Advertisement

Category: ಸರಣಿ

ಬಿಡಿ ನನ್ನ..!: ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಎರಡನೆಯ ಭಾಗದ ಮೂರನೆಯ ಅಧ್ಯಾಯ

“ಬಾಗಿಲು ಮುಚ್ಚಿಕೊಂಡದ್ದೇ ತಡ, ಆ ರೋಗಿ ತಟಕ್ಕನೆ ಹೊದಿಕೆಯನ್ನು ದೂರ ತಳ್ಳಿ, ಹಾಸಿಗೆಯಿಂದ ಚಿಮ್ಮಿ, ಅರೆ ಹುಚ್ಚನ ಹಾಗೆ ಕೋಣೆಯ ಮಧ್ಯದಲ್ಲಿ ನಿಂತ. ಅವರೆಲ್ಲ ಹೋಗಲೆಂದು ಇಲ್ಲಿಯವರೆಗೂ ತಳಮಳಿಸುತ್ತ ಕಾಯುತ್ತಿದ್ದ. ಅವರಿಲ್ಲದಿದ್ದರೆ ಮಾಡಬೇಕಾದ ಕೆಲಸ ಸಟ್ಟನೆ ಮಾಡಬಹುದು ಅನ್ನಿಸುತ್ತಿತ್ತು. ಏನು ಕೆಲಸ? ಅದೇ ಮರೆತುಹೋಗಿತ್ತು.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ..”

Read More

ಎಲ್ಲಿ ನೋಡಿದರೂ…!: ‘ಅಪರಾಧ ಮತ್ತು ಶಿಕ್ಷೆ’ ಕಾದಂಬರಿಯ ಎರಡನೇ ಭಾಗದ ಎರಡನೆಯ ಅಧ್ಯಾಯ

“ಕೊನ್ನೊಗ್ವಾಡೆಯೆಸ್ಕಿ ಬುಲೆವಾಕ್ಕೆ, ಎರಡು ದಿನದ ಹಿಂದೆ ಹುಡುಗಿ ಸಿಕ್ಕಿದ್ದಳಲ್ಲ, ಅದೇ ಬೀದಿಗೆ ತಿರುಗುವಾಗ, ಅವನ ನಗು ಹೊರಟು ಹೋಯಿತು. ಬೇರೆಯ ಯೋಚನೆಗಳು ತಲೆ ಎತ್ತುವುದಕ್ಕೆ ಶುರುಮಾಡಿದವು. ಆ ದಿನ ಆ ಹುಡುಗಿ ಹೋದ ಮೇಲೆ ಬಹಳ ಹೊತ್ತು ಕೂತು ಯೋಚನೆ ಮಾಡಿದ್ದೆನಲ್ಲಾ ಆ ಬೆಂಚಿನ ಹತ್ತಿರ ಹೋಗುವುದು ಬೇಡ ಅನ್ನಿಸಿತು. ಅವನು ಇಪ್ಪತ್ತು ಕೊಪೆಕ್ ಕೊಟ್ಟಿದ್ದ ಮೀಸೆ ಪೋಲೀಸಿನವನು ಮತ್ತೆ ಕಣ್ಣಿಗೆ ಬಿದ್ದರೆ ಕಷ್ಟವಾಗತ್ತೆ ಅನ್ನಿಸಿತು.”

Read More

ಎ.ಎನ್.‌ ಪ್ರಸನ್ನ ಬರೆಯುವ ‘ಲೋಕ ಸಿನೆಮಾ ಟಾಕೀಸ್ʼ ಆರಂಭ!

“ಈಗ ಪ್ರಪಂಚದಲ್ಲಿ ಕಾಣೆಯಾಗುತ್ತಿರುವ ನೈತಿಕತೆ ಎನ್ನುವುದನ್ನು ಪ್ರಮುಖ ಪರಿಶೋಧನೆಗೆ ತೊಡಗುತ್ತಾನೆ ಫರ್ಹಾದಿ. ಪರಮಶಾಂತಿ ಪರಿಹಾರ ತೆಗೆದುಕೊಳ್ಳುವುದು ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿದಂತೆ ಇದನ್ನು ನೆರವೇರಿಸಲು ಅಲ್ಲಿನ ಕೌಟುಂಬಿಕ ವ್ಯವಸ್ಥೆಯೊಂದನ್ನು ರೂಪಿಸಿದ್ದಾನೆ. ಹಾಗೂ ಅದರಲ್ಲಿ ಸಾಮಾನ್ಯವಾಗಿ ಸಂಭವಿಸಬಹುದಾದ ಅಪರೂಪವೆನ್ನಿಸಿದ ಸಮಸ್ಯೆ ಇರುವಂತ, ಕಥಾವಸ್ತುವನ್ನು ಕಲ್ಪಿಸಿದ್ದಾನೆ.”

Read More

ʼಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಎರಡನೇ ಭಾಗದ ಮೊದಲ ಅಧ್ಯಾಯ

“ನಾಲ್ಕನೆಯ ಮಹಡಿಗೆ ಹತ್ತುತ್ತಿರುವಾಗ, ‘ಹೋಗುತಿದ್ದ ಹಾಗೆ ಮೊಳಕಾಲೂರಿ ಕೂತು ಅವರಿಗೆ ಎಲ್ಲಾ ಹೇಳಿಬಿಡತೇನೆ,’ ಅಂದುಕೊಂಡ. ಮೆಟ್ಟಿಲು ಇಕ್ಕಟ್ಟಾಗಿದ್ದವು, ಕಡಿದಾಗಿದ್ದವು, ನೀರು ಚೆಲ್ಲಿ ವದ್ದೆಯಾಗಿದ್ದವು. ಎಲ್ಲ ಅಪಾರ್ಟ್ಮೆಂಟುಗಳ ಅಡುಗೆಮನೆಗಳೂ ಮೆಟ್ಟಿಲಿಗೆ ಮುಖ ಮಾಡಿಕೊಂಡು ಸುಮಾರಾಗಿ ಇಡೀ ದಿನ ಬಾಗಿಲು ತೆರೆದೇ ಇರುತಿದ್ದವು. ಹಾಗಾಗಿ ಯಾವಾಗಲೂ ಬಿಸಿ ಹಬೆಗೆ, ವಾಸನೆಗೆ ಉಸಿರು ಕಟ್ಟುತಿತ್ತು.”

Read More

ಒಂದಲ್ಲ… ಎರಡು…! : ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಏಳನೆಯ ಅಧ್ಯಾಯ

“ಹೆಜ್ಜೆ ಶಬ್ದ ದೂರದಿಂದ, ನೆಲ ಅಂತಸ್ತಿನ ಮೆಟ್ಟಿಲಿಂದ ಬರುತಿತ್ತು. ಅದು ಕಿವಿಗೆ ಬಿದ್ದ ತಕ್ಷಣವೇ ಯಾರೋ ಇಲ್ಲಿಗೇ, ನಾಲ್ಕನೆಯ ಮಹಡಿಗೇ, ಮುದುಕಿಯ ಮನೆಗೇ ಬರುತಿದ್ದಾರೆ ಅನ್ನುವ ಅನುಮಾನ ಹುಟ್ಟಿತು ಅನ್ನುವುದು ಆಮೇಲೂ ಕೂಡ ಅವನಿಗೆ ಸ್ಪಷ್ಟವಾಗಿ ನೆನಪಿತ್ತು. ಹೆಜ್ಜೆ ಸದ್ದು ಯಾಕೆ ಅಪಶಕುನದ ಹಾಗಿತ್ತೋ? ಭಾರವಾದ, ಆತುರವಿಲ್ಲದ ಹೆಜ್ಜೆಗಳು. ಮೊದಲ ಮಹಡಿ ದಾಟಿದ್ದವು. ಮೇಲೇರುತಿದ್ದವು. ಬರುತಿದ್ದವನ ಹೆಜ್ಜೆ ಶಬ್ದ ಜೋರಾಗುತಿತ್ತು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ