Advertisement

Category: ಸರಣಿ

ಹಬ್ಬದ ಆಚರಣೆಗಳು ಹಾಗೂ ಬೆಣ್ಣೆ ಕದ್ದು ತಿಂದದ್ದು…: ಬಸವನಗೌಡ ಹೆಬ್ಬಳಗೆರೆ ಸರಣಿ

ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಅಡುಗೆ ಕೋಣೆಗೆ ಊಟ ಮಾಡೋಕೆ ಒಬ್ಬನೇ ಹೋದಾಗ ತುಪ್ಪವನ್ನು ಸುರಿದುಕೊಂಡು ತಿನ್ನುತ್ತಿದ್ದೆ. ಕೆಲವೊಮ್ಮೆ ನಮ್ಮತ್ತೆ ಬಂದಾಗ ತಕ್ಷಣ ಹಾಕಿಕೊಂಡ ತುಪ್ಪದ ಮೇಲೆ ಅನ್ನವನ್ನು ಹಾಕಿಕೊಂಡು ತುಪ್ಪವನ್ನು ಹಾಕಿಕೊಂಡಿಲ್ಲವೆಂಬಂತೆ ನಟಿಸುತ್ತಿದ್ದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ನನ್ನ ತಾಯಿ ವೆಂಕೂಬಾಯಿ: ರಂಜಾನ್‌ ದರ್ಗಾ ಸರಣಿ

ವೆಂಕೂಬಾಯಿ ನನ್ನ ಪಾಲಿನ ಮಹಾತಾಯಿ ಆಗಿದ್ದರು. ನಾನು ಅವರ ಮಗನೇ ಎನ್ನುವಷ್ಟರ ಮಟ್ಟಿಗೆ ಪ್ರೀತಿಸುತ್ತಿದ್ದರು. ನನಗಾಗಿ ಅವರು ಬ್ರಾಹ್ಮಣ ಸಂಪ್ರದಾಯದ ಎಲ್ಲ ಕಟ್ಟಳೆಗಳನ್ನು ಮೀರುತ್ತಿದ್ದರು. ಖುಷಿಯ ವಿಚಾರವೆಂದರೆ “ನಾನು ಮೀರುತ್ತಿದ್ದೇನೆ” ಎಂಬ ಭಾವವೂ ಅವರಲ್ಲಿ ಇರಲಿಲ್ಲ. ನಾನು ಬಿಸಿಬಿಸಿ ರೊಟ್ಟಿ ಪ್ರಿಯ. ಊಟದ ಸಮಯಕ್ಕೆ ಹೋದಾಗಲೆಲ್ಲ ನನಗಾಗಿ ರೊಟ್ಟಿ ಬಡಿಯುತ್ತಿದ್ದರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 76ನೇ ಕಂತು ನಿಮ್ಮ ಓದಿಗೆ

Read More

ನೀನೆ ಕೊನೆ-ಮೊದಲೆಂಬ ಕಾಲಾತೀತ ಪ್ರೇಮಗಾಥೆ: ರಾಮ್ ಪ್ರಕಾಶ್ ರೈ ಕೆ ಸರಣಿ

ಅವಳ ಹಾಡು, ಭೇಟಿಗೆ ಸಾಕ್ಷಿಯಾಗುತ್ತಿದ್ದ ಸೇತುವೆ ಎಲ್ಲವೂ ಪ್ರತ್ಯಕ್ಷವಾಗಿ ಮಾಯವಾಗುತ್ತದೆ. ಸಂವಾದ ಸಾಗುತ್ತಿರಬೇಕಾದರೆ ವಿದ್ಯುತ್ ರೆಪ್ಪೆಯ ಮುಚ್ಚುತ್ತದೆ. ದೀಪ ತರಲೆಂದು ರಾಮ್ ಹೋದಾಗ, ಜಾನು ಹಾಡನೊಂದು ಹಾಡುತ್ತಾಳೆ. ಬೇರೆ ಯಾವ ಹಾಡೂ ಅಲ್ಲ. ಪ್ರತಿ ಬಾರಿ ಅವಳು ವೇದಿಕೆಯೇರಿದಾಗ, ಅವನು ಕೋರಿಕೆಯಿಡುತ್ತಿದ್ದದ್ದೇ ಆ ಹಾಡಿಗಾಗಿ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಸಂಪಿಗೆಯ ಹಾದಿ, ಸಂಸ್ಕೃತಿಯ ಬೀದಿ: ಎಚ್. ಗೋಪಾಲಕೃಷ್ಣ ಸರಣಿ

ಸಂಪಿಗೆ ರಸ್ತೆಯ ಸಂಪಿಗೆ ಹೂವು, ಬೇವಿನ ಮರದ ರಸ್ತೆಯ ಬೇವನ್ನೂ ನಾವು ಖಂಡಿತಾ ಮರೆತಿಲ್ಲ. ನಿತ್ಯ ವಸಂತ. ನಿತ್ಯ ಯುಗಾದಿ ಈ ಬಡಾವಣೆಯ ವೈಶಿಷ್ಟ್ಯ. ಸಿಹಿ ನೀರಿನ ಬಾವಿಗಳಿಂದ ನೆಲದ ಮಟ್ಟದಲ್ಲಿ ನೀರು ಸಿಗುತ್ತಿದ್ದ ದಿನಗಳನ್ನು ನಾವೇ ನೋಡಿದ್ದೇವೆ. ಅದು ಬಾವಿಯೋ ಅಥವಾ ನೀರು ತುಂಬಿಸಲು ನಿರ್ಮಿಸಿರುವ ನೀರಿನ ತೊಟ್ಟಿಯೋ ಎಂದು ಆಶ್ಚರ್ಯ ಪಟ್ಟಿದ್ದೇವೆ. ಊಟ ತಿಂಡಿ, ಮಲ್ಲೇಶ್ವರಂ ಅಡ್ಡೆಗಳ ಬಗ್ಗೆ ಬರೆಯುವುದು ಸಾಧ್ಯವೇ ಇಲ್ಲ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂವತ್ಮೂರನೆಯ ಕಂತು ನಿಮ್ಮ ಓದಿಗೆ

Read More

ಬಡತನದ ಬದುಕು ಮತ್ತು ಶಾಲೆಯ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಅವರು “ನಾವು ಬೆಳಿಗ್ಗೆ ಹೊತ್ತು ಮುಂಚೆನೆ ಹೋಗ್ತೀವಿ ನಮಗೆ ಬೆಳಗ್ಗೆ ಏನು ಅಡಿಗೆ ಮಾಡುವುದು ಬೇಡ ಎಂದರು”. ಅಮ್ಮ ನಿರಾಳವಾದಳು. ಏಕೆಂದರೆ ಬೆಳಗಿನ ಅಡಿಗೆಗೆ ಮನೆಯಲ್ಲಿ ಅಕ್ಕಿಯೆ ಇರಲಿಲ್ಲ. ಅಕ್ಕಿ ತಗೋಬೇಕು ಅಂದರೆ ಬೀಡಿಯ ಮಾಲೀಕ ಬರಬೇಕಿತ್ತು. ಹಣ ಕೊಡಬೇಕಿತ್ತು ಅನ್ನುವ ಪರಿಸ್ಥಿತಿ ನಮ್ಮದು. ಆದರೆ ಬೆಳಿಗ್ಗೆ ಸಂಬಂಧಿಕರು ಹೋಗುವುದು ತಡವಾಗಿದ್ದರಿಂದ ಬೆಳಗಿನ ಉಪಹಾರವನ್ನು ಮಾಡಬೇಕಾದ ಪರಿಸ್ಥಿತಿ ಅಮ್ಮನದಾಗಿತ್ತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ