Advertisement

Category: ಸರಣಿ

ಭಜನೆಯ ಮಂಗಗಳು ಹಾಗೂ ಸಂಗೀತದ ಮಾಮಿಯ ಮಕ್ಕಳು

“ಶನಿವಾರಗಳಲ್ಲಿ ಶ್ರದ್ಧೆಯಿಂದ ಭಜನೆ ಮಾಡುತ್ತಿದ್ದ ಯಾವ ಗಂಡುಮಗನೂ ಶ್ರೀಮಾತಾ ಭಜನಾ ಮಂಡಳಿಯ ಹೆಣ್ಣುಮಕ್ಕಳಿಗೆ ಎಂದೂ ಅವರ ಭಜನೆಯಲ್ಲಿ ಸಹಾಯ ಮಾಡಿದ್ದಿಲ್ಲ. ಹೆಂಗಳೆಯರೆಲ್ಲಾ ಭಜನೆಗೆ ಸೇರಿದರೆ ಗಂಡಸರು ಮನೆಯಲ್ಲಿ ಬೇಕಾದ ಚಾನೆಲ್ ತಿರುಗಿಸುತ್ತಾ ಟಿವಿ ನೋಡುವುದು ಮಠದ ಪ್ರಾಂಗಣದಲ್ಲಿ ಹರಟೆ ಕೊಚ್ಚುವುದೂ, ಸಾಬರ ಬೀದಿಯಲ್ಲಿ ಕೂತು ಸ್ನೇಹಿತರೊಟ್ಟಿಗೆ ಬೀಡಿ ಸೇದುವುದು ಮಾಡುತ್ತಿದ್ದರು.”
ಮಧುರಾಣಿ ಬರೆಯುವ ‘ಮಠದ ಕೇರಿ’ ಕಥಾನಕ

Read More

ಅಪರಾಧ ಮತ್ತು ಶಿಕ್ಷೆ: ಹಿಡಿವೆಯಾ ನೀನು… ನನ್ನಾ….?

ಪೋರ್ಫಿರಿ ಪೆಟ್ರೊವಿಚ್ ಒಂದೆರಡು ಕ್ಷಣ ಯೋಚನೆಯಲ್ಲಿ ಮುಳುಗಿದ್ದ. ಆಮೇಲೆ ಮತ್ತೆ ಎಚ್ಚರಗೊಂಡು, ಕರೆಯದೆ ಬಂದಿದ್ದ ಸಾಕ್ಷಿಗಳನ್ನೆಲ್ಲ ಕೈ ಬೀಸಿ ಹೊರಕ್ಕೆ ಕಳಿಸಿದ. ತಟ್ಟನೆ ಎಲ್ಲರೂ ಹೊರನಡೆದರು. ಬಾಗಿಲು ಮುಚ್ಚಿಕೊಂಡಿತು. ಆಮೇಲೆ ಅವನು ರಾಸ್ಕೋಲ್ನಿಕೋವ್‌ನತ್ತ ನೋಡಿದ. ರಾಸ್ಕೋಲ್ನಿಕೋವ್ ಮೂಲೆಯಲ್ಲಿ ನಿಂತು ನಿಕೊಲಾಯ್‌ನನ್ನು ನೋಡುತ್ತಿದ್ದ.”
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು

Read More

ಖಾನ್ ಕಾಂಪೌಂಡ್ ಸರಣಿಯಲ್ಲಿ ‘ದಿಲ್ಲಿಯ ರಾಜ ದರ್ಬಾರ್’

ರಹಿಮತ್ ಖಾನ್ ಅವರ ಸಂಗೀತ ಪ್ರಸ್ತುತಿ ಆಲಿಸಿ ಸಂತೋಷಪಟ್ಟ ಮಹಾರಾಜರು ‘ಸಿತಾರ್ ರತ್ನ’ ಬಿರುದು ನೀಡಿ ಸನ್ಮಾನಿಸಿದರು. ಕಛೇರಿ ಮುಗಿಸಿ ರಹಿಮತ್ ಖಾನ್ ತಮ್ಮೂರಿಗೆ ಹೋಗುತ್ತಿದ್ದಾಗ, ಧಾರವಾಡದ ಪ್ರಶಾಂತತೆಯನ್ನು ನೋಡಿ ಅಲ್ಲಿಯೇ ನೆಲೆಸಲು ನಿರ್ಧರಿಸಿದರು. ಹಾಗೆ ಅವರು ನೆಲೆಸಿದ ಮನೆಯ ಹೆಸರೇ ಖಾನ್ ಕಾಂಪೌಂಡ್. ರಹಿಮತ್ ಖಾನ್ ಅವರ ಮೊಮ್ಮಗ ಉಸ್ತಾದ್ ರಫೀಕ್ ಖಾನ್ ಅವರ ಜೀವನಚರಿತ್ರೆಗೆ ಲೇಖಕ ಶೇಣಿ ಮುರಳಿ ಇದೇ ಶೀರ್ಷಿಕೆ ನೀಡಿದ್ದಾರೆ. ಈ ಪುಸ್ತಕದ ಒಂದು ಅಧ್ಯಾಯ ದಿಲ್ಲಿಯ ರಾಜ ದರ್ಬಾರ್ ತೊರೆದು ಗುಜರಾತ್ ನತ್ತ …”

Read More

ವಿತ್ತಮಂತ್ರಿಗಳ ಜೊತೆ ಸೃಜನಾತ್ಮಕ ತಲ್ಲಣಗಳು

“ನನ್ನ ನೇಮಕಾತಿಯ ರೀತಿ ಮತ್ತು ಹಿನ್ನೆಲೆಯಿಂದ ನನ್ನನ್ನು ಯಾವುದೇ ರಾಜಕೀಯ ವಿಚಾರಧಾರೆ ಅಥವಾ ಪಕ್ಷಕ್ಕೆ ಜೋಡಿಸುವುದು ಸಾಧ್ಯವಿರಲಿಲ್ಲ. ನೀತಿಯ ಘೋಷಣೆಯನ್ನೂ ಹಾಗೇ ನೋಡುವರೆನ್ನುವ ನಂಬಿಕೆಯಿತ್ತು. ನಿರ್ಗಮಿಸುತ್ತಿರುವ ಸರ್ಕಾರದೊಂದಿಗೆ ಇದ್ದ ಸತ್ಸಂಬಂಧಗಳು ಹೊಸ ಸರ್ಕಾರದೊಂದಿಗೂ ಮುಂದುವರೆಯುವ ನಂಬಿಕೆಯಿತ್ತು.”
ಎಂ.ಎಸ್. ಶ್ರೀರಾಮ್‌ ಅನುವಾದಿಸಿದ ವೈ.ವಿ. ರೆಡ್ಡಿಯವರ ಆತ್ಮಕಥನದ ಆಯ್ದ ಭಾಗದ ಕೊನೆಯ ಕಂತು

Read More

ಡಾ. ಜನಾರ್ದನ ಭಟ್‌ ಬರೆಯುವ ‘ಕರಾವಳಿಯ ಕವಿರಾಜಮಾರ್ಗʼ ಸರಣಿ ಆರಂಭ

“ಪಂಜೆಯವರು ಕಹಿಯನ್ನೆಲ್ಲ ಉಂಡು ಸಾಹಿತ್ಯದ ರಸಪಾಕವನ್ನು ಜನತೆಗೆ ನೀಡಿದರು. ಅವರು ಬಾಸೆಲ್ ಮಿಷನಿನವರಿಗಾಗಿ ಕನ್ನಡ ಮೊದಲನೆಯ, ಎರಡನೆಯ ಮತ್ತು ಮೂರನೆಯ ಪದ್ಯಪುಸ್ತಕಗಳನ್ನು ಸಂಪಾದಿಸಿಕೊಟ್ಟರಲ್ಲದೆ ಹೊಸತನವುಳ್ಳ ಕವನಗಳನ್ನು ಸ್ವತಃ ಬರೆದರು. ಮಕ್ಕಳಿಗಾಗಿ ಆಕರ್ಷಕವಾದ ಕಥೆಗಳನ್ನು ಬರೆದರು.”
ಡಾ. ಬಿ. ಜನಾರ್ದನ ಭಟ್‌ ಬರೆಯುವ ಕಡಲ ತಡಿಯ ಕವಿಶ್ರೇಷ್ಠರ ಕುರಿತ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ