Advertisement

Category: ಸರಣಿ

ಎಲೆ ಮರೆಯ ಮಧುರ ಫಲ: ರಂಜಾನ್ ದರ್ಗಾ ಸರಣಿ

ಮೃದುಭಾಷಿ ಮಹಾದೇವಪ್ಪನವರ ವ್ಯಕ್ತಿತ್ವದ ಒಂದು ಮಹತ್ವದ ಅಂಶ ಎಂದರೆ, ಅವರು ಯಾವ ಕಾಲಕ್ಕೂ ಹೊಸದನ್ನು ಬಯಸುವವರು. ತಮ್ಮದೇ ಆದ ವಿಚಾರಕ್ಕೆ ಅಂಟಿಕೊಂಡವರಲ್ಲ. ಒಂದು ವಿಷಯಕ್ಕೆ ಸಂಬಂಧಪಟ್ಟಂತೆ ತಮಗಿಂತಲೂ ಬೇರೆಯವರು ಚೆನ್ನಾಗಿ ತಿಳಿಸಿದರೆ ಅದನ್ನು ಪ್ರಾಂಜಲ ಮನಸ್ಸಿನಿಂದ ಒಪ್ಪಿಕೊಳ್ಳುವಂಥ ಸುಸಂಸ್ಕೃತರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 97ನೇ ಕಂತು ನಿಮ್ಮ ಓದಿಗೆ

Read More

ಕಪ್ಪು ಸುರಂಗಗಳು ಮತ್ತು ಕಾರ್ಮಿಕರ ಭವಣೆಗಳು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮೊದಲನೇ ದಿನ ಕೆಲಸ ಮುಗಿಸಿದ ಮಣಿ ಸಂಪೂರ್ಣವಾಗಿ ಬೆವರಿನಿಂದ ಒದ್ದೆಯಾಗಿಹೋಗಿದ್ದ. ನಂತರ ಪಂಜರದ ಮೂಲಕ ನೆಲದ ಮೇಲಕ್ಕೆ ಬರುವಷ್ಟರಲ್ಲಿ ಸುಸ್ತಾದರೂ ಹೊಸ ಜಗತ್ತಿಗೆ ಬಂದಂತೆ ಆಹ್ಲಾದಕರವಾಗಿ ಕಾಣುತ್ತಿತ್ತು. ಈ ಗಣಿ ಕೆಲಸವನ್ನು ಖಂಡಿತ ಮಾಡಬಾರದು. ಓದು ಮುಂದುವರಿಸಿ ಡಿಗ್ರಿ ಮುಗಿಸಿ ಬೇರೆ ಯಾವುದಾದರು ಸರ್ಕಾರಿ ಇಲಾಖೆಯಲ್ಲಿ ಕೆಲಸಕ್ಕೆ ಸೇರಿಕೊಳ್ಳಬೇಕು ಎಂದುಕೊಳ್ಳುತ್ತ ಸೈಕಲ್ ತುಳಿಯುತ್ತಾ ಮನೆ ಕಡೆಗೆ ಹೊರಟ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ

Read More

ಮರ್ಫಿ: ಸಮಯವೆಂಬ ಭ್ರಮೆಯ ಬರ್ಫಿ: ರಾಮ್ ಪ್ರಕಾಶ್ ರೈ ಕೆ ಸರಣಿ

ಅವಳ ಕಡಲಿನ ಪೂರಾ ಅವನದೇ ನಾವೆಗಳು. ಕಡುಗತ್ತಲಲ್ಲಿ ಬೀಳುವ ಕನಸುಗಳಿಗೆ ಆತನೇ ಕಂದೀಲು. ಇಂತಹ ಪ್ರೇಮದ ಪರಿಯ ವಿವರಣೆ ಆಕೆ ನೀಡುವುದು ಸ್ವತಃ ಆತನ ಮಗನಿಗೆ. ಆದರೆ ಡೇವಿಡ್‌ಗೆ ಎರಡು ಕಹಿ ಗುಳಿಗೆಗಳು ನೆನಪಿದೆ. ಒಂದು ತನ್ನ ಹೆತ್ತವ್ವ ಜನನಿಯಲ್ಲ ಎಂದು. ಮತ್ತು ತನ್ನ ತಂದೆ ಅನಿರೀಕ್ಷಿತ ಅಪಘಾತವೊಂದರಲ್ಲಿ ನಿಧನ ಹೊಂದಿದ್ದಾರೆಂದು.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಕನ್ನಡದ ‘ಮರ್ಫಿ’ ಸಿನಿಮಾದ ವಿಶ್ಲೇಷಣೆ

Read More

ಕತೆ ಕಟ್ಟುವ ಕಲೆಗಾರರು: ಸುಮಾ ಸತೀಶ್ ಸರಣಿ

ಆಗೆಲ್ಲಾ ಯರಗುಂಟೇಗೆ ಊರಿನ ತಂಕ ಬಸ್ಸಿರಲಿಲ್ಲ. ಒಂದೋ ಎರಡೊ ಕಿಲೋಮೀಟರ್ ನಡೆದು ಹೋಗಬೇಕಿತ್ತು. ಇನ್ನೂ ಕತೆ‌ ಮುಗಿದಿಲ್ಲ, ಯಾಸೆಟ್ಗೆ ಅತ್ಲಾಗೆ ನಡಿಯಮ್ಮಿ, ಮನೆತಂಕ ಬರ್ತೀನಿ ಅಂತ ಅದೇ ಅವತಾರದಲ್ಲಿ ಮಗಳ‌ಮನೆ ತಂಕಾನೂ ಹೋಗಿದೆ. ಬೀಗರು ಇವ್ರ ಅವತಾರ ನೋಡಿ, ನಕ್ಕಂಡು ಇವತ್ತಿದ್ದು ನಾಳೆ ಹೋಗಿ ಅಂದ್ರಂತೆ. ಈ ಅಜ್ಜಿ, ಹೂ ನನ್ ಕತೆ ಇನ್ನೂ ಮುಗಿದಿಲ್ಲ ಅಂತ ಕತೆ ಪೂರ್ತಿ ಹೇಳಿದ್ದಾದ ಮೇಲೆ ಬೇರೆ ಸೀರೆ ಉಟ್ಕಂಡು ವಾಪಸ್ ಬಂತಂತೆ. ಇದ್ನ ಹೇಳ್ಕಂಡು‌ ನಮ್ಮತ್ತೆದೀರೆಲ್ಲಾ ನಗಾಡ್ತಿದ್ರು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ಮೌಲ್ಯಗಳಿರುವುದು ಪಾಲಿಸಲೇ ಹೊರತು, ಬರೀ ಬೋಧಿಸಲಿಕ್ಕಲ್ಲ!!: ಬಸವನಗೌಡ ಹೆಬ್ಬಳಗೆರೆ ಸರಣಿ

ಬಹುತೇಕರು ಮಕ್ಕಳಿಗೆ ತಮ್ಮ ಮಗುವಿನ ಆಸಕ್ತಿಯ ಕ್ಷೇತ್ರ ಯಾವುದು? ಎಂಬುದನ್ನೇ ಗುರುತಿಸಿಯೇ ಇರುವುದಿಲ್ಲ. ತಾವು ಏನನ್ನು ಅಂದುಕೊಂಡಿರುತ್ತಾರೋ ಅದನ್ನು ಸಾಧಿಸಲು ಮಕ್ಕಳ ಮೇಲೆ ಒತ್ತಡ ಹೇರುತ್ತಾರೆ. ಟಿವಿ ಮಾಧ್ಯಮಗಳಲ್ಲಿ ಬರುವ ಸ್ಪರ್ಧೆಗಳಲ್ಲಿ ತಮ್ಮ ಮಗುವೂ ಭಾಗವಹಿಸಬೇಕು, ಬೇಗ ಫೇಮಸ್ ಆಗಬೇಕು ಎಂದು ಕೆಲವರು ತಮ್ಮ ಮಗುವಿಗೆ ಇಷ್ಟವಿದೆಯೋ ಇಲ್ಲವೋ ಎಂದು ಕೇಳದೇ ಸಿಕ್ಕ ಸಿಕ್ಕ ಕ್ಲಾಸ್‌ಗಳಿಗೆಲ್ಲಾ ಸೇರಿಸುತ್ತಾರೆ. ಜೊತೆಗೆ ಮಣಭಾರದ ಪುಸ್ತಕ, ಟ್ಯೂಷನ್! ಆ ಕೋಚಿಂಗ್, ಈ ಕೋಚಿಂಗ್ ಅಂತಾ ಮಕ್ಕಳ ಬಾಲ್ಯ ಇದರಲ್ಲೇ ಕಳೆದುಹೋಗುತ್ತೆ!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ