Advertisement

Category: ಸರಣಿ

ಹುಳಿ ಹಿಂಡುವವರ ಮಧ್ಯೆ ನಾವು ಹೇಗಿರಬೇಕು??: ಬಸವನಗೌಡ ಹೆಬ್ಬಳಗೆರೆ ಸರಣಿ

ನ್ಯಾಯಾಧೀಶರು ತಮ್ಮ ಮಾತನ್ನು ಮುಂದುವರೆಸಿ “ನೀನು ಹೇಗೆ ಕಿತ್ತ ಚೂರುಗಳನ್ನು ವಾಪಸ್ ತರಲು ಸಾಧ್ಯವಿಲ್ಲವೋ ಅದೇ ರೀತಿ ನೀನು ಮತ್ತೊಬ್ಬನ ಬಗ್ಗೆ ಹರಡಿದ ಸುಳ್ಳು ಸುದ್ದಿಯು ಹಲವರ ಕಿವಿ ತಲುಪಿ ಅವರು ಅದನ್ನೇ ಸತ್ಯವೆಂದು ನಂಬಿದ್ದಾರೆ. ಈ ರೀತಿ ನಂಬಿದವರೆಲ್ಲರಿಗೂ ಇದು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ ತಾನೇ?!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೆಂಟನೆಯ ಕಂತು ನಿಮ್ಮ ಓದಿಗೆ

Read More

ಬಲ್ಗೇರಿಯಾ ದೇಶದ ಕವಿ ಗ್ಯೋರ್ಗಿ ಗೊಸ್ಪೊಡಿನೊವ್ ಕಾವ್ಯ ಪರಿಚಯ: ಎಸ್. ಜಯಶ್ರೀನಿವಾಸ ರಾವ್ ಸರಣಿ

“ಗ್ಯೋರ್ಗಿ ಗೊಸ್ಪೊಡಿನೊವ್ ಅನೇಕ ವಿಧಗಳಲ್ಲಿ ಒಬ್ಬ ವಿಶಿಷ್ಟ ಬರಹಗಾರ. ನಾನು ಅವರ ಬರಹಗಳನ್ನು ಮೊದಲಿನಿಂದಲೂ ಓದುತ್ತಿದ್ದೇನೆ ಹಾಗೂ ಕುತೂಹಲಕಾರಿ ಪರಿಕಲ್ಪನೆ, ಅದ್ಭುತ ಕಲ್ಪನೆ ಮತ್ತು ನಿಖರವಾದ ಬರವಣಿಗೆಯ ತಂತ್ರವನ್ನು ಅವರ ಹಾಗೆ ಬೇರೆ ಯಾರಿಂದಲೂ ಸಂಯೋಜಿಸಲು ಸಾಧ್ಯವಿಲ್ಲ ಎಂದು ನನಗೆ ತಿಳಿದಿದೆ.”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಬಲ್ಗೇರಿಯಾ ದೇಶದ ಕವಿ ಗ್ಯೋರ್ಗಿ ಗೊಸ್ಪೊಡಿನೊವ್-ರವರ(Georgi Gospodinov) ಕಾವ್ಯದ ಕುರಿತ ಬರಹ

Read More

ಅರ್ಧ ಕತೆಯೇ ಪ್ರಕಟಗೊಂಡಿತ್ತು: ಎಚ್. ಗೋಪಾಲಕೃಷ್ಣ ಸರಣಿ

ಆ ಗುಂಪಿನ ತಮಿಳರನ್ನು ನೋಡಿ ಕೆಲವು ಸಲ ಹೊಟ್ಟೆ ಉರಿಯೋದು. ಆ ಭಾಷೆಯಲ್ಲಿ ಬರುವ ಎಲ್ಲಾ ಪತ್ರಿಕೆಗಳನ್ನು ತರಿಸೋರು ಮತ್ತು ಹತ್ತು ಹದಿನೈದು ಜನ ಗ್ರೂಪ್ ಮಾಡಿಕೊಂಡು ಅದರ ಖರ್ಚು ಶೇರ್ ಮಾಡುತ್ತಿದ್ದರು. ಇನ್ನೂ ವಿಶೇಷ ಅಂದರೆ ಡಿ ಎಂ ಕೆ ಅವರು ತರಿಸುತ್ತಿದ್ದ ಪತ್ರಿಕೆ ಡಿ ಎಂ ಕೆ ವಿರೋಧಿಗಳು ತರಿಸುತ್ತಾ ಇರಲಿಲ್ಲ. ಅವರು ಇವರು ಪರಸ್ಪರ ಮಾತು ಕತೆ ಸಹ ಇಲ್ಲ! ಕೆಲವು ಸಲ ಇದೇ ವಿಷಯವಾಗಿ ತಮಿಳಿನಲ್ಲಿ ಜೋರು ಜೋರು ಮಾತುಕತೆ ಜಗಳ ಆಗುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೧ನೇ ಬರಹ ನಿಮ್ಮ ಓದಿಗೆ

Read More

ಮನದಂಗಳದಲ್ಲಿ ಬೆಳಗುವ ಮಲೆನಾಡಿನ ದೀಪಾವಳಿ: ಭವ್ಯ ಟಿ.ಎಸ್. ಸರಣಿ

ಬೇರೆಲ್ಲ ಹಬ್ಬಗಳು ಒಂದು ಎರಡು ದಿನಗಳಲ್ಲಿ ಮುಗಿದುಹೋದರೆ, ದೀಪಾವಳಿ ಮಾತ್ರ ನಾಲ್ಕು ಐದು ದಿನ ಮನೆಗಳಲ್ಲಿ ಸಂಭ್ರಮ ತುಂಬಿಸುತ್ತದೆ. ಕಾರ್ತಿಕ ಮಾಸ ಪೂರ್ತಿ ದೇವಾಲಯಗಳಲ್ಲಿ ಮನೆಗಳಲ್ಲಿ ನಿರಂತರ ದೀಪೋತ್ಸವ ಜರಗುತ್ತದೆ. ದೀಪಾವಳಿ ಹಬ್ಬಕ್ಕೆ ಪೂರ್ವ ಸಿದ್ಧತೆ ಸಾಕಷ್ಟು ಬೇಕು. ಭೂರೆ ತುಂಬಿಸುವುದು ಎಂಬ ಪದ್ಧತಿಯಿಂದ ಶುರುವಾಗುವ ಈ ಹಬ್ಬ ಎಣ್ಣೆ ಸ್ನಾನ, ಗೋಪೂಜೆ ಲಕ್ಷ್ಮೀ ಪೂಜೆ, ನರಕ ಚತುರ್ದಶಿ, ಬಲಿಪಾಡ್ಯಮಿ, ಕರಿ ಎಂಬ ದಿನಗಳನ್ನು ಮುಗಿಸಿ ಹೊಸ ತೊಡಕುವಿನೊಂದಿಗೆ ಬೀಳ್ಕೊಡುತ್ತದೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ ನಿಮ್ಮ ಓದಿಗೆ

Read More

ಸವಿಯ ಬನ್ನಿ ಮಲೆನಾಡ ಊಟವ…: ರೂಪಾ ರವೀಂದ್ರ ಜೋಶಿ ಸರಣಿ

ನಮ್ಮನೆಯ ಬೇಸಿಗೆಯ ಹಿತ್ತಲಲ್ಲಿ ಆಯಿ, ಹೂ ಕೋಸು, ಗಡ್ಡೆ ಕೋಸು ಮೂಲಂಗಿ, ಬೀಟ್ರೂಟ್‌ಗಳನ್ನು ಕೂಡಾ ಸಮೃದ್ಧವಾಗಿ ಬೆಳೆಸುತ್ತಿದ್ದಳು. ಮುಂದಿನ ಮೂರು ತಿಂಗಳು ನಾವೆಲ್ಲ ಯಥೇಚ್ಛವಾಗಿ ತರಕಾರಿಯನ್ನು ಉಪಯೋಗಿಸಬಹುದಾಗಿತ್ತು. ಎಲ್ಲಕ್ಕಿಂತ ವಿಶೇಷವಾಗಿ ಮೊಗೇ ಕಾಯಿ ಬೆಳೆಸುವುದು ಬೇಸಿಗೆಯ ಹಿತ್ತಲಿನ ವಿಶೇಷ. ಈ ಮೊಗೆ ಕಾಯಿ (ಬಣ್ಣದ ಸೌತೆ ಕಾಯಿ) ಯೆಂಬುದು ಮಲೆನಾಡಿಗರ ಆಪದ್ಬಾಂಧವನಿದ್ದಂತೆ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಒಂಭತ್ತನೆಯ ಕಂತು

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ