Advertisement

Category: ಸರಣಿ

ಜಾತಿಯೆಂಬ ತಡೆರೇಖೆಗಳನ್ನು ದಾಟಿಕೊಂಡು..

ಬಾಬು ಮಾಮಾನ ಗೆಳೆಯನೊಬ್ಬ ನನ್ನನ್ನು ಪ್ರೀತಿಯಿಂದ ಕಾಣುತ್ತಿದ್ದ. ಎತ್ತಿ ಆಡಿಸುತ್ತಿದ್ದ. ಆತನೊಮ್ಮೆ ಬಾವಿಯಿಂದ ನೀರು ತುಂಬಿಕೊಂಡು ಹೋಗುತ್ತಿದ್ದುದು ಕಾಣಿಸಿತು. ಅವನನ್ನು ಕಂಡೊಡನೆ ಖುಷಿಯಿಂದ ಅವನ ಹಿಂದೆ ಓಡಿದೆ. ಅವನ ಹಳದಿ ರುಮಾಲಿನ ಚುಂಗವನ್ನು ಹಿಡಿದು ‘ಮಾಮಾ’ ಎಂದು ಕೂಗಿದೆ. ಆತನಿಗೆ ಬಹಳ ಸಿಟ್ಟು ಬಂದಿತು. ನನ್ನ ಕಪಾಳಿಗೆ ಹೊಡೆದು ರಸ್ತೆ ಮೇಲೆ ನೀರು ಚೆಲ್ಲಿ ಮತ್ತೆ ಕೊಡ ತುಂಬಲು ಬಾವಿಯ ಮೆಟ್ಟಿಲುಗಳನ್ನು ಇಳಿಯ ತೊಡಗಿದ.”

Read More

ಪಾತ್ರೆಗಳ ರಾಶಿ, ಕಾಡುನಡುಗಿಸುವ ಹುಲಿಗರ್ಜನೆ

ಒಳಗೇನೋ ಕೆಲಸದಲ್ಲಿ ನಿರತರಾಗಿದ್ದ ಹಲೀಮಾರು ಪೆರ್ನುವನ್ನು ನೋಡಿ ಹೊರಗೆ ಬಂದರು. ಇದಿನಬ್ಬ ತನ್ನಕ್ಕನ ಮನೆಯಲ್ಲಿ ಇಲ್ಲ ಎಂಬ ವಿಷಯ ಕೇಳಿದ ಕೂಡಲೇ ಹಲೀಮಾ ಕುಸಿದು ಕುಳಿತರು. ಮಗನ ಮುಖ ಒಮ್ಮೆಯಾದರೂ ನೋಡಬೇಕು ಎಂಬ ಆಸೆಯಿಂದ ಅವರ ಮಾತೃಹೃದಯ ನೋಯತೊಡಗಿತು.
ಮುನವ್ವರ್ ಜೋಗಿಬೆಟ್ಟು ಬರೆಯುವ ‘ಡರ್ಬನ್ ಇದಿನಬ್ಬ’ ಕಿರು ಕಾದಂಬರಿಯ ಮೂರನೆಯ ಕಂತು.

Read More

ಅಚ್ಚಗನ್ನಡದ ಹರಿಕಾರ ಮುಳಿಯ ತಿಮ್ಮಪ್ಪಯ್ಯ

ತಮ್ಮ ವಿಮರ್ಶೆಯ ಕೃತಿಗಳಲ್ಲಿ ಮುಳಿಯ ತಿಮ್ಮಪ್ಪಯ್ಯನವರು ತೋರಿಸಿಕೊಟ್ಟ ದೇಸೀ ವಿಮರ್ಶೆಯ ಮಾರ್ಗದ ಮಹತ್ವವನ್ನು ಕೂಡ ಸರಿಯಾಗಿ ಗುರುತಿಸಲಾಗಿಲ್ಲ. ಉದಾಹರಣೆಗೆ ಅವರು ಪಂಪನ ‘ಆದಿಪುರಾಣ’ವು ರಸಕಾವ್ಯ, ‘ವಿಕ್ರಮಾರ್ಜುನ ವಿಜಯ’ವು ಶೀಲ ಪ್ರತಿಪಾದನೆಯ ಕಾವ್ಯ ಎಂದು ಗುರುತಿಸಿರುವುದು ಮಹತ್ವದ ಸಂಗತಿಯಾಗಿದೆ. ಭಾರತೀಯ ಕಾವ್ಯಮೀಮಾಂಸೆಯನ್ನು ಅರಗಿಸಿಕೊಂಡವರ ಒಳನೋಟ ಇದು. ಅಲ್ಲದೆ ಅರಿಸ್ಟಾಟಲ್ ಕೂಡ ‘ಇಥೋಸ್’ ಅನ್ನುವುದನ್ನು…”

Read More

ಡಾಕ್ಟರ್ ಸೂರ್ಯ ಕುಮಾರ್ ನೆನಪುಗಳ ಮೆರವಣಿಗೆ ಇಂದಿನಿಂದ

ಜನನ ಮರಣಗಳನ್ನೆರಡನ್ನೂ ನೋಡುವ ವೈದ್ಯ ವೃತ್ತಿ ಇತರ ವೃತ್ತಿಗಳಿಂದ ವಿಭಿನ್ನವಾದುದು. ವಿಧಿ ವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುವ ವೈದ್ಯರಂತೂ ಎಷ್ಟೋ ನ್ಯಾಯದಾನ ಪ್ರಕ್ರಿಯೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುವವರು. ಕೊಡಗಿನ ವೈದ್ಯ ಡಾ. ಕೆ.ಬಿ. ಸೂರ್ಯಕುಮಾರ್ ಅಂತಹ ವೃತ್ತಿಯಲ್ಲಿ ಸಂತೋಷ ಕಾಣುವವರು. ಅವರು ‘ನೆನಪುಗಳ ಮೆರವಣಿಗೆ’ ಅಂಕಣದಲ್ಲಿ ವೈದ್ಯಲೋಕದ ಕಥೆ ಹೇಳಲಿದ್ದಾರೆ. 

Read More

ಮಡಿ, ಮೈಲಿಗೆ ಹಾಗೂ ಮೂರು ದಿನದ ನರಕ

ಮಾಮೂಲಿನಂತೆಯೇ ಅತಿಯಾಗಿರುತ್ತಿದ್ದ ಮಡಿ ಇನ್ನು ಹಬ್ಬದ ದಿನಗಳಲ್ಲಂತೂ ಕೇಳುವಂತಿರಲಿಲ್ಲ! ಕೋಳಿ ಕೂಗುವುದಕ್ಕೆ ಮುನ್ನವೇ ಅರೆಬೆತ್ತಲ ಒದ್ದೆ ಬಟ್ಟೆಯ ಸ್ನಾನ ಸಂಧ್ಯಾವಂದನೆಗಳು, ಇಳಿ ಮಧ್ಯಾಹ್ನದವರೆಗೂ ನಡೆಯುತ್ತಿದ್ದ ಸುದೀರ್ಘ ಪೂಜಾಕೈಂಕರ್ಯಗಳು, ಮಡಿಯುಟ್ಟು ಅಡುಗೆಮನೆ ಹೊಕ್ಕರೆ ಸತ್ತರೂ ಹೊರಗೆ ಬರಲಾರದೆ ಬೆವರಿನ ಮುದ್ದೆಯಾಗಿ ಚಡಪಡಿಸುತ್ತಿದ್ದ ಮನೆಯ ಹೆಂಗಸರು..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ