಪ್ರಾತಃಸ್ಮರಣೀಯರು; ಕನ್ನಡದಲ್ಲಿ ಎರಡು ವರ್ಷ ಕಾಲ ವೈಜ್ಞಾನಿಕ ಮಾಸಿಕ ಪತ್ರಿಕೆಯನ್ನು ನಡೆಸಿಕೊಂಡು ಬ೦ದರು.

Read More

ದೊರೆ ಆರನೇ ಜಾರ್ಜ್ ಜೀವನದ ಒಂದು ಕತೆ ʻದ ಕಿಂಗ್ಸ್ ಸ್ಪೀಚ್ʼ

ದೊರೆಯ ಉಗ್ಗು ನಿವಾರಣೆ ಕುರಿತ ಪ್ರಯತ್ನಗಳು ಮುಂದುವರಿದ ಹಾಗೆ ಚಿತ್ರದಲ್ಲಿ ದೃಶ್ಯಗಳ ಒಟ್ಟಾರೆ ಭಾವದಲ್ಲಿ ತೀವ್ರತೆ ಹೆಚ್ಚಾಗುತ್ತದೆ. ಅವುಗಳಲ್ಲಿ ದೊರೆಯ ತಲ್ಲಣ, ತಳಮಳಗಳಿರುತ್ತವೆ, ತನ್ನ ಸಾಮರ್ಥ್ಯದ ಬಗ್ಗೆಯೇ ಅನುಮಾನ ಮತ್ತು ಹಿಂಜರಿಕೆಗಳಿರುತ್ತವೆ. ಅಷ್ಟೇ ಅನುಮಾನ ಹಾಗೂ ರೋಷ ಉಗ್ಗಿನ ದೋಷ ನಿವಾರಣೆಗೆ ಪ್ರಯತ್ನಿಸುವ ಡಾಕ್ಟರ್ ಜೆಫ್ರಿ ರಶ್ಲಿ ಬಗ್ಗೆ ಇರುತ್ತದೆ. ಈ ಜೆಫ್ರಿಯಾದರೋ ಸಾಂಪ್ರದಾಯಿಕ ವಿದ್ಯೆ ಹೊಂದಿದ ಡಾಕ್ಟರಲ್ಲ. ಅವನ ಹಿನ್ನೆಲೆಯೇ ಬೇರೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ