Advertisement

Category: ಸರಣಿ

ಅಮೆರಿಕದಲ್ಲಿ ಭಾರತೀಯ ಮಕ್ಕಳು: ಗುರುಪ್ರಸಾದ ಕುರ್ತಕೋಟಿ ಸರಣಿ

ನನಗೆ ಆ ದೇಶದಲ್ಲಿ ಇರುವ ಇರಾದೆ ಇರಲಿಲ್ಲವಾದರೂ ಅಕಸ್ಮಾತ್ತಾಗಿ ಇರುವ ಪ್ರಸಂಗ ಬಂದುಬಿಟ್ಟರೆ ಎಂಬ ಭಯಕ್ಕೆ ಹಾಗೆ ಕೆಲ ವಿಷಯಗಳನ್ನು ಕೇಳಿ ಇಟ್ಟುಕೊಂಡಿದ್ದೆ! ಮುಂದೊಮ್ಮೆ ಅವರ ಮನೆಗೂ ನಮ್ಮನ್ನು ಊಟಕ್ಕೆ ಕರೆದಿದ್ದರು. ಆಗಲೂ ಕೂಡ ಅವರ ಮಗಳು ನಮ್ಮೆಲ್ಲರ ಜೊತೆಗೆ ಬೆರೆತು ಹರಟೆ ಹೊಡೆದಿದ್ದು ನಮಗೆ ತುಂಬಾ ಖುಷಿ ಕೊಟ್ಟಿತ್ತು. ನನ್ನ ಮಗಳೇನಾದರೂ ಅಮೆರಿಕೆಯಲ್ಲಿ ಬೆಳೆದರೆ ನಿಮ್ಮ ಮಗಳ ತರಹ ಬೆಳೆಯಬೇಕು ಎಂಬ ನನ್ನಆಸೆಯನ್ನು ಮುರಳಿ ಅವರ ಎದುರು ನಾನು ಹೇಳಿದ್ದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ಹಾಳು ಮೂಳು ಮತ್ತು ನಾವುಗಳು…: ಸುಮಾ ಸತೀಶ್ ಸರಣಿ

ಕಾರೆಕಾಯಿ ಬೆಂಕಿ ಪೆಟ್ಯಾಗಿಕ್ಕಿ ಸಣ್ಣ ಸಣ್ಣ ಕಲ್ಲು ಹಾಕಿ ಮುಚ್ಚಿಕ್ಕಿದ್ರೆ ಬಂಗಾರ್ದ ಬಣ್ಣ ಬತ್ತಿತ್ತು. ಬುಡುಮೆ ಕಾಯಿ ನೋಡಾಕೆ ತೊಂಡೆ ಹಣ್ಣಿನ್ ತರುಕ್ಕೇ ಇದ್ರೂ ವಸಿ ಬುಡ್ಡಕ್ಕೆ, ಹಸೂರ್ಗೆ ಇರ್ತಿತ್ತು. ತೊಂಡೆಹಣ್ಣು ಕಾಯಿ ಹಸೂರ್ಗೆ ಇದ್ರೂವೆ ಹಣ್ಣಾದ್ ಮ್ಯಾಕೆ ಕೆಂಪುಕ್ಕೆ ಹೊಳೀತಿತ್ತು. ಇಸ್ಕೂಲ್ ಮಗ್ಗುಲಾಗೆ ಒಂದು ಶರಬತ್ ಹಣ್ಣಿನ ಗಿಡ ಇತ್ತು. ಅದ್ರಾಗೆ ಹಣ್ಣು ಬಿಟ್ಟರೆ ಸಾಕೂಂತ ನೂರಾರು ಕಣ್ಣು ಕಾಯ್ತಿದ್ವು. ಸಿಕ್ಕಿದೋರ್ಗೆ ಸೀರುಂಡೆ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಬಾಲ್ಯಕಾಲದ “ಹಾಳೂ ಮೂಳು” ತಿನಿಸುಗಳ ಕುರಿತ ಬರಹ ನಿಮ್ಮ ಓದಿಗೆ

Read More

ಕೂರಾಪುರಾಣ ೧೦: ಬೆಳ್ಳಿ ಮೂಡಿತೋ ಕೋಳಿ ಕೂಗಿತೋ, ಫ್ರೆಂಡು ಊಳಿಟ್ಟಿತೋ..

ಪಾರ್ಕಿನಲ್ಲಿ ಹಲವಾರು ನಾಯಿಗಳು ಬಂದರು ಅವನು ಆಟವಾಡುವುದು ಕೆಲವೊಂದು ನಾಯಿಗಳ ಜೊತೆಗೆ ಮಾತ್ರ. ಶಾಲೆಯಲ್ಲಿ ನಡೆಯುವ ಹಾಗೆ ಇಲ್ಲಿಯೂ ಬುಲ್ಲಿ ಆಗುತ್ತದೆ. ಕೆಲವೊಂದು ಡಾಮಿನೇಟಿಂಗ್ ನಾಯಿಗಳಿರುತ್ತವೆ. ತಮ್ಮ ಮಟ್ಟದ ನಾಯಿಗಳ ಜೊತೆಗೆ ಮಾತ್ರ ಬೆರೆಯುವ ಇವು ಉಳಿದವುಗಳನ್ನ ತುಚ್ಛವಾಗಿ ನೋಡುತ್ತ ಕೆಲವೊಮ್ಮೆ ಗುಂಪು ಕಟ್ಟಿಕೊಂಡು ಅಟ್ಟಾಡಿಸುತ್ತವೆ.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ಹತ್ತನೆಯ ಕಂತು

Read More

ಸ್ಥಿತಿಪ್ರಜ್ಞೆಯ ಲಂಡನ್ ಮಹಾದೇವಯ್ಯನವರು: ರಂಜಾನ್‌ ದರ್ಗಾ ಸರಣಿ

ಹಳ್ಳಿಗರ ಅಭ್ಯುದಯಕ್ಕಾಗಿ ಅವರ ಮನಸ್ಸು ತುಡಿಯುತ್ತಲೇ ಇರುತ್ತದೆ. ವಿವಿಧ ಕ್ಷೇತ್ರತಗಳಲ್ಲಿ ಸಾಧನೆ ಮಾಡಿದ ಕನ್ನಡಿಗರನ್ನು ಲಂಡನ್‌ಗೆ ಕರೆಯಿಸಿಕೊಳ್ಳುವ ಅವರ ಆಸಕ್ತಿ ಅಗಾಧವಾದುದು. ಬಸವ ಪ್ರಣೀತ ಸ್ವಾಮಿಗಳನ್ನು, ವಚನ ಸಾಹಿತ್ಯ ಪರಿಣತರನ್ನು, ತಾವೇ ಮೂರೂವರೆ ದಶಕಗಳ ಹಿಂದೆ ಸ್ಥಾಪಿಸಿದ ಬಸವ ಅಂತರ‍್ರಾಷ್ಟ್ರೀಯ ಸಂಶೋಧನಾ ಕೇಂದ್ರಕ್ಕೆ ಆಹ್ವಾನಿಸಿ ಲಂಡನ್‌ನಲ್ಲಿ ಬಸವತತ್ತ್ವ ಪ್ರಸಾರ ಮಾಡುವ ಅವರ ಬಯಕೆ ಅದಮ್ಯವಾದುದು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಸೈನ್‌ ಹಾಕೋ ಫ್ರೆಂಡು…: ಎಚ್. ಗೋಪಾಲಕೃಷ್ಣ ಸರಣಿ

ಏನು ನೀನಿಲ್ಲಿ… ಅಂತ ಕೇಳಿದವರಿಗೆ ನನ್ನ ಹುಡುಕಾಟ ವಿವರಿಸಿ ವಿವರಿಸಿ ಬಾಯಿಪಾಠ ಆಗಿತ್ತು. ಬರೀ ಜಾಲಹಳ್ಳಿ ಅಂತ ಇದ್ದರೆ ಹುಡುಕೋದು ಅಸಾಧ್ಯ. ಆದರೂ ಇಂತ ಕಡೆ ಕೇಳು ಅಂತ ಅವರು ಸಿಕ್ಕಿದ ಜಾಗದಿಂದ ಒಂದು ಕಿಮೀ ದೂರ ಇರುವ ಮತ್ತೊಂದು ಜಾಗಕ್ಕೆ ಕಳಿಸಿ ಕೈ ತೊಳೆದವರು ಹೆಚ್ಚು. ಎಷ್ಟು ಉತ್ಸಾಹದಿಂದ ಬೆಳಿಗ್ಗೆ ಸೈಕಲ್ ಹತ್ತಿ ಹೊರಟಿದ್ದೆನೋ ಅಷ್ಟರ ನೂರು ಪಾಲು ಬೇಸರದಿಂದ ಮನೆಗೆ ವಾಪಸ್ ಆದೆ. ಅಣ್ಣನಿಗೆ ಈ ವಿಷಯ ವರದಿ ಮಾಡಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೇಳನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ