Advertisement

Category: ಸರಣಿ

ಡಾಕ್ಟರ್ ಸೂರ್ಯ ಕುಮಾರ್ ನೆನಪುಗಳ ಮೆರವಣಿಗೆ ಇಂದಿನಿಂದ

ಜನನ ಮರಣಗಳನ್ನೆರಡನ್ನೂ ನೋಡುವ ವೈದ್ಯ ವೃತ್ತಿ ಇತರ ವೃತ್ತಿಗಳಿಂದ ವಿಭಿನ್ನವಾದುದು. ವಿಧಿ ವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುವ ವೈದ್ಯರಂತೂ ಎಷ್ಟೋ ನ್ಯಾಯದಾನ ಪ್ರಕ್ರಿಯೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುವವರು. ಕೊಡಗಿನ ವೈದ್ಯ ಡಾ. ಕೆ.ಬಿ. ಸೂರ್ಯಕುಮಾರ್ ಅಂತಹ ವೃತ್ತಿಯಲ್ಲಿ ಸಂತೋಷ ಕಾಣುವವರು. ಅವರು ‘ನೆನಪುಗಳ ಮೆರವಣಿಗೆ’ ಅಂಕಣದಲ್ಲಿ ವೈದ್ಯಲೋಕದ ಕಥೆ ಹೇಳಲಿದ್ದಾರೆ. 

Read More

ಮಡಿ, ಮೈಲಿಗೆ ಹಾಗೂ ಮೂರು ದಿನದ ನರಕ

ಮಾಮೂಲಿನಂತೆಯೇ ಅತಿಯಾಗಿರುತ್ತಿದ್ದ ಮಡಿ ಇನ್ನು ಹಬ್ಬದ ದಿನಗಳಲ್ಲಂತೂ ಕೇಳುವಂತಿರಲಿಲ್ಲ! ಕೋಳಿ ಕೂಗುವುದಕ್ಕೆ ಮುನ್ನವೇ ಅರೆಬೆತ್ತಲ ಒದ್ದೆ ಬಟ್ಟೆಯ ಸ್ನಾನ ಸಂಧ್ಯಾವಂದನೆಗಳು, ಇಳಿ ಮಧ್ಯಾಹ್ನದವರೆಗೂ ನಡೆಯುತ್ತಿದ್ದ ಸುದೀರ್ಘ ಪೂಜಾಕೈಂಕರ್ಯಗಳು, ಮಡಿಯುಟ್ಟು ಅಡುಗೆಮನೆ ಹೊಕ್ಕರೆ ಸತ್ತರೂ ಹೊರಗೆ ಬರಲಾರದೆ ಬೆವರಿನ ಮುದ್ದೆಯಾಗಿ ಚಡಪಡಿಸುತ್ತಿದ್ದ ಮನೆಯ ಹೆಂಗಸರು..”

Read More

ಜಾತಿಗಿಂತ ನೀತಿಗೇ ಹೆಚ್ಚಿನ ಬೆಲೆಯಿದ್ದ ಕಾಲ

ಬಯಲಾಟದಲ್ಲಿ ದ್ರೌಪದಿ ಪಾತ್ರದ ಗಣಪು ಬಂದು ಒಂದಿಷ್ಟು ಕುಣಿದು ಮಾತನಾಡುವಾಗ ಆತನ ಧ್ವನಿ ಒಡೆದದ್ದು ಗೊತ್ತಾಯಿತು. ರಂಗತಾಲೀಮದಲ್ಲಿ ಮಾತಾಡಿ ಮಾತಾಡಿ ಆತ ಧ್ವನಿ ಕಳೆದುಕೊಂಡಿದ್ದಾನೆಂದು ಅಜ್ಜಿ ನನಗೆ ಹೇಳಿದಳು. ಅಜ್ಜಿಯ ಲಕ್ಷ್ಯ ಹೆಚ್ಚಾಗಿ ಅವನಿಗೆ ಹಾರ ಹಾಕಿ ಒಂದು ರೂಪಾಯಿ ಬಹುಮಾನ ಕೊಡುವುದರ ಕಡೆಗೆ ಇತ್ತು. ಎರಡನೇ ಸಲ ರಂಗದ ಮೇಲೆ ಬಂದಾಗ ಹಾರ ಹಾಕಿ ಬಹುಮಾನ ಕೊಡುವುದಕ್ಕಾಗಿ..”

Read More

ಅಪರಾಧ ಮತ್ತು ಶಿಕ್ಷೆ: ನಮ್ಮಪ್ಪ ಗ್ರೇಟಾ.. ನಿಮ್ಮಪ್ಪ ಗ್ರೇಟಾ?

ಅವಳ ಮನೆಗೆ ಬಂದಿದ್ದ ಅತಿಥಿಗಳಲ್ಲಿ ಅವನೊಬ್ಬನೇ ‘ಸುಶಿಕ್ಷಿತ’. ‘ಎಲ್ಲರಿಗೂ ಗೊತ್ತಿರುವ ಹಾಗೆ ಈ ಊರಿನ ವಿಶ್ವವಿದ್ಯಾಲಯದಲ್ಲಿ ಇನ್ನೆರಡು ವರ್ಷಗಳೊಳಗೆ ಪ್ರೊಫೆಸರ್ ಹುದ್ದೆ ಪಡೆಯುತ್ತಾನೆ.’ ಎರಡನೆಯದಾಗಿ ತನಗೆ ಎಷ್ಟೇ ಮನಸಿದ್ದರೂ ಅಂತ್ಯ ಸಂಸ್ಕಾರಕ್ಕೆ ಬರಲಾಗಲಿಲ್ಲವೆಂದು ಅವಳ ಕ್ಷಮೆ ಕೋರಿದ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ತಪ್ಪು ಲೆಕ್ಕಗಳ ಮೇಲೆ ಬೆಳಕು ಬೀಳೋದು ಯಾವಾಗ?

ಹತ್ತೊಂಬತ್ತೆಯ ಶತಮಾನದ ಬ್ರಿಟನ್ನಿಗೂ, ಇಂದಿನ ಭಾರತಕ್ಕೂ ಹಲವಾರು ವ್ಯತ್ಯಾಸಗಳಿರಬಹುದು. ಆದರೆ, ಯಾವುದೇ ಶತಮಾನದ ಯಾವುದೇ ಸರ್ಕಾರಕ್ಕೂ ಅಂಕಿ-ಅಂಶಗಳೆಂದರೆ ಒಂದು ರೀತಿಯ ಅಲರ್ಜಿಯೇ. ಸರ್ಕಾರಗಳಿಗೆ ವಿವರವಾದ ಅಂಕಿ-ಅಂಶಗಳನ್ನು ನೀಡಲು ಭಯವಾದರೂ ಏತಕ್ಕೆ?!
-ಶೇಷಾದ್ರಿ ಗಂಜೂರು ಬರೆಯುವ ವಿಜ್ಞಾನ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ