Advertisement

Category: ಸರಣಿ

ದಪ್ಪ ತುಂಡಿನ ಬಾಡಿನೆಸರು

ನಾವು ನಮ್ಮ ಬಳಿ ಕಳವಾಗುತ್ತಿರುವ ಹಣ, ವಸ್ತುಗಳ ವಿಷಯವನ್ನ ಕುತೂಹಲದಿಂದಲೂ ಬೇಸರದಿಂದಲೂ ಹೇಳಿಕೊಳ್ಳುತ್ತಿದ್ದೆವು.  ಅದನ್ನು ಕೇಳಿಸಿಕೊಳ್ಳುವ ಆತ ನಮ್ಮಂತೆಯೇ ಆಶ್ಚರ್ಯ ಚಕಿತನಾಗುತ್ತಿದ್ದ. ‘ಈ ದಿನ ಆಜಾಗ ಬೇಡ ಈ ಜಾಗದಲ್ಲಿ ಇಟ್ಟೋಗಿ’ ಎಂದು ಸಲಹೆ ಕೊಟ್ಟು ಜೋಪಾನವಾಗಿ ಕಾಲೇಜಿಗೆ ಕಳುಹಿಸುತ್ತಿದ್ದ. ಬಂದು ನೋಡಿದರೆ ಮತ್ತೆ ಕಳವು!ಒಂದು ದಿನ ಕಾಲೇಜು ಮುಗಿಸಿಕೊಂಡು ಮಧ್ಯಾಹ್ನ ಹಾಸ್ಟೆಲ್ಗೆ ಬಂದೆವು. – ಗುರುಪ್ರಸಾದ್ ಕಂಟಲಗೆರೆ ಬರಹ

Read More

ಸ್ವಾಯತ್ತತೆಯೆಡೆಗೆ ತುಡಿಯುವ ದಾಕ್ಷಾಯಿಣಿಯ ಪಾತ್ರ

ಸಂಸಾರಕ್ಕೆ ಯೋಗ್ಯವೆನಿಸುವ ಲಕ್ಷಣಗಳಾವುವೂ ಶಿವನಲ್ಲಿ ಇರುವಂತೆ ನಮಗೆ ಕಾಣಿಸುವುದಿಲ್ಲ. ಅವಳ ಅಪ್ಪನಾದ ದಕ್ಷನಿಗೂ ಹಾಗೆ ಕಂಡಿರಬೇಕು. ಇಲ್ಲಿ ನಾವು ಗಮನಿಸಬೇಕಾದ್ದು, ಶಿವನ ಅಲೆಮಾರಿತನ, ಒರಟುತನವು ‘ಗೃಹಸ್ಥ’ ನ ಲಕ್ಷಣಕ್ಕೆ ತೀರಾ ವಿರುದ್ಧವಾದುದು ಎನ್ನುವುದನ್ನು. ಲಹರಿಯಲ್ಲಿ ಯೋಚಿಸುತ್ತಾ ಹೋದರೆ, ಇದು ಹಲವು ಉತ್ತರಗಳನ್ನು ಮೇಲಿನ ಪ್ರಶ್ನೆಗಳಿಗೆ ಕೊಡುತ್ತಾ ಹೋಗುತ್ತದೆ.

Read More

ಪಿ.ಆರ್.ರಾಮಯ್ಯನವರ ರಾಜಕೀಯ ನಡವಳಿಕೆಗಳು

ಆ 74 ಜನರಲ್ಲಿ ಒಬ್ಬರಾದ ನಮ್ಮ ತಂದೆ ವಿಧಾನಸಭೆಯಲ್ಲಿ ಹೇಗೆ ನಡೆದುಕೊಳ್ಳುತ್ತಿದ್ದರು ಎನ್ನುವ ಕುತೂಹಲ ನನಗೆ ಮೊದಲಿಂದಲೂ ಇತ್ತು. ಮನೆಯಲ್ಲಿ ಹೆಚ್ಚು ಮಾತನಾಡದವರು ಅಲ್ಲಿ ಮಾತಾಡುತ್ತಿದ್ದರೇ? ಏನು ಮಾತನಾಡುತ್ತಿದ್ದರು? ಅಥವಾ ‘ಸೈಲೆಂಟ್ ಮೆಂಬರ್ʼ ಆಗಿದ್ದರೋ? ಕಳೆದ ಹತ್ತು ವರ್ಷಗಳಲ್ಲಿ ಈ ಕುತೂಹಲ ಇನ್ನೂ ಹೆಚ್ಚಾಯಿತು. ವಿಧಾನಸೌಧದ ಗ್ರಂಥಾಲಯದಲ್ಲಿ ನನ್ನ ಹಳೆಯ ಎಂ ಎಸ್ ಸಿ ಸಹಪಾಠಿ…

Read More

ಸೌತ್‌ ಕೊರಿಯಾದ ʻಓಲ್ಡ್‌ಬಾಯ್’: ಚುರುಕು ನಿರೂಪಣೆಯ ಚೌಕಟ್ಟುಗಳು

ಕೋಣೆಯೊಳಗೆ ಅತ್ತಿಂದಿತ್ತ ಓಡಾಡಲು ಒಂದಿಷ್ಟು ಜಾಗ ಮತ್ತು ಹೊರಗಿನಿಂದ ಊಟ ಕೊಡಲು ಉಕ್ಕಿನ ಬಾಗಿಲಿನಲ್ಲಿ ಅಂಗೈ ಅಗಲದ ಕಿಂಡಿ. ಇಷ್ಟಲ್ಲದೆ ಉರುಳುವ ಗಂಟೆಗಳು ಸುಮ್ಮನೆ ಅವನನ್ನು ಸುತ್ತಿ ಚಿಂದಿ ಮಾಡುವುದನ್ನು ತಪ್ಪಿಸಿ, ಬೇರೆ ಕಡೆ ದೃಷ್ಟಿ ಹರಿಸುವಂತೆ ಮಾಡಲು ಸದಾ ಕಾಲ ಆನ್‌ ಆಗಿಯೇ ಇರುವ ಟೀವಿ. ಅದೇ ಅವನ ಸಂಗಾತಿ. ಉಳಿದಂತೆ ಆಗಾಗ ಹೊರಗೆಲ್ಲೋ ದೂರದಿಂದ ಅವನಿಗೆ ಆಗಾಗ ವಾಹನಗಳ ಓಡಾಟ ಇತ್ಯಾದಿಗಳ ಶಬ್ದ.

Read More

ಎ ಪ್ಯಾಸೇಜ್ ಟು ನಾವಿಗಲ್ಲಿ…

ನಮ್ಮ ಕೆಲ ಜನ ಎಷ್ಟೊಂದು ವಿಚಿತ್ರವಾಗಿರುತ್ತಾರೆ ಎನ್ನುವುದಕ್ಕೆ ಗೌಸ್ ಮತ್ತು ಖೈರುನ್ನೀಸಾಳ ನಿಶ್ಚಿತಾರ್ಥವೇ ಸಾಕ್ಷಿ. ತನ್ನ ಮಗಳನ್ನು ತಮ್ಮನಿಗೆ ಕೊಡಬೇಕೆಂದು ಗೌಸ್ ಅಕ್ಕ ನಿರ್ಧರಿಸಿದಳು. ಆತನೋ ಗಂಡನಾಗುವ ಸಾಧ್ಯತೆ ಇಲ್ಲದವನು. ಆತನ ನಡಿಗೆ, ಮಾತು ಮುಂತಾದವು ಹೆಂಗಸರ ಹಾಗೇ ಇದ್ದವು. ಅವನ ಸಹವಾಸವೂ ಹೆಣ್ಣುಮಕ್ಕಳ ಜೊತೆಗೇ ಇತ್ತು. ಕಂಡ ಕಂಡವರ ಮನೆಯಲ್ಲಿ ಕಲಬತ್ತಿನಲ್ಲಿ ಚಟ್ನಿ ಕುಟ್ಟೋದು ಮತ್ತು ಮಸಾಲೆ ಅರಿದು ಕೊಡೋದು ಎಂದರೆ ಆತನಿಗೆ…

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ