ʼಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಎರಡನೇ ಭಾಗದ ಮೊದಲ ಅಧ್ಯಾಯ
“ನಾಲ್ಕನೆಯ ಮಹಡಿಗೆ ಹತ್ತುತ್ತಿರುವಾಗ, ‘ಹೋಗುತಿದ್ದ ಹಾಗೆ ಮೊಳಕಾಲೂರಿ ಕೂತು ಅವರಿಗೆ ಎಲ್ಲಾ ಹೇಳಿಬಿಡತೇನೆ,’ ಅಂದುಕೊಂಡ. ಮೆಟ್ಟಿಲು ಇಕ್ಕಟ್ಟಾಗಿದ್ದವು, ಕಡಿದಾಗಿದ್ದವು, ನೀರು ಚೆಲ್ಲಿ ವದ್ದೆಯಾಗಿದ್ದವು. ಎಲ್ಲ ಅಪಾರ್ಟ್ಮೆಂಟುಗಳ ಅಡುಗೆಮನೆಗಳೂ ಮೆಟ್ಟಿಲಿಗೆ ಮುಖ ಮಾಡಿಕೊಂಡು ಸುಮಾರಾಗಿ ಇಡೀ ದಿನ ಬಾಗಿಲು ತೆರೆದೇ ಇರುತಿದ್ದವು. ಹಾಗಾಗಿ ಯಾವಾಗಲೂ ಬಿಸಿ ಹಬೆಗೆ, ವಾಸನೆಗೆ ಉಸಿರು ಕಟ್ಟುತಿತ್ತು.”
Read More
