ತಿರುವುಗಳ ಪಯಣದಲ್ಲೊಂದು ಒಲವಿನ ಬೆಳಕು: ರಾಮ್ ಪ್ರಕಾಶ್ ರೈ ಕೆ ಸರಣಿ
ಮಣಿರತ್ನಂ ಜಾನರ್ ಎಂದು ಕರೆಯಬಹುದಾದ ಶೈಲಿಯ ಕಥಾನಕವಿದು. ಅಲೈಪಾಯುದೆ, ರೋಜಾ, ಓಕೆ ಕಣ್ಮಣಿ ತೆರನಾದ ಚಿತ್ರ. ಇಲ್ಲಿ ಅಬ್ಬರಗಳಿಲ್ಲ. ಅನುರಾಗದ ಅತೀ ಸರಳ ವಿಜೃಂಭಣೆಯಿದೆ. ಬದುಕಿನ ನೈಜ ಮಾಧುರ್ಯವಿದೆ. ವಿಷಾದವಿದೆ, ನಿರ್ವಾತವಿದೆ. ನೋವು ನಲಿವಿನ ಸ್ಯಾಂಡ್ ವಿಚ್ ಕೂಡ. ನಿರ್ದೇಶಕ ಅಶೋಕ್ ತಮ್ಮ ಮೊದಲ ಪ್ರಯತ್ನದಲ್ಲಿ ಕೆಂಪು ಹೊಳೆಯ ತಟದ ಮೇಲೆ ನಡೆದ ಚಾರಣಿಗರ ನಾಪತ್ತೆಯ ಬಗ್ಗೆ ಮಾತನಾಡಿದ್ದರು.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಕನ್ನಡದ ‘ದಿಯಾ’ ಸಿನಿಮಾದ ವಿಶ್ಲೇಷಣೆ
