Advertisement

Category: ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಗಿರಿಜಾ ಶಾಸ್ತ್ರಿ ಕತೆ: ನಕ್ಕ ನಗು

ಅವಳು ಹೀಗೆ ನಗಲು ಪ್ರಾರಂಬಿಸಿದಳೆಂದರೆ ಉಳಿದವರಿಗೆ ಗಾಬರಿಯಾಗುತ್ತಿತ್ತು. ನಕ್ಕು ಸುಸ್ತಾಗಿ ಕಣ್ಣ ತುದಿಯಿಂದ ಹರಿವ ನೀರನ್ನು ಸೆರಗಿನಿಂದ ಒರೆಸಿಕೊಳ್ಳುತ್ತಾ, ಮುಖ ಕೆಂಪಗೆ ಮಾಡಿಕೊಂಡು, ನೂರರ ವೇಗದಲ್ಲಿ ಓಡುತ್ತಿರುವ ಗಾಡಿ ಸಡನ್ ಬ್ರೇಕ್ ಹಾಕಿದಂತೆ ಸುಮ್ಮನಾಗುತ್ತಿದ್ದಳು. ನಲವತ್ತೈದು ವರುಷದ ಅವಳ ದಾಂಪತ್ಯಕ್ಕೆ ವ್ಯಾಖ್ಯೆ ಬರೆದಂತೆ ಬಂಡೆಕಲ್ಲಿನಂತೆ ಕುಳಿತು ಬಿಡುತ್ತಿದ್ದಳು. ‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಗಿರಿಜಾ ಶಾಸ್ತ್ರಿ ಬರೆದ ಕತೆ ‘ನಕ್ಕ ನಗು!

Read More

ಎ.ಬಿ. ಪಚ್ಚು ಬರೆದ ಈ ಭಾನುವಾರದ ಕತೆ

ನಾನು ಯಾವತ್ತೂ ಅವಳು ಈ ರೀತಿಯಾಗಿ ಕನಸಿನಲ್ಲಿ ಮಾತಾಡಿದ್ದು ನೋಡಿದ್ದೇ ಇಲ್ಲ. ಹೆಚ್ಚು ಕಡಿಮೆ ನನಗೆ ಎಪ್ಪತ್ತರ ವಯಸ್ಸು. ಮದುವೆಯಾಗಿ ಐವತ್ತು ಸಂವತ್ಸರಗಳೇ ನಮ್ಮ ನಡುವೆ ಹಾಗೇ ಕಳೆದು ಹೋಗಿತ್ತು. ಅಷ್ಟೂ ವರ್ಷಗಳಲ್ಲಿ ಜಾನಕಿ ಕನಸಿನಲ್ಲಿ ಮಾತಾಡಿದ್ದು, ಉಹೂಂ.. ನಾನಂತು ಒಮ್ಮೆಯೂ ಕೇಳಿಯೂ ಇಲ್ಲ, ನೋಡಿಯೂ ಇಲ್ಲ. ಆದರೂ ಆ ರಾತ್ರಿ ಮೊದಲ ಬಾರಿಗೆ ಜಾನಕಿ ಕನಸಲ್ಲಿ ಮಾತಾಡಿದ್ದಳು!!
ಎ.ಬಿ. ಪಚ್ಚು ಬರೆದ ಕಥೆ “ಪೌರ್ಣಮಿ” ನಿಮ್ಮ ಈ ಭಾನುವಾರದ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿ: ಸಂತೆಬೆನ್ನೂರು ಫೈಜ್ನಟ್ರಾಜ್ ಕತೆ

ಜಮೀಲಾಗೆ ಯಾಕೋ ಮಸೀದಿ ದಾರಿಯೇ ನೋಡುವಂತಾಗಿತ್ತು. ಮಗ ಮುನೀರ ರೋಜಾ ಬಿಡಲು ಮಸೀದಿಗೆ ಹೋಗಿದ್ದ. ಇಡೀ ದಿನ ಉಪವಾಸವಿದ್ದು ನಾಲ್ಕನೆಯ ತರಗತಿ ಓದ್ತಿದ್ದ ಮುನೀರನಿಗೆ ಅಪ್ಪ ಹಸೇನ್ ಎಂದರೆ ಪಂಚಪ್ರಾಣ. ಮದುವೆಯಾದ ವರುಷಕ್ಕೇ ಝಿಕ್ರಿಯಾಸಾಬ್ ತೋಟ ಬಿಟ್ಟು ಐಸ್ ಮಾರ್ತಾ ಹೊಸ ಜೀವನ ಶುರು ಮಾಡಿದ್ದ ಹಸೇನ್.
ಸಂತೆಬೆನ್ನೂರು ಫೈಜ್ನಟ್ರಾಜ್ ಬರೆದ ಕತೆ ‘ಅಲ್ಲಾ ದೇವರು, ಅನ್ನ ದೇವರು!’

Read More

ಪವನ್‌ ಕುಮಾರ್‌ ಆರ್. ಬರೆದ ಈ ಭಾನುವಾರದ ಕತೆ

ಅಂಥ ಮಾತುಗಾರನಲ್ಲದೆ ಹೋದರು ವಸೀಬ ಶುದ್ಧ ವ್ಯವಹಾರಸ್ಥನಾಗಿದ್ದ. ಅವನ ಬಳಿ ಬರುವ ಗಿರಾಕಿಗಳೊಂದಿಗೆ ಹೇಗೆ ವರ್ತಿಸಿ ವಿಶ್ವಾಸಗಳಿಸಿಕೊಳ್ಳಬೇಕೆಂಬುದ ಸಾಕಷ್ಟು ಪ್ರಯತ್ನ ಪೂರ್ವಕವಾಗಿ ರೂಢಿಸಿಕೊಂಡಿದ್ದ. ಬೆಳಿಗ್ಗೆ 5ರ ಜಾವಕ್ಕೆ ಇವನ ಪೆಟ್ಟಿ ಅಂಗಡಿ ತನ್ನ ಜೋಡಿರೆಕ್ಕೆಯಂತ ಬಾಗಿಲುಗಳ ಬಿಡಿಸಿಕೊಳ್ಳುತ್ತಿತ್ತು. ಅಲ್ಲಿಗೆ ಅಂದಿನ ದಿನಪತ್ರಿಕೆಗಳೆಲ್ಲ ಬಂಡಲ್‌ನಲ್ಲಿ ಬಂದು ಬೀಳುತ್ತಿದ್ದವು. ಆರ್. ಪವನ್‌ ಕುಮಾರ್‌ ಬರೆದ ಈ ಭಾನುವಾರ್ದ ಕತೆ “ವಸೀಬ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ದೇವದಾಸ ಕಳಸದ ಕತೆ

ಇಲ್ಲಿ ದಡೂತೆಪ್ಪನ ಶೆಡ್ಡಿನ ಸಂಸಾರ ಮೂರ್ನಾಲ್ಕು ವರ್ಷ ನಿರಾಯಾಸವಾಗಿ ಸಾಗಿತು. ಕೂಡು ಸಂಸಾರದಿಂದ ಸಂಪಾದನೆಗೆ ಕುಂದೆಂದು ಭಾವಿಸಿದ್ದ ಚನ್ನಪ್ಪ ಪಕ್ಕದ ಬಡಾವಣೆಯಲ್ಲಿ ಬದುಕು ಕಟ್ಟಿಕೊಂಡಿದ್ದ. ವಾಚಮನ್ಕಿಯೊಂದಿಗೆ ಕಟ್ಟಡದ ಅನ್ಯ ಕೆಲಸಗಳಿಂದಲೂ ಗಳಿಕೆ ಹೆಚ್ಚಿಸಿಕೊಂಡಿದ್ದ. ಅವನಿಗೆ ಅಂಥ ಯಾವ ಚಟ ಇರಲಿಲ್ಲವೆಂದರೂ ರಾತ್ರಿ ಮಾತ್ರ ಅರವತ್ತು ಎಮ್ಮೆಲ್ ಬೇಕೇಬೇಕಿತ್ತು. ಆತನ ಅಕ್ಕ ಹನುಮವ್ವನೂ ಕಟ್ಟಡ ಕೆಲಸದಲ್ಲಿ ದುಡಿಯುತ್ತಿದ್ದಳು. ಡಾ. ದೇವದಾಸ ಕಳಸದ ಬರೆದ ಕತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ