ಜನಾರ್ಧನನ ತಲೆಗೆ ಮೆಟ್ಟು ಕಟ್ಟಿದ ಹುಲುಮಾನವ
“ಜನಾರ್ಧನ ರಾಯರ ಮೇಲಿನ ಈ ಹಳೆ ದ್ವೇಷವು ನನ್ನನ್ನು ಶ್ರೀಧರ ಮಾವನ ಜೊತೆ ನಿಲ್ಲುವಂತೆ ಮಾಡಿತ್ತು. ಯಾವಾಗ ಶ್ರೀಧರ ಮಾವನು ಕ್ಲಿನಿಕ್ಕಿಗೆ ಹೋಗುವನೋ ಡಾಕ್ಟರನ್ನು ಹಿಡಿದು ಹೊಡೆಯುವನೋ ಎಂದು ಮನಸ್ಸಿನಲ್ಲೇ ಮಂಡಿಗೆ ತಿನ್ನುತ್ತಿದ್ದೆ. ಇಂಜೆಕ್ಷನ್ನಿನ ವೈಷಮ್ಯ ಒಂದನ್ನು ಬಿಟ್ಟರೆ ನಮಗೆ ಜನಾರ್ಧನ ರಾಯರ ಮೇಲೆ ಮತ್ತಿನ್ಯಾವ ಕೋಪವೂ ಇರಲಿಲ್ಲ. ಬಾಕಿಯಂತೆ ಅವರನ್ನು ಜನಾರ್ಧನ ಮಾವನೆಂದು ಪ್ರೀತಿಯಿಂದಲೇ ಮಾತನಾಡಿಸುತ್ತಿದ್ದೆವು.”
Read More
