Advertisement

Category: ಸರಣಿ

ತ್ಯಾಗದಿಂದ ಹುಟ್ಟಿಕೊಂಡಂಥ ಕಾವ್ಯ: ಎಸ್. ಜಯಶ್ರೀನಿವಾಸ ರಾವ್ ಸರಣಿ

“ನಾನು ಬರೆಯುವೆ ಕಣ್ಮರೆಯಾಗಲು, ಇದರಿಂದ ಜೀವನವು ನನಗೆ ಬಹಿರಂಗವಾಗುತ್ತೆ, ನಾನಿಲ್ಲದೆನೇ, ಅಂತ್ಯದಲ್ಲಿ ನನ್ನ ಮುಖವು ಕಾಗದದ ಬಿಳಿ ಬಣ್ಣಕ್ಕಿಂತ ಹೆಚ್ಚು ಮಸುಕಾಗಿರುತ್ತೆ, ಪ್ರತಿಬಿಂಬವಿಲ್ಲದೆನೇ. ತನ್ನನ್ನು ತಾನು ಮರೆಯಬಹುದಾದಂತಹ ಜಗತ್ತು. ಕನ್ನಡಿಯಾಗಲ್ಲ, ಒಂದು ಕಲ್ಲಾಗಿ.”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಇಟಲಿ ದೇಶದ ಹೆಸರಾಂತ ಕವಿ ಆ್ಯಂಟೊನೆಲಾ ಅನೆಡಾ-ರವರ (Antonella Anedda, 1955) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಬೇವಿನ್‌ ಮರ್ದಲ್ಲಿ ಬಾಗ್ಲು ಮಾಡಸ್ತಾರ!: ಎಚ್. ಗೋಪಾಲಕೃಷ್ಣ ಸರಣಿ

ಒಂದೇ ಒಂದು ಭಂಡ ಧೈರ್ಯ ಇತ್ತು ನೋಡಿ. ಅದು ಈಗ ಮುನ್ನೆಲೆಗೆ ಜಿಗಿಯಿತು. ಕೂಡಲೇ ನನ್ನ ಆರನೇ ಸೆನ್ಸ್ ಜಾಗೃತ ಆಯಿತು. ನನ್ನ ಅರಿವಿಗೆ ಬಂದಿದ್ದ ಬೇವಿಗೆ ಸಂಬಂಧಪಟ್ಟ ಲೇಖನಗಳು, ಅವುಗಳ ಬಗ್ಗೆ ಇದ್ದ ನಂಬಿಕೆಗಳು, ನಮ್ಮ ಪೂರ್ವಜರು ಬೇವನ್ನು ಉಪಯೋಗಿಸುತ್ತಿದ್ದ ರೀತಿ ರಿವಾಜು ಎಲ್ಲವೂ ತಲೆಯಲ್ಲಿ ಒಂದರ ಹಿಂದೆ ಒಂದು ಬಂದು ಕ್ಯೂ ನಿಂತವು. ಮಲ್ಲಯ್ಯನ ಕಡೆ ನೋಡಿದೆ. ಅವನ ಮುಖದಲ್ಲಿ ಒಂದು ರೀತಿಯ ವಿಚಿತ್ರ ಕಳೆ ಕಾಣಿಸಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೆಂಟನೆಯ ಕಂತು

Read More

ಮಲೆಯ ಮಕ್ಕಳ ಬೇಸಿಗೆ ರಜಾ – ಮಜಾ: ಭವ್ಯ ಟಿ.ಎಸ್. ಸರಣಿ

ಅಜ್ಜಿ ಮನೆಯ ಹತ್ತಿರ ಒಂದು ಹಳ್ಳ ಇತ್ತು. ಅಲ್ಲಿಗೆ ಅಜ್ಜಿ ಬಟ್ಟೆಗಳನ್ನು ತೊಳೆಯಲು ತೆಗೆದುಕೊಂಡು ಹೋದರೆ ನಾವು ಹಿಂದೆ ಹೊರಟುಬಿಡುತ್ತಿದ್ದೆವು. ಅಜ್ಜಿಯೊಂದಿಗೆ ಬಟ್ಟೆ ತೊಳೆಯುವುದು ಕೂಡ ನಮಗೆ ಒಂದು ಆಟವಾಗಿತ್ತು. ಜೊತೆಗೆ ನೀರಾಟವಾಡಲು ಒಳ್ಳೆಯ ಅವಕಾಶ. ಒಬ್ಬರಿಗೊಬ್ಬರು ನೀರೆರೆಚುತ್ತಾ ಸಂಭ್ರಮಿಸುತ್ತಿದ್ದೆವು. ಅಜ್ಜಿ, ನೀರ್ ಕಂಡ್ರೆ ಸಾಕು ಈ ಹುಡ್ಗುರನ್ನ ಹಿಡಿಯೋರೇ ಇಲ್ಲ… ಅಂತ ಬೈದು ನಮ್ಮನ್ನೆಲ್ಲಾ ಕೂಗಿ ಕರೆದು ಮನೆಗೆ ಕರೆತರುತ್ತಿದ್ದಳು.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ಉತ್ತರ ಆಫ್ರಿಕಾದ ಇಸ್ಲಾಮಿಕ್ ರಾಷ್ಟ್ರ ಅಲ್ಜೀರಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಅಲ್ಜೀರಿಯಾದ ಜನರು ಫುಟ್‌ಬಾಲ್, ವಾಲಿಬಾಲ್ ಕ್ರೀಡೆಗಳ ಬಗ್ಗೆ ಹೆಚ್ಚು ಒಲವನ್ನು ಇಟ್ಟುಕೊಂಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದ ವರ್ಷಗಳಲ್ಲಿ ಒಲಿಂಪಿಕ್ ಕ್ರೀಡಾಕೂಟಗಳಲ್ಲಿ ಇಲ್ಲಿಯ ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಬಾಕ್ಸಿಂಗ್‌ನಲ್ಲಿ ಸಾಧನೆ ಮೆರೆದಿದ್ದಾರೆ. ಸಾವಿರದೈನೂರು ಮೀಟರ್‌ಗಳ ಓಟದ ಸ್ಪರ್ಧೆಯಲ್ಲಿ ಅಲ್ಜೀರಿಯಾದ ಅಥ್ಲೀಟ್‌ಗಳ ಸಾಧನೆ ಮೆಚ್ಚುವಂಥದ್ದಾಗಿದೆ. ಹಲವು ಸಲ ಗೆಲುವಿನ ಮಾಲೆಯನ್ನು ಕೊರಳಿಗೇರಿಸಿಕೊಂಡಿದ್ದಾರೆ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಕಾರವಾರದ ಆ ದಿನಗಳು: ರಂಜಾನ್ ದರ್ಗಾ ಸರಣಿ

‘ನಮ್ಮ ಕಷ್ಟ ಸುಖದಲ್ಲಿ ಇವರು. ಇವರ ಕಷ್ಟ ಸುಖದಲ್ಲಿ ನಾವು. ನಮ್ಮ ನಡುವೆ ಧರ್ಮಗಳು ಅಡ್ಡ ಬರುವುದಿಲ್ಲ. ಧರ್ಮಗಳ ಗೋಜಿಗೆ ನಾವು ಹೋಗುವುದಿಲ್ಲ. ಅವುಗಳ ಪಾಡಿಗೆ ಅವು ಇರುತ್ತವೆ. ನಮ್ಮ ಪಾಡಿಗೆ ನಾವು ಇರುತ್ತೇವೆ. ಕೆಲಸ ಮಾಡುವವರಿಗೆ ಎಲ್ಲ ಧರ್ಮಗಳು ಒಂದೇ. ಕೆಲಸವಿಲ್ಲದವರಿಗೆ ಮತ್ತು ಕೆಲಸವಿಲ್ಲದೆ ಬದುಕಬೇಕೆನ್ನುವವರಿಗೆ ಧರ್ಮಗಳು ಬೇರೆ ಬೇರೆಯಾಗಿ ಕಾಣುತ್ತವೆ. ಆ ಅವರು ಉಗ್ರರೂಪ ತಾಳಿ ಅನ್ಯ ಧರ್ಮೀಯರನ್ನು ಕೊಲ್ಲುತ್ತಾರೆ ಇಲ್ಲವೆ ಅವರಿಂದ ಕೊಲೆಗೀಡಾಗುತ್ತಾರೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 100ನೇ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ