Advertisement

Category: ಸರಣಿ

ಐಬಿಲ್ಲದ ಕೊಲೆಯ ಜಾಡು ಹಿಡಿದಾಗ ಕಂಡ ವಿಸ್ಮಯಗಳು

ಐಬಿಲ್ಲದ ಕೊಲೆ ಎಂದು ಶೀರ್ಷಿಕೆ ಕೊಟ್ಟು ಬರಹವನ್ನು ಮುಗಿಸಿದರೂ, ಅದು ನಿಜಕ್ಕೂ ಹಾಗಿರಲಿಲ್ಲ ಎಂಬುದು ನನಗೆ ಬಳಿಕ ತಿಳಿಯಿತು. ಮರಳುಗಾಡಿನಲ್ಲಿ ನಡೆದ ಕೊಲೆಯ ಪೂರ್ವಾಪರಗಳು ಎಷ್ಟೋಕಾಲದ ಬಳಿಕ ಅನಾವರಣಗೊಂಡಿದ್ದವು. ಅದು ಮೊಬೈಲು, ಕಂಪ್ಯೂಟರು ಇಲ್ಲದ ಕಾಲವಾದ್ದರಿಂದ ಪತ್ತೆದಾರಿಕೆಯು ನಿಧಾನವಾಗಿತ್ತು. ಕೊಲೆಯ ಹಿಂದಿರುವ ಕಾರಣವನ್ನು ಹುಡುಕಬೇಕಾದರೆ ಸಾಕ್ಷ್ಯಗಳು ಅಗತ್ಯವಾಗಿರುತ್ತವೆ.

Read More

ಕಾಳಪ್ಪಬ್ಲಾಕಿನಲ್ಲಿ ಟೆಸ್ಟ್ ಕ್ರಿಕೆಟಿಗರು!

ಈ ಕ್ರಿಕೆಟ್ ಹುಚ್ಚು ಬರೆ ಹುಡುಗರಿಗಲ್ಲ, ಹುಡುಗಿಯರಿಗೂ ಇದ್ದಿತು. ನಮ್ಮ ಮನೆಯಲ್ಲೂ ರಾಮೇಶ್ವರಿ, ಎದಿರು ಮನೆಯ ಸ್ವರ್ಣ, ವಿಜಯ, ಪುಷ್ಪರಿಗೂ ಕ್ರಿಕೆಟ್‌ನಲ್ಲಿ ಬಹಳ ಆಸಕ್ತಿ ಇದ್ದು ಅವರೂ ಕ್ರಿಕೆಟ್ ನೋಡಲು ಹೋಗುತ್ತಿದ್ದರು. 1953 ಜನವರಿಯಲ್ಲಿ ಅಖಿಲ ಭಾರತ ವಿಶ್ವವಿದ್ಯಾಲಯಗಳ ಕ್ರಿಕೆಟ್‌ ಪಂದ್ಯಾವಳಿ ಬೆಂಗಳೂರಿನಲ್ಲಿ ನಡೆಯಿತು. ಅದರ ಹೆಸರು ರೋಹಿಂಗಟನ್ ಬೇರಿಯಾ ಟ್ರೋಫಿ.

Read More

‘ಠೂ..’ ಬಿಟ್ಟ ಗೆಳೆಯರನ್ನು ಒಂದಾಗಿಸಿಬಿಡುತ್ತಿದ್ದ ಹಬ್ಬಗಳು

ನಾಗರಪಂಚಮಿಯಲ್ಲಿ ತವರು ಮನೆಗೆ ಬಂದ ಹೆಣ್ಣುಮಕ್ಕಳು ಜೋಕಾಲಿ ಆಡುವ ಜೋಷ್ ಬಗ್ಗೆ ಬರೆಯಲು ಶಬ್ದಗಳು ಸಾಲುತ್ತಿಲ್ಲ. ಒಂದು ಜೋಕಾಲಿಯಲ್ಲಿ ಇಬ್ಬರು ಮಹಿಳೆಯರು ಎದುರು ಬದುರಾಗಿ ಜೋಕಾಲಿ ಜೀಕುವಾಗ ಶಕ್ತಿಯ ಜೊತೆಗೇ ಅವರ ಸ್ವಾತಂತ್ರ್ಯದ ಸುಖ ಎದ್ದು ಕಾಣುತ್ತಿತ್ತು. ಹುತ್ತಕ್ಕೆ ಹಾಲೆರೆಯುವ ಮೂಢನಂಬಿಕೆ ಜೊತೆಗೇ ಅದನ್ನು ಮೀರಿ ನಮ್ಮ ಜನರ ಆಶಯಗಳ ಬಗ್ಗೆಯೂ ಚಿಂತಿಸುವ ಶಕ್ತಿಯನ್ನು…

Read More

ನವ್ಯೋತ್ತರದ ಮುಖ್ಯ ಕವಿ ರಾಮಚಂದ್ರದೇವ

ರಾಮಚಂದ್ರ ದೇವರೂ ‘ಮೂಗೇಲ’ ಕತೆಯಲ್ಲಿ ಮೂಗೇಲನ ಅಪ್ಪನಂಥವರು ಮನುಷ್ಯ ಸಂಬಂಧಗಳಿಗಿಂತ ಆರ್ಥಿಕ ಲಾಭಕ್ಕೆ ಪ್ರಾಮುಖ್ಯ ನೀಡುವುದನ್ನು ತೋರಿಸಲು ಮೂಗೇಲನ ಮೂಗನ್ನು ಅಸಂಗತವಾಗಿ ಹನುಮಂತನ ಬಾಲದಂತೆ ಬೆಳೆಸಿದ್ದಾರೆ. ಈ ಕತೆ ಮೇಲ್ನೋಟಕ್ಕೆ ಭಾರತೀಯ ಅಥವಾ ಕನ್ನಡದ ವಿಶಿಷ್ಟ ಸನ್ನಿವೇಶವನ್ನು ಸೂಚಿಸುವಂಥದ್ದಲ್ಲ. – ‘ಕರಾವಳಿಯ ಕವಿರಾಜಮಾರ್ಗ’ ಸರಣಿಯಲ್ಲಿ ನವ್ಯೋತ್ತರದ ಮುಖ್ಯ ಕವಿ ರಾಮಚಂದ್ರದೇವ
ಅವರ ಕುರಿತು ಬರೆದಿದ್ದಾರೆ ಡಾ.ಬಿ. ಜನಾರ್ದನ ಭಟ್.

Read More

ನಮ್ಮ ತಾತ ಪಾಲಹಳ್ಳಿ ರಾಮಸ್ವಾಮಯ್ಯ

ರಾಮಸ್ವಾಮಯ್ಯನವರು ಪಾಲಹಳ್ಳಿಯಲ್ಲಿ ಹುಟ್ಟಿದ್ದಿರಬಹುದು. ಆದರೆ ಅವರಿಗೆ ಅಲ್ಲಿ ಏನಾದರೂ ಜಮೀನು ಇತ್ತೋ ಇಲ್ಲವೋ ತಿಳಿಯದು. ಅಂತೂ ಅವರು ಮೈಸೂರಿನ ಮರದ ವ್ಯಾಪಾರಿಯೊಬ್ಬರ ಬಳಿ ಕೆಲಸ ಮಾಡುತ್ತಿದ್ದರ೦ತೆ. ರಾಮಯ್ಯನವರು ಹಲವಾರು ಬಾರಿ ಅವರ ಬಡತನದ ಬಗ್ಗೆ ಹೇಳುತ್ತಾರೆ; ಆದ್ದರಿಂದ ರಾಮಸ್ವಾಮಯ್ಯನವರು ಸ್ಥಿತಿವಂತರಾಗಿದ್ದ ಹಾಗೆ ಕಾಣಿಸುವುದಿಲ್ಲ. ಅವರ ಫೋಟೋ ಎಲ್ಲೂ ಇಲ್ಲ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

“ಚದುರಂಗ”ದ ಕುರಿತು ತೇಜಸ್ವಿನಿ ಹೆಗಡೆ ಬರಹ

ಹೀಗೇ ಎಲ್ಲವನ್ನೂ ಓದುತ್ತಾ, ಮಥಿಸುತ್ತಾ ಹೋದರೆ, ಆ ಕಾಲಕ್ಕೆ ಹುಟ್ಟಿದ್ದ ಉತ್ತಮ ಗುರಿಯುಳ್ಳ ಸಿದ್ಧಾಂತಗಳು ಕ್ರಮೇಣ ಅಧಿಕಾರದ ಲಾಲಸೆ ಹೇಗೆ ಬದಲಾದವು, ಹೋರಾಟವೇ ಬದುಕಾಗಿದ್ದ ಒಂದು ಪರ್ವ…

Read More

ಬರಹ ಭಂಡಾರ