Advertisement

Category: ಸರಣಿ

ಸಿಂಗರನ ಬಾಲ್ಯಕಾಲದ ಕಥನ: ನನ್ನಕ್ಕನ ಅಪರಿಮಿತ ಅವತಾರಗಳು

“ಸಬ್ಬಾತ್‌ನ ಒಂದು ದಿನ ಅಡುಗೆ ಮನೆಯಿಂದ ಅವಳ ಅಳು ಕೇಳಿ ನಾನು ಓಡಿದಾಗ ಅಲ್ಲಿ ಕಂಡಿದ್ದು ಉರಿಯುತ್ತಿರುವ ಒಲೆಯಾಗಿತ್ತು. ಅವಳು ಸಬ್ಬಾತ್ ಊಟವನ್ನು ಮುಚ್ಚಲು ಅದಕ್ಕೆ ಒಣ ಕಾಗದಗಳನ್ನ ಹರವಿದ್ದಳು, ಅದರಲ್ಲಿ ಕಿಡಿಯೊಂದರಿಂದ ಬೆಂಕಿ ಹತ್ತಿತ್ತು. ನಾವು ಎಲ್ಲವನ್ನು ಏನಾಗಿದೆ ಎಂದು ಬಿಡಿಸಿ‌ ಹೇಳಿದ ಮೇಲೆಯೇ ಅವಳು ದೆವ್ವವೊಂದು ಒಳಗೆ ಕದ್ದು ಕುಳಿತಿದೆ ಅನ್ನೋ ಕಲ್ಪನೆಯಿಂದ ಆಚೆ ಬಂದಿದ್ದು.”

Read More

ಮರಾಠಿ ಚೆಲುವೆಯ ಮೆಕ್ಯಾನಿಕ್ ಪ್ರೇಮಾಯಣ ಹಾಗೂ ಕನ್ನಡ ಸಾಹಿತ್ಯ

“ಹೀಗೆ ಏನಾಯಿತು ಯಾಕಾಯಿತು ಎಂದೇನೂ ತಿಳಿಯದ ಆ ಹುಡುಗಿ ಮೊದಮೊದಲು ಇದನ್ನೆಲ್ಲಾ ಅಲಕ್ಷ್ಯ ಮಾಡಿದರೂ ನಂತರದಲ್ಲಿ ಇವರ ಕಾಟ ಹೆಚ್ಚಾಗಿ ಹೋಯಿತು. ಬೈಗುಳಕ್ಕೂ ಬಗ್ಗದ ನೀಚ ಗುಂಪೊಂದು ಸದಾ ಆಕೆಯನ್ನು ಗೋಳಾಡಿಸತೊಡಗಿತು. ಮೊದಮೊದಲು ತಲೆ ಮೇಲಿದ್ದ ಸೆರಗನ್ನು ಮುಖವೆಲ್ಲಾ ಹೊದ್ದು ಓಡಾಡುತ್ತಿದ್ದ ಈ ಚೆಲುವೆ, ಆಮೇಲಾಮೇಲೆ ಅಲ್ತಾಫನ ಅಂಗಡಿಯ ಕಡೆ ಬರುವುದನ್ನೇ ಕಡಿಮೆ ಮಾಡಿದಳು.”

Read More

ʻಲೋಕ ಸಿನಿಮಾ ಟಾಕೀಸ್‌ʼನಲ್ಲಿ ಇಂಗ್ಲೆಂಡಿನ `ದ ಅವರ್ಸ್‌ʼ ಸಿನಿಮಾ

“ಅವಳನ್ನು ಬಹುವಾಗಿ ಪ್ರೀತಿಸುವ ಗಂಡ ಲಿಯೊನಾರ್ಡ್‌ಗೆ ಯಾವಾಗಲೂ ಆತಂಕದ ಗಳಿಗೆಗಳೇ ಹೆಚ್ಚು. ಅವಳ ಬಗ್ಗೆ ಅವನದು ಇನ್ನಿಲ್ಲದಷ್ಟು ಕಾಳಜಿ. ಸಾಧ್ಯವಾದಷ್ಟೂ ಅವಳ ವರ್ತನೆಗಳನ್ನು ಅವಲೋಕಿಸಿ ಅವಳ ಅಂತರಂಗವನ್ನು, ಮಾನಸಿಕ ತುಮುಲವನ್ನು ತಕ್ಕಷ್ಟು ಮಟ್ಟಿಗೆ ಸರಿಯಾಗಿ ಊಹಿಸುವುದೇ ಅವನ ಮುಖ್ಯ ಕರ್ತವ್ಯಗಳಲ್ಲೊಂದು.”
ಎ.ಎನ್. ಪ್ರಸನ್ನ ಬರೆಯುವ ʻಲೋಕ ಸಿನಿಮಾ ಟಾಕೀಸ್‌ʼನಲ್ಲಿ ಇಂಗ್ಲೆಂಡ್‌ ನ ʻದ ಅವರ್ಸ್ʼ ಸಿನಿಮಾದ ವಿಶ್ಲೇಷಣೆ

Read More

ಮಹಾಲಕ್ಷ್ಮಿಯ ಮಡಿಲಿಗೆ ಸೇರಿದೆನಾದರೂ…

ನಾನು ಹೊಸಬ. ರಂಗರಾಜನ್ ಪಳಗಿದವರು. ಹೇಗೋ ರೇಟಿಂಗ್ ಹೆಚ್ಚಿಸಬೇಕೆಂದು ನನಗಿದ್ದ ಉತ್ಸಾಹಕ್ಕೆ ವಾಸ್ತವದ ಆಯಾಮವನ್ನು ನೀಡಿ ಭೂಮಿಗೆ ಇಳಿಸಿದರು. ‘ವೇಣೂ, ಪರಿಸ್ಥಿತಿಯನ್ನು ಅರ್ಥಮಾಡಿಕೊ. ನಮಗೆ ಅನುಕೂಲವಾದದ್ದನ್ನು ಸಾಧಿಸಬೇಕೆನ್ನುವುದು ಸರಿಯೇ. ಆದರೆ ಹೇಳಿಕೆಯಲ್ಲಿ ವಿಶ್ವಸಾರ್ಹತೆ ಕುಂಠಿತವಾಗುವಂತಹ ಅತ್ಯುತ್ಸಾಹ ತೋರಿಸಕೂಡದು.”
ಎಂ.ಎಸ್. ಶ್ರೀರಾಮ್‌ ಅನುವಾದಿಸಿದ ವೈ.ವಿ. ರೆಡ್ಡಿಯವರ ಆತ್ಮಕಥನದ ಆಯ್ದ ಭಾಗದ ನಾಲ್ಕನೆಯ ಕಂತು

Read More

ಕಾಲದ ಲೆಕ್ಕಾಚಾರ: ವಾದ ಪ್ರತಿವಾದಗಳ ಹೊಳಹು

‘ಭೌತಶಾಸ್ತ್ರಜ್ಞರ ಕಾಲ’ ಮತ್ತು ‘ತತ್ವಶಾಸ್ತ್ರಜ್ಞರ ಕಾಲ’ ಇವೆರಡೂ ಬೇರೆಯದೇ ಎಂಬುದಾಗಿ ತತ್ವಶಾಸ್ತ್ರಜ್ಞ ಹೆನ್ರಿ ಬೆರ್ಗ್‌ಸನ್ ಪ್ರತಿಪಾದಿಸಿದರೆ, ‘ತತ್ವಶಾಸ್ತ್ರಜ್ಞರ ಕಾಲ ಎನ್ನುವುದು ಇಲ್ಲ; ಇರುವುದು ಮಾನಸಿಕ ಮತ್ತು ಭೌತಿಕ ಕಾಲಗಳ ವ್ಯತ್ಯಾಸ ಅಷ್ಟೇ’ ಎಂದು ವಿಜ್ಞಾನಿ ಐನ್ ಸ್ಟೈನ್ ವ್ಯಾಖ್ಯಾನಿಸುತ್ತಾನೆ. ಕಾಲದ ಪರಿಕಲ್ಪನೆ ಕುರಿತು ಐನ್ ಸ್ಟೈನ್ ಮತ್ತು ಹೆನ್ರಿ ಬೆರ್ಗ್‌ಸನ್ ನಡುವೆ ನಡೆದ ವಾದ ಸರಣಿಯ ಒಂದು ವಿಶ್ಲೇಷಣೆಯನ್ನು ..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ