Advertisement

Category: ಸರಣಿ

ಮದುವೆ ಮನೆ: ಸುಮಾ ಸತೀಶ್ ಸರಣಿ

ನಮ್ಮ‌ ಮನೆಗ್ಳಲ್ಲಿ ಮದ್ವೇ ಗೊತ್ತಾಗಿದ್ ತಕ್ಷಣ ಮಾಡ್ತಿದ್ದ ಏರ್ಪಾಟು ಅಂದ್ರೆ ಹಂಚು ಇಟ್ಟುಕೊಳ್ಳುವುದು. ಒಂದು ತಿಂಗಳ ಮುಂಚೇನೆ ತಯ್ಯಾರಿ ಇರ್ತಿತ್ತು. ದೊಡ್ಡತ್ತೆ, ಸಾವಿತ್ರಮ್ಮತ್ತೆ ಬಂದು ಸೇರುತ್ತಿದ್ದರು. ಅಕ್ಕ ತಂಗೀರ ಮಕ್ಳು ಸಹಾಯುಕ್ಕೆ ಬರ್ತಿದ್ರು. ಸೇರುಗಟ್ಟಲೆ ಅಕ್ಕಿ‌ ತೊಳೆದು ಹಾಕಿ, ರಾಶಿ ರಾಶಿ ಚಕ್ಲಿ ಮಾಡುತ್ತಿದ್ದರು. ಅಕ್ಕಪಕ್ಕದ ‌ಮನೆ‌ ಹೆಣ್ಣುಮಕ್ಕಳೂ ಬಂದು ಸಹಾಯ ಮಾಡುತ್ತಿದ್ದರು. ನಿಪ್ಪಟ್ಟು, ಕೋಡುಬಳೆ, ಗುಂಡು ಅದೂ ಇದೂ ಮಾಡಿಡುತ್ತಿದ್ರು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮೂರಿನ ಮದುವೆ ಮನೆಯ ಸಡಗರಗಳ ಕುರಿತ ಬರಹ ನಿಮ್ಮ ಓದಿಗೆ

Read More

ದೊಡ್ಡ ದ್ವೀಪ ಅಕ್ಷರ ದೀಪ ಕ್ಯೂಬಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

1903ರಿಂದ ಕ್ಯೂಬಾ ದೇಶವು ಗ್ವಾಂಟನಾಮೊ ಹೆಸರಿನ ಕೊಲ್ಲಿಯನ್ನು ಅಮೇರಿಕಾಕ್ಕೆ ಗುತ್ತಿಗೆ ನೀಡಿತ್ತು. ಇದಕ್ಕೆ ಸಂಬಂಧಪಟ್ಟ ಒಪ್ಪಂದವನ್ನು ಮಾಡಿಕೊಂಡಿತ್ತು. ಇದರ ಹೊರತಾಗಿಯೂ ಕೆರಿಬಿಯನ್ ಸಮುದ್ರದಲ್ಲಿ ಸೈನಿಕ ನೆಲೆಯಾಗಿ ಈ ಕೊಲ್ಲಿಯನ್ನು ಬಳಸಲು ಅಮೇರಿಕಾ ಪ್ರಯತ್ನಿಸಿತ್ತು. ಶಸ್ತ್ರಾಸ್ತ್ರಗಳ ಬಳಕೆಯ ಮೂಲಕ ಕ್ಯೂಬಾವನ್ನು ಮೆತ್ತಗಾಗಿಸುವ ಪ್ರಯತ್ನವನ್ನೂ ನಡೆಸಿತ್ತು. ಅಮೇರಿಕಾದ ಈ ಬಗೆಯ ನಡತೆಯಿಂದಾಗಿ ಅದರ ಜೊತೆಗಿನ ಒಪ್ಪಂದ ಅನ್ಯಾಯಕರವಾದದ್ದು ಎನ್ನುವುದು ಕ್ಯೂಬಾದ ಜನರ ಅರಿವಿಗೆ ಬಂತು.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಕ್ಯೂಬಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಎಲೆ ಮರೆಯ ಮಧುರ ಫಲ: ರಂಜಾನ್ ದರ್ಗಾ ಸರಣಿ

ಮೃದುಭಾಷಿ ಮಹಾದೇವಪ್ಪನವರ ವ್ಯಕ್ತಿತ್ವದ ಒಂದು ಮಹತ್ವದ ಅಂಶ ಎಂದರೆ, ಅವರು ಯಾವ ಕಾಲಕ್ಕೂ ಹೊಸದನ್ನು ಬಯಸುವವರು. ತಮ್ಮದೇ ಆದ ವಿಚಾರಕ್ಕೆ ಅಂಟಿಕೊಂಡವರಲ್ಲ. ಒಂದು ವಿಷಯಕ್ಕೆ ಸಂಬಂಧಪಟ್ಟಂತೆ ತಮಗಿಂತಲೂ ಬೇರೆಯವರು ಚೆನ್ನಾಗಿ ತಿಳಿಸಿದರೆ ಅದನ್ನು ಪ್ರಾಂಜಲ ಮನಸ್ಸಿನಿಂದ ಒಪ್ಪಿಕೊಳ್ಳುವಂಥ ಸುಸಂಸ್ಕೃತರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 97ನೇ ಕಂತು ನಿಮ್ಮ ಓದಿಗೆ

Read More

ಕಪ್ಪು ಸುರಂಗಗಳು ಮತ್ತು ಕಾರ್ಮಿಕರ ಭವಣೆಗಳು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮೊದಲನೇ ದಿನ ಕೆಲಸ ಮುಗಿಸಿದ ಮಣಿ ಸಂಪೂರ್ಣವಾಗಿ ಬೆವರಿನಿಂದ ಒದ್ದೆಯಾಗಿಹೋಗಿದ್ದ. ನಂತರ ಪಂಜರದ ಮೂಲಕ ನೆಲದ ಮೇಲಕ್ಕೆ ಬರುವಷ್ಟರಲ್ಲಿ ಸುಸ್ತಾದರೂ ಹೊಸ ಜಗತ್ತಿಗೆ ಬಂದಂತೆ ಆಹ್ಲಾದಕರವಾಗಿ ಕಾಣುತ್ತಿತ್ತು. ಈ ಗಣಿ ಕೆಲಸವನ್ನು ಖಂಡಿತ ಮಾಡಬಾರದು. ಓದು ಮುಂದುವರಿಸಿ ಡಿಗ್ರಿ ಮುಗಿಸಿ ಬೇರೆ ಯಾವುದಾದರು ಸರ್ಕಾರಿ ಇಲಾಖೆಯಲ್ಲಿ ಕೆಲಸಕ್ಕೆ ಸೇರಿಕೊಳ್ಳಬೇಕು ಎಂದುಕೊಳ್ಳುತ್ತ ಸೈಕಲ್ ತುಳಿಯುತ್ತಾ ಮನೆ ಕಡೆಗೆ ಹೊರಟ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ

Read More

ಮರ್ಫಿ: ಸಮಯವೆಂಬ ಭ್ರಮೆಯ ಬರ್ಫಿ: ರಾಮ್ ಪ್ರಕಾಶ್ ರೈ ಕೆ ಸರಣಿ

ಅವಳ ಕಡಲಿನ ಪೂರಾ ಅವನದೇ ನಾವೆಗಳು. ಕಡುಗತ್ತಲಲ್ಲಿ ಬೀಳುವ ಕನಸುಗಳಿಗೆ ಆತನೇ ಕಂದೀಲು. ಇಂತಹ ಪ್ರೇಮದ ಪರಿಯ ವಿವರಣೆ ಆಕೆ ನೀಡುವುದು ಸ್ವತಃ ಆತನ ಮಗನಿಗೆ. ಆದರೆ ಡೇವಿಡ್‌ಗೆ ಎರಡು ಕಹಿ ಗುಳಿಗೆಗಳು ನೆನಪಿದೆ. ಒಂದು ತನ್ನ ಹೆತ್ತವ್ವ ಜನನಿಯಲ್ಲ ಎಂದು. ಮತ್ತು ತನ್ನ ತಂದೆ ಅನಿರೀಕ್ಷಿತ ಅಪಘಾತವೊಂದರಲ್ಲಿ ನಿಧನ ಹೊಂದಿದ್ದಾರೆಂದು.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಕನ್ನಡದ ‘ಮರ್ಫಿ’ ಸಿನಿಮಾದ ವಿಶ್ಲೇಷಣೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ