Advertisement

Category: ಸರಣಿ

ಮಿಸ್ ಜೊತೆಗೆ ಆಪ್ತರಾಗುವ ಸಾಹಸಗಳು: ಅನುಸೂಯ ಯತೀಶ್ ಸರಣಿ

ಕೆಡುಕನ್ನೇ ಕಾಣದ ಮುಗ್ಧ ಮನಸ್ಸುಗಳ ಜೊತೆ ನಾವು ಮಕ್ಕಳಾಗಿ ನಲಿಯುವುದಿದೆಯಲ್ಲ ಅಂತಹ ಖುಷಿಯನ್ನ ಯಾವುದರಿಂದಲೂ ಪಡೆಯಲು ಸಾಧ್ಯವಿಲ್ಲ. ಶಾಲಾ ಗೇಟಿನಿಂದ ಟೀಚರ್ ಬ್ಯಾಗ್ ಶಾಲೆಗೆ ತೆಗೆದುಕೊಂಡು ಹೋಗಿ ತರಗತಿಯೊಳಗೆ ಇಡುವುದರಲ್ಲಿ, ಟೀಚರ್‌ಗೆ ಹಾಜರಾತಿ ತಂದು ಕೊಡುವುದರಲ್ಲಿ ಮಕ್ಕಳ ನಡುವೆ ಪೈಪೋಟಿ ನಡೆಯುತ್ತಿರುತ್ತದೆ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ

Read More

ಮಿತವಚನದ ಸುಂದರ ಕವಿತೆಗಳು: ಎಸ್. ಜಯಶ್ರೀನಿವಾಸ ರಾವ್ ಸರಣಿ

“ಈ ಮಿತವಚನದ, ಸುಂದರ ಕವನಗಳು, ಕಲ್ಪನಾತ್ಮಕವಾಗಿ ಸಮೃದ್ಧವಾದ ಮತ್ತು ಪರಿಣಿತಿಯಿಂದ ಆಸವಿಸಿದ ಕವನಗಳು, ಪ್ರಕ್ಷುಬ್ಧ ತೇಜಸ್ಸಿನಿಂದ ಕಂಪಿಸುತ್ತವೆ. ಈ ಕವನಗಳನ್ನು ಓದುವಾಗ, ಅವುಗಳನ್ನು ರಚಿಸಿದ ಮೌನಗಳನ್ನು, ಮತ್ತು ಈ ಮೌನಗಳು ಹೇಗೆ ಒಂದೊಂದಾಗಿ ಬಂದು ಅಸಲಾದ ಮತ್ತು ಅಗತ್ಯವಾದ ಪದಗಳಾಗಿ ಒಟ್ಟು ಸೇರುವುದನ್ನು ನಾನು ಕೇಳಿಸಿಕೊಂಡಂತೆ ಅನಿಸಿತು ನನಗೆ.”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಸೊಪ್ಪು-ತರಕಾರಿ ಎನ್ನುವ  ಕಿರುವೈದ್ಯ: ಚಂದ್ರಮತಿ ಸೋಂದಾ ಸರಣಿ

ನಾವು ದಿನನಿತ್ಯ ಬಳಸುವ ಕೆಲವು ತರಕಾರಿ ಸೊಪ್ಪುಗಳಲ್ಲಿ ನಮ್ಮ ಕೆಲವು ಚಿಕ್ಕಪುಟ್ಟ ಕಾಯಿಲೆಗಳನ್ನು ಗುಣಪಡಿಸುವ ಅಂಶಗಳಿವೆ ಎನ್ನವುದನ್ನು ಹಿಂದಿನವರು ಬಲ್ಲವರಾಗಿದ್ದರು. ʻಅಗ್ಗಾರು ಬ್ಯಾಸಿಗೆ, ಇನ್ನೊಂದಿಷ್ಟು ದಿವ್ಸ ಒಂದೆಲಗದ ತಂಬುಳಿ ಮಾಡದೆʼ ಎನ್ನುತ್ತಿದ್ದರು. ʻಈ ಚಳಿಗಾಲದಲ್ಲಿ ಕನ್ನೆಕುಡಿ ಕಟ್ನೆ ಮಾಡಿಕ್ಯಂಡು ಬಿಸಿಬಿಸಿ ಕಟ್ನೆಗೆ ತುಪ್ಪ ಹಾಕಿ ಉಂಡು ಹೊದ್ದು ಮಲಗಿದ್ರೆ ಚಳಿಯೆಲ್ಲ ಹೆದ್ರಿ ಓಡ್ಹೋಗ್ತುʼ ಎನ್ನುವ ಮಾತು ಕೇಳಿಬರುತಿತ್ತು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಇಪ್ಪತ್ತನೆಯ ಕಂತು ನಿಮ್ಮ ಓದಿಗೆ

Read More

ಎವರೆಸ್ಟ್‌ನಲ್ಲಿ ಹೃದಯ ಬಡಿತ ನಿಂತಾಗ!: ಗುರುಪ್ರಸಾದ ಕುರ್ತಕೋಟಿ ಸರಣಿ

ಎರಡು ನಿಮಿಷ ಕಳೆಯಿತು. ನಮ್ಮ ಗಾಡಿ ಚಲಿಸುವ ಲಕ್ಷಣ ಕಾಣಲಿಲ್ಲ. ಎಲ್ಲರೂ ಒಬ್ಬರ ಮುಖ ಒಬ್ಬರು ನೋಡತೊಡಗಿದೆವು. ಏನೋ ತಾಂತ್ರಿಕ ಸಮಸ್ಯೆ ಆಗಿದೆ ಅಂತ ಗೊತ್ತಾಯ್ತು. ಆದರೂ ಇಳಿದು ಹೋಗಲೂ ಆಗಲ್ಲವಲ್ಲ. ನಾವು ಕೂತಾಗಲೇ ಹಿಂದಿನಿಂದ ಇನ್ನೊಂದು ಟ್ರೈನ್ ಬಂದು ಡಿಕ್ಕಿ ಹೊಡೆದುಬಿಟ್ಟರೆ ಏನು ಗತಿ ಎಂಬ ಯೋಚನೆ ಬಂದು ಬೆವರು ಹರಿಯಲು ಶುರು ಆಗಿತ್ತು! ನನ್ನ ಪಕ್ಕದಲ್ಲಿ ಕೂತಿದ್ದ ಒಂದು ಸಣ್ಣ ಹುಡುಗಿ ಆಗಲೇ ಅಳಲು ಶುರು ಮಾಡಿದಳು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ವಿಭಿನ್ನ ಜಗತ್ತು: ಸುಮಾವೀಣಾ ಸರಣಿ

ಇದಕ್ಕೆ ವ್ಯತಿರಿಕ್ತ ಎನ್ನುವಂತೆ ವಕೀಲರು ಹಾಗು ಜನನಾಯಕರಾಗಿದ್ದ ವ್ಯಕ್ತಿಯೊಬ್ಬರು ತಾವು ಕಾರಿನಲ್ಲಿ ಪ್ರಯಾಣಿಸುವ ವೇಳೆಯಲ್ಲಿ ಯಾರಾದರೂ ಮಳೆಯಲ್ಲಿ ಚಂಡಿಯಾಗಿ ಹೋಗುತ್ತಿದ್ದರೆ ಕಾರ್ ನಿಲ್ಲಿಸಿ ಅವರನ್ನು ಪರಿಚಯಿಸಿಕೊಂಡು ಅವರ ಮನೆವರೆಗೂ ಬಿಡುತಿದ್ದರು. ಇದಲ್ಲವೆ ನಿಜವಾದ ಮಾದರಿ ವ್ಯಕ್ತಿತ್ವ. ಇನ್ನೂ ಖೇದಕರವಾದ ಸಂಗತಿಯೆಂದರೆ ಬೇರೆ ಮನೆಯಿಂದ ತಪ್ಪಿಸಿಕೊಂಡು ಬಂದಿದ್ದ ನಾಯಿಯೊಂದು ಅಲ್ಲಲ್ಲಿ ಅಡ್ಡಾಡುತ್ತಿತ್ತು ಎನ್ನುವ ಕಾರಣಕ್ಕೆ ಬಿಸಿ ಗಂಜಿಯನ್ನು ಅದರ ಮೇಲೆ ಎರಚಿದವರೂ ಇದ್ದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ