Advertisement

Category: ಸರಣಿ

“ಧೈರ್ಯಶಾಲಿ ಮತ್ತು ಬಂಡಾಯಗಾರ ಅರಬ್ ಕವಿ”: ಎಸ್. ಜಯಶ್ರೀನಿವಾಸ ರಾವ್ ಸರಣಿ

ಅಡೋನೀಸ್ ಅವರ ಕಾವ್ಯ ಮತ್ತು ವಿಮರ್ಶೆ ಅರೇಬಿಕ್ ಕಾವ್ಯದ ಬೆಳವಣಿಗೆಯ ಮೇಲೆ ದೂರಗಾಮಿ ಪ್ರಭಾವ ಬೀರಿವೆ. ಶಾಸ್ತ್ರೀಯ ಕಾವ್ಯದಲ್ಲಿ ಆಳವಾಗಿ ಬೇರೂರಿದ್ದಾಗ್ಯೂ ಸಮಕಾಲೀನ ಅರೇಬಿಕ್ ಸಮಾಜದ ಅವಸ್ಥೆ ಮತ್ತು ಪ್ರತಿಕ್ರಿಯೆಗಳನ್ನು ತೋರಿಸುವಂತಹ ಹೊಸ ಕಾವ್ಯಾತ್ಮಕ ಭಾಷೆ ಮತ್ತು ಲಯಗಳನ್ನು ಸೃಷ್ಟಿಸಿದೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಸಿರಿಯಾ (Syria) ದೇಶದ ಅರೇಬಿಕ್ (Arabic) ಭಾಷಾ ಕವಿ ಅಡೋನೀಸ್-ರವರ (Adonis – Ali Ahmad Said Esber) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಲೋನ್‌ ಸಿಕ್ಕಲು ಇಂಟರ್ವ್ಯೂ!: ಎಚ್. ಗೋಪಾಲಕೃಷ್ಣ ಸರಣಿ

ಮನೆ ಒಳಗೆ ಸೇರಿಕೊಂಡು ಬಿಟ್ಟರೆ ಯಾವ ಓನರಿಣಿ ಕಾಟವೂ ಇರುದಿಲ್ಲ, ರಾತ್ರಿ ಹನ್ನೆರಡಕ್ಕೆ ಯಾರೂ ಬಾಡಿಗೆ ವಸೂಲಿಗೆ ಬರುಲ್ಲ, ಬೆಳಿಗ್ಗೆ ಬೆಳಿಗ್ಗೆ ಬಂದು ಬಾಡಿಗೆ ಕೊಡಿ ಅಂತ ಕೇಳೋದಿಲ್ಲ, ಅದಕ್ಕಿಂತ ಮುಖ್ಯವಾಗಿ ಹೆಂಡತಿಯ ಒಂದೇ ಒಂದು ಆಸೆ ಸಂಬಳದ ಮೊದಲ ಹತ್ತು ರುಪಾಯಿ ದೇವರಿಗೆ ಅದರಲ್ಲೂ ರಾಘವೇಂದ್ರ ಸ್ವಾಮಿಗೆ ರಾಯರ ಮಠಕ್ಕೆ ಅಭಿಷೇಕಕ್ಕೆ ಕೊಡಬೇಕು ಅನ್ನುವುದು…
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೆರಡನೆಯ ಕಂತು

Read More

“ಎತ್ತಿನ ಜ್ವರಕ್ಕೆ ಎಮ್ಮೆಗೆ ಬರೆ -ನೆನಪಿನ ಬಾಳೆ”: ಪೂರ್ಣೇಶ್‌ ಮತ್ತಾವರ ಸರಣಿ

ಕಾಲು ಗಂಟೆಗೂ ಮೊದಲು ನಾನು “ಬಾಳೆ ಎಲೆಯ ಛತ್ರಿ” ನಡಿಗೆ ನಡೆಸಿದ್ದು ನಮ್ಮ ಜೂನಿಯರ್‌ಗಳಿಗೆ ನನ್ನ ನಿರೀಕ್ಷೆಯನ್ನೂ ಮೀರಿ ಅತ್ಯಾಕರ್ಷಕವಾಗಿ ಕಂಡಿದೆ. ಅದೆಷ್ಟು ಅತ್ಯಾಕರ್ಷಕವೆಂದರೆ ಅವರು ಊಟ ಮುಗಿಸಿ ತಮ್ಮ ತಮ್ಮ ಡಾರ್ಮಿಟರಿಗಳಿಗೆ ಹೋಗುವ ಬದಲು ನೇರ ಎಂ.ಪಿ.ಹಾಲ್ ನ ಹಿಂಬದಿಯಲ್ಲಿದ್ದ ಬಾಳೆ ತೋಟಕ್ಕೆ ನುಗ್ಗಿದ್ದಾರೆ. ಎಲ್ಲರೂ “ನನಗೊಂದು ಎಲೆ.. ನನಗೊಂದು ಎಲೆ..” ಎನ್ನುತ್ತಾ ಇಡೀ ಬಾಳೆ ತೋಟವನ್ನೇ ಲೂಟಿ ಮಾಡಲು ಶುರು ಮಾಡಿದ್ದಾರೆ.
ಪೂರ್ಣೇಶ್‌ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿಯ ಹತ್ತನೆಯ ಬರಹ

Read More

ಭೂಮ್ತಾಯಿ ಮ್ಯಾಗ್ಳ ಗಿಡ ಗಂಟಿ ಬುಟ್ರೆ ದಿಷ್ಟಿ ನಿವಾಳ್ಸೋದೇ ದೊಡ್ಡ ಮದ್ದು: ಸುಮಾ ಸತೀಶ್

ನಾವು ಉಣ್ಣಾವಾಗ ಒಂದು ಕಡಿಕ್ಕೆ ಕುಂತು ಉಂಡು, ಗೋಮೆ ಇಕ್ಕಿ ಎದ್ದೇಳ್ ಬೇಕು. ಅದ್ ಬುಟ್ಟಿ ಓಡಾಡೋ ಜಾಗದಾಗೆ ಉಂಡ್ರೆ, ತಟ್ಟೆಗ್ಳಾಗಿಂದ ಮುಸ್ರೆ ಪಸ್ರೆ ಚೆಲ್ಲಾಕಿಲ್ವೇ? ಅದುನ್ನ ಯಾರಾನಾ ತುಳುದ್ರೆ ಕಾಲ ರಂಜು ಆಗ್ತೈತೆ ಅಂತಿದ್ರು. ಭೂಮ್ತಾಯಿ ಕೊಡಾ ಅನ್ನವಾ ಅಂಗೆ ಮರ್ವಾದೆ ಇಲ್ದಂಗೆ ಚೆಲ್ಲೀರೆ, ಅದ್ನ ತುಳ್ದು ಪಳ್ದು ಮಾಡೀರೆ ನಮ್ಗೆ ಒಳ್ಳೇದಾಯ್ತೈತೆ? ಅಂಬೋರು. ಇದೂ ಒಂತರಾ ದಿಟವೇಯಾ. ಕಿಲೀನ್ ಆಗಿರ್ಬೇಕು ಅಂಬ್ತ ಪಾಠ ಹೇಳ್ತೈತೆ. ಭೂಮ್ತಾಯಿ ಕೊಡಾ ಪ್ರಸಾದ್ವ ಚೆಲ್ಬಾರ್ದು ಅಂತ್ಲೂ ಹೇಳ್ತೈತೆ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಹಳ್ಳಿ ಮದ್ದುಗಳ ಕುರಿತ ಬರಹ ನಿಮ್ಮ ಓದಿಗೆ

Read More

ಚಿನ್ನದ ದ್ವೀಪ, ಶವದ ಹೂವು ಮತ್ತು ಮಲೇಷ್ಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಮಲಯ ಪೆನಿನ್ಸುಲಾ ಮತ್ತು ಬೋರ್ನಿಯೊದ ಉತ್ತರ ಕರಾವಳಿ ಪ್ರದೇಶವು ಪ್ರಪಂಚದ ಪ್ರಮುಖ ಕಡಲ ವ್ಯಾಪಾರ ಮಾರ್ಗಗಳಲ್ಲಿ ಒಂದಾಗಿದೆ. ಏಷ್ಯಾದ ಇತರ ಭಾಗಗಳ ಜನರು ಇಲ್ಲಿಗೆ ಭೇಟಿ ಕೊಡುತ್ತಾರೆ. ಈ ಕಾರಣದಿಂದಾಗಿ ಆಗ್ನೇಯ ಏಷ್ಯಾದ ಬೇರೆ ರಾಷ್ಟ್ರಗಳಲ್ಲಿ ಕಂಡುಬರುವಂತೆ ಮಲೇಷ್ಯಾದಲ್ಲಿಯೂ ಜನಾಂಗೀಯ ವೈವಿಧ್ಯತೆಯಿದೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಮಲೇಷ್ಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ