Advertisement

Category: ಸರಣಿ

‘ಠೂ..’ ಬಿಟ್ಟ ಗೆಳೆಯರನ್ನು ಒಂದಾಗಿಸಿಬಿಡುತ್ತಿದ್ದ ಹಬ್ಬಗಳು

ನಾಗರಪಂಚಮಿಯಲ್ಲಿ ತವರು ಮನೆಗೆ ಬಂದ ಹೆಣ್ಣುಮಕ್ಕಳು ಜೋಕಾಲಿ ಆಡುವ ಜೋಷ್ ಬಗ್ಗೆ ಬರೆಯಲು ಶಬ್ದಗಳು ಸಾಲುತ್ತಿಲ್ಲ. ಒಂದು ಜೋಕಾಲಿಯಲ್ಲಿ ಇಬ್ಬರು ಮಹಿಳೆಯರು ಎದುರು ಬದುರಾಗಿ ಜೋಕಾಲಿ ಜೀಕುವಾಗ ಶಕ್ತಿಯ ಜೊತೆಗೇ ಅವರ ಸ್ವಾತಂತ್ರ್ಯದ ಸುಖ ಎದ್ದು ಕಾಣುತ್ತಿತ್ತು. ಹುತ್ತಕ್ಕೆ ಹಾಲೆರೆಯುವ ಮೂಢನಂಬಿಕೆ ಜೊತೆಗೇ ಅದನ್ನು ಮೀರಿ ನಮ್ಮ ಜನರ ಆಶಯಗಳ ಬಗ್ಗೆಯೂ ಚಿಂತಿಸುವ ಶಕ್ತಿಯನ್ನು…

Read More

ನವ್ಯೋತ್ತರದ ಮುಖ್ಯ ಕವಿ ರಾಮಚಂದ್ರದೇವ

ರಾಮಚಂದ್ರ ದೇವರೂ ‘ಮೂಗೇಲ’ ಕತೆಯಲ್ಲಿ ಮೂಗೇಲನ ಅಪ್ಪನಂಥವರು ಮನುಷ್ಯ ಸಂಬಂಧಗಳಿಗಿಂತ ಆರ್ಥಿಕ ಲಾಭಕ್ಕೆ ಪ್ರಾಮುಖ್ಯ ನೀಡುವುದನ್ನು ತೋರಿಸಲು ಮೂಗೇಲನ ಮೂಗನ್ನು ಅಸಂಗತವಾಗಿ ಹನುಮಂತನ ಬಾಲದಂತೆ ಬೆಳೆಸಿದ್ದಾರೆ. ಈ ಕತೆ ಮೇಲ್ನೋಟಕ್ಕೆ ಭಾರತೀಯ ಅಥವಾ ಕನ್ನಡದ ವಿಶಿಷ್ಟ ಸನ್ನಿವೇಶವನ್ನು ಸೂಚಿಸುವಂಥದ್ದಲ್ಲ. – ‘ಕರಾವಳಿಯ ಕವಿರಾಜಮಾರ್ಗ’ ಸರಣಿಯಲ್ಲಿ ನವ್ಯೋತ್ತರದ ಮುಖ್ಯ ಕವಿ ರಾಮಚಂದ್ರದೇವ
ಅವರ ಕುರಿತು ಬರೆದಿದ್ದಾರೆ ಡಾ.ಬಿ. ಜನಾರ್ದನ ಭಟ್.

Read More

ನಮ್ಮ ತಾತ ಪಾಲಹಳ್ಳಿ ರಾಮಸ್ವಾಮಯ್ಯ

ರಾಮಸ್ವಾಮಯ್ಯನವರು ಪಾಲಹಳ್ಳಿಯಲ್ಲಿ ಹುಟ್ಟಿದ್ದಿರಬಹುದು. ಆದರೆ ಅವರಿಗೆ ಅಲ್ಲಿ ಏನಾದರೂ ಜಮೀನು ಇತ್ತೋ ಇಲ್ಲವೋ ತಿಳಿಯದು. ಅಂತೂ ಅವರು ಮೈಸೂರಿನ ಮರದ ವ್ಯಾಪಾರಿಯೊಬ್ಬರ ಬಳಿ ಕೆಲಸ ಮಾಡುತ್ತಿದ್ದರ೦ತೆ. ರಾಮಯ್ಯನವರು ಹಲವಾರು ಬಾರಿ ಅವರ ಬಡತನದ ಬಗ್ಗೆ ಹೇಳುತ್ತಾರೆ; ಆದ್ದರಿಂದ ರಾಮಸ್ವಾಮಯ್ಯನವರು ಸ್ಥಿತಿವಂತರಾಗಿದ್ದ ಹಾಗೆ ಕಾಣಿಸುವುದಿಲ್ಲ. ಅವರ ಫೋಟೋ ಎಲ್ಲೂ ಇಲ್ಲ.

Read More

ಮಧ್ಯಮ ವರ್ಗದ ತಳಮಳಕ್ಕೆ ಕಥನರೂಪ ಕೊಡುವ ʻತ್ರೀ ಮಂಕೀಸ್ʼ

ಮಗ ಇಸ್ಮಾಯಿಲ್ ಗೆ ಮನೆಯ ಹತ್ತಿರ ಇರುವ ರೈಲ್ ಲೈನಿನ ಬದಿಯಲ್ಲಿರುವ ಸಿಮೆಂಟ್‌ ಕಂಬಗಳ ಕಾಂಪೌಂಡ್ ಮೇಲೇರಿ ದಾಟಿ ಹೋಗುವ ಅಭ್ಯಾಸ. ಅವನ ಮನಸ್ಸಿನ ಪರಿಯನ್ನು ನಿರೂಪಿಸುವ ಈ ದೃಶ್ಯ ರೂಪಕ್ಕೆ ಬೆಂಬಲವಾಗಿ, ಓಡುವ ರೈಲಿನ ಶಬ್ದವನ್ನೂ ನಿರ್ದೇಶಕ ಬಳಸಿಕೊಳ್ಳುತ್ತಾನೆ. ಇಷ್ಟೇ ಅಲ್ಲದೆ ರೈಲಿನಲ್ಲಿ ಕುಳಿತು ಗಾಳಿಗೆದುರಾಗಿ ಮುಖವಿಟ್ಟು, ಮನಸ್ಸು ಹರಿಬಿಟ್ಟು‌, ತನ್ನದೇ ಲೋಕ ರಚಿಸಿಕೊಳ್ಳುವ ಸ್ಥಿತಿಯಲ್ಲಿದ್ದಾನೆ ಅವನು.

Read More

ಗುಲಾಬ್ ಜಾಮೂನು ಕೊಡಿಸಿದ್ದ ಬಾಬುಮಾಮಾ

ಶ್ರೀಮಂತರಿಗೆ ಮತ್ತು ಮಧ್ಯಮವರ್ಗದವರಿಗೆ ಸಕ್ಕರೆಯ ಹುಚ್ಚು ಹಿಡಿದಿತ್ತು. ಬಾಬು ಮಾಮಾ ತನ್ನದೇ ರೀತಿಯಲ್ಲಿ ಪ್ಲ್ಯಾನ್ ಮಾಡಿದ. ನಾವು ಮೊದಲಿಗೆ ಇದ್ದ ಮದ್ದಿನಖಣಿ ಓಣಿಯಲ್ಲಿನ ನಮ್ಮ ಪರಿಚಯಸ್ಥರ ಮನೆಗೆ ಹೋಗಿ ‘ನಮಗೆ ಸಕ್ಕರೆ ಬೇಡ, ನಿಮಗೆ ಬೇಕಾದರೆ ತಂದು ಕೊಡುವುದಾಗಿ ತಿಳಿಸುತ್ತಿದ್ದ. ಅವರು ಕೈಚೀಲದೊಂದಿಗೆ ರೇಷನ್ ರೇಟಿಗಿಂತಲೂ ಹೆಚ್ಚಿಗೆ ಹಣ ಕೊಡುತ್ತಿದ್ದರು. ಆ ಮೇಲೆ ಕೈಚೀಲವೂ ಇಲ್ಲ, ಸಕ್ಕರೆಯೂ ಇಲ್ಲ. ಹೀಗೆ ದಿನಕ್ಕೊಬ್ಬರಾದರೂ ನಮ್ಮ ಮನೆ ಹುಡುಕಿಕೊಂಡು ಬರುತ್ತಿದ್ದರು….

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ