ಪಾಥಾಳದಲ್ಲೊಂದು ಭಯಾನಕ ಅಪಘಾತ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ
…ಆಗಿನ ಜಗತ್ತೇ ಬೇರೆ ಈಗಿನ ಜಗತ್ತೇ ಬೇರೆ. ನಮ್ಮ ಹಿಂದಿನ ಇತಿಹಾಸವನ್ನು ತಿಳಿದುಕೊಳ್ಳುವುದು ಅಂದರೆ ನನಗೆ ತುಂಬಾ ಇಷ್ಟ. ಇಲ್ಲಿಗೆ ಬರುವುದಕ್ಕೆ ನನಗೆ ಯೂನಿವರ್ಸಿಟಿಯಿಂದ ಸಹಾಯ ಕೂಡ ಸಿಕ್ಕಿದೆ. ಮನುಷ್ಯ ಹುಟ್ಟಿದ ಮೇಲೆ ಏನಾದರು ಒಂದು ಒಳ್ಳೆಯ ಕೆಲಸ ಮಾಡಬೇಕು. ಏನೂ ಮಾಡದೆ ಹಾಗೇ ಸತ್ತೋದರೆ ಮನುಷ್ಯನ ಬದುಕಿಗೆ ಅರ್ಥವೇ ಇರುವುದಿಲ್ಲ” ಎಂದಳು. ಎಂ.ಡಿ. “ಎಷ್ಟು ವಯಸ್ಸು ನಿಮಗೆ? ಓ! ಐ ಯಾಮ್ ಸಾರಿ ಹೆಣ್ಣುಮಕ್ಕಳ ವಯಸ್ಸು ಕೇಳಬಾರದಲ್ಲ?…”
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ತೊಂದನೆಯ ಕಂತು ನಿಮ್ಮ ಓದಿಗೆ

