Advertisement

Category: ಸರಣಿ

ಕಾವ್ಯದ ಮಳೆ ಸುರಿಸಿ ಮುಕ್ತರಾದ ವೆಂಕಟೇಶಮೂರ್ತಿಗಳು: ಸುಮಾವೀಣಾ ಸರಣಿ

ಬೆಂಗಳೂರಿನ ಸಂತಜೋಸೆಫರ ಕಾಲೇಜಿನಲ್ಲಿ ಸತತ 27 ವರ್ಷ ಒಂದೇ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಇವರು ಮಾಯವಾಗಿದ್ದ ಕನ್ನಡವನ್ನು ಕನ್ನಡ ಸಂಘ ಮಾಡುವ ಮೂಲಕ ಕನ್ನಡಮಯವಾಗಿಸಿದ್ದರು. ತಮ್ಮ ಪುಸ್ತಕಗಳಲ್ಲದೆ ತಮ್ಮ ವಿದ್ಯಾರ್ಥಿಗಳಿಂದಲೂ ಪುಸ್ತಕವನ್ನು ಹೊರತಂದವರು.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹತ್ತೊಂಭತ್ತನೆಯ ಬರಹ ನಿಮ್ಮ ಓದಿಗೆ

Read More

ಬಾರ್ಬೆಡೋಸ್ ದೇಶದ ಕವಿ ಎಸ್ಟರ್ ಫಿಲಿಪ್ಸ್: ಎಸ್. ಜಯಶ್ರೀನಿವಾಸ ರಾವ್ ಸರಣಿ

ಫಿಲಿಪ್ಸ್ ಅವರ ಕವಿತೆಗಳಲ್ಲಿ ಅಪಾರವಾದ ಉದಾರ ಮನೋಭಾವವಿದೆ. ‘ವ್ಯಕ್ತಪಡಿಸಿದ ಪ್ರತಿಯೊಂದು ಕಲ್ಪನೆ ಅಥವಾ ಭಾವನೆಯು ಜನರು ಅಥವಾ ಅವರ ಸುತ್ತಲಿನ ಪ್ರಪಂಚದ ಮೇಲೆ ಅವಲಂಬಿತವಾಗಿರುವುದರಿಂದ ತನಗಾಗಿ ಮಾತ್ರ ಬರೆಯಲು ಎಂದಿಗೂ ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ವೆಸ್ಟ್ ಇಂಡೀಸ್-ನ ಬಾರ್ಬೆಡೋಸ್ ದೇಶದ ಕವಿ ಎಸ್ಟರ್ ಫಿಲಿಪ್ಸ್-ರವರ (ESTHER PHILLIPS) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಕುಸಿದ ನೆಲದ ಕೆಳಗಿದ್ದ ಅದೃಷ್ಟ: ಎಚ್. ಗೋಪಾಲಕೃಷ್ಣ ಸರಣಿ

ಇಂದಿನವರೆಗೆ ಸುತ್ತ ಪರಿಸರ ಹೀಗಿರಬೇಕಾದರೆ ಚಾವಣಿಯ ಮೇಲೆ ಜಗ್ಗದೆಯೇ ಕುಗ್ಗದೆಯೇ ಹಿಗ್ಗಿ ಹಿಗ್ಗಿ ನಡೆ ಮುಂದೆ ಮಾಡುತ್ತಿದ್ದ ನಾನು ಎಲ್ಲೋ ಕಾಲು ಇಟ್ಟಿದ್ದೆ ಅಂತ ಕಾಣುತ್ತದೆ. ಏಕ್ ದಂ ಡಿವಿಜಿ ಪ್ರತ್ಯಕ್ಷ ಆದರು. ಪದ ಕುಸಿಯೆ ನೆಲವಿಹುದು… ಅಂತ ಅವರು ತಾನೇ ಹೇಳಿದ್ದು? ಕಾಲು ಕುಸಿಯಿತು ಮತ್ತು ನೆಲ ಸಹ ಇತ್ತು. ಆದರೆ ಅದು ಕೆಳಗೆ ಇದ್ದದ್ದು. ನಾನು ಸುಮಾರು ಹತ್ತು ಹನ್ನೆರೆಡು ಅಡಿ ಮೇಲಿಂದ ನೆಲಕ್ಕೆ ಕುಸಿದೆ…
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೊಂದನೆಯ ಕಂತು

Read More

ಮಳೆ ತಂದ ನೆನಪಿನ ಚಿತ್ರಮಾಲೆ!!: ಭವ್ಯ ಟಿ.ಎಸ್. ಸರಣಿ

ಶಾಲೆಗೆ ಹೋದೊಡನೆ ನಮ್ಮ ಕೊಪ್ಪೆ ತೆಗೆದು, ತೊಯ್ದು ತೊಪ್ಪೆಯಾದ ಯೂನಿಫಾರಂ ಲಂಗಗಳನ್ನು ಹಿಂಡಿ ಕೊಡವಿಕೊಂಡು ಹೋಗಿ ತರಗತಿಯಲ್ಲಿ ಕೂರುತ್ತಿದ್ದೆವು. ಇಡೀ ದಿನ ಸುತ್ತೆಲ್ಲ ಬಟ್ಟೆಯ ಹಸಿವಾಸನೆ ಹರಡಿರುತ್ತಿತ್ತು. ಜೋರಾಗಿ ಮಳೆ ಬರುವಾಗ ಮೇಷ್ಟ್ರು ಪಾಠ ಮಾಡುತ್ತಿರುವಾಗಲೂ ಗಲಾಟೆ ಮಾಡುತ್ತಿದ್ದೆವು. ಇನ್ನೂ ಶಿಕ್ಷಕರು ಬರದ ತರಗತಿಯಲ್ಲಿ ‌ಮಳೆ ಸುರಿಯುವಾಗ ಮನಸೋ ಇಚ್ಛೆ ಕೂಗುತ್ತ ಮಳೆಯೊಂದಿಗೆ ಜುಗಲ್ ಬಂಧಿ ನಡೆಸುತ್ತಿದ್ದೆವು.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿಯಲ್ಲಿ ಮಳೆದಿನಗಳಲ್ಲಿ ಶಾಲಾಮಕ್ಕಳ ಸಂಭ್ರಮದ ಕುರಿತ ಬರಹ ನಿಮ್ಮ ಓದಿಗೆ

Read More

ಏಳು ಸುತ್ತಿನ ಕೋಟೆಯ ನಡುವೆ ಜಾಂಬಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಜಾಂಬಿಯಾದ ಸುಮಾರು ಅರುವತ್ತೇಳು ಸಾವಿರ ಚದರ ಕಿಲೋಮೀಟರ್‌ಗಳಷ್ಟು ಕಾಡನ್ನು ಮೀಸಲು ಅರಣ್ಯ ಪ್ರದೇಶ ಎಂದು ಗುರುತಿಸಲಾಗಿದೆ. ಕಾಪರ್‌ಬೆಲ್ಟ್‌ನಲ್ಲಿ ವ್ಯಾಪಾರದ ಉದ್ದೇಶಕ್ಕಾಗಿಯೇ ಮರಗಳನ್ನು ನೆಡಲಾಗಿದೆ. ಇಲ್ಲಿ ಪ್ರಮುಖವಾಗಿ ಸಾಫ್ಟ್‌ವುಡ್ ಮರಗಳಿವೆ. ನೈಋತ್ಯ ಭಾಗದಲ್ಲಿ ಜಾಂಬೆಜಿ ನದಿತೀರದ ಪ್ರದೇಶಗಳಲ್ಲಿ ತೇಗದ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ. ಜಾಂಬಿಯಾದಲ್ಲಿ ಅರಣ್ಯ ನಾಶವಾಗುತ್ತಿರುವುದಕ್ಕೆ ಪ್ರಮುಖ ಕಾರಣ ಅಡುಗೆಗಾಗಿ ಇದ್ದಿಲಿನ ಬಳಕೆ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಜಾಂಬಿಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ