Advertisement

Category: ಸಾಹಿತ್ಯ

ಅಬ್ದುಲ್ ರಶೀದ್ ವಿರಚಿತ ‘ರಕ್ತಚಂದನ’ ಎಂಬ ನೀಳ್ಗತೆಯು

ಚಾರುದತ್ತರ ಮರಣದ ಸುದ್ದಿ ನನಗೆ ಗೊತ್ತಾಗಿದ್ದು ಅವರು ತೀರಿಹೋಗಿ ಮಾರನೇ ದಿನ ಮಧ್ಯಾಹ್ನ. ಕೊರೋನಾದ ಮೊದಲ ಅಲೆ ಅದಾಗ ತಾನೇ ಉಲ್ಬಣಿಸುತ್ತಿದ್ದ ಕಾರಣ ಫೇಸ್ ಬುಕ್ಕು ಲೈವಿನಲ್ಲೇ ಅವರಿಗೆ ಅಭಿಮಾನಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದರು. ಲೇಖಕಿ ವಿಲಾಸಿನಿ ಹಾಸಿಗೆಯಲ್ಲಿ ಮಲಗಿದ್ದಲ್ಲೇ ಗೋಡೆಗೆ ಒರಗಿ ಕುಳಿತು ಕಣ್ಣು ಮುಖ ಊದಿಸಿಕೊಂಡು ಲೈವಿನಲ್ಲಿ ಮುಳುಮುಳು ಅಳುತ್ತಾ ನಡುನಡುವೆ ಸ್ಪಷ್ಟವಾಗಿ ಮಾತಾಡುತ್ತಿದ್ದಳು. …”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಬಸವಣ್ಣೆಪ್ಪಾ ಪ. ಕಂಬಾರ ಬರೆದ ಕತೆ

ಕುಲಕರ್ಣಿ ದತ್ತು ಎದ್ದು ನಿಂತು “ಗುರಪಾದ ಹೆಣಾ ಮಣ್ಣ ಮಾಡಬ್ಯಾಡ. ಹಂಗೇನಾದರು ಆತಂದ್ರ ಪೋಲಿಷವರೆಗೆ ಹೋಗತದ ನೋಡು. ನಮ್ಮದಂತು ಕಬೂಲಿಲ್ಲ. ನಾ ನಡೀತೇನ ಅಂತಂದು ಎದ್ದು ಹೊರನಡೆದ. ಅವನ ಜೋಡ ಏಳೆಂಟಮಂದಿ ಎದ್ದರು. ಮಹಮ್ಮದ ಅಲಿ ಎದ್ದು ನಿಂತು ಗುರಪಾದನ ಕಡೀಗಿ ತಿರಿಗಿ “ಗುರುಪಾದನ್ನ ನಮ್ಮ ಜಾತಿಗಿ ವಿರುದ್ಧವಾಗಿ ನಾನೇನು ಮಾಡಂಗಿಲ್ಲ. ನಿಮಗ ಶಿವಾ ಹೆಂಗೋ ನಮಗ ಅಲ್ಲಾನು ಹಂಗ, ನಾವಿನ್ನ ಬರ್ತಿವಿ.. ಎಂದ್ಹೇಳಿ ಅವರು ಎಲ್ಲರು ಎದ್ದುಹೋದರು.”
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಬಸವಣ್ಣೆಪ್ಪಾ ಪ. ಕಂಬಾರ

Read More

ಮಹಾಂತೇಶ ನವಲಕಲ್ ಬರೆದ ಈ ಭಾನುವಾರದ ಕತೆ

ಬೀಜವನ್ನು ರಕ್ಷಿಸುವ ಇಂತಹ ಅಮೂಲ್ಯವಾದ ಸಂಪತ್ತನ್ನು ಮುಂದಿನ ಕಾಲ ಘಟ್ಟದವರೆಗೆ ಕೊಂಡೊಯ್ಯುವ ಸಮರ್ಥ ವ್ಯಕ್ತಿಯನ್ನು ತಾತ, ನಮ್ಮ ತಂದೆಯಲ್ಲಿ ಕಾಣಲಿಲ್ಲ ಸರ್. ತಂದೆಯವರು ಸ್ವಲ್ಪ ಅಶಿಸ್ತು ಮತ್ತು ಕುಡಿತವನ್ನು ಅವಲಂಬಿಸಿರುವ ವ್ಯಕ್ತಿ. ನಾನು ಪಿಯುಸಿಯಲ್ಲಿ ಚೆನ್ನಾಗಿ ಮಾರ್ಕ್ ತೆಗೆದುಕೊಂಡರೂ, ಎಂಬಿಬಿಎಸ್ ಸೀಟು ದೊರಕಿದರೂ..”

Read More

ಎಚ್.ಆರ್.ರಮೇಶ್‌ ಬರೆದ ಈ ಭಾನುವಾರದ ಕತೆ

ಒಂದು ಕಂದು ಬಣ್ಣದ ನಾಯಿ ಅವನ ಜೊತೆಗೆ. ಅದರ ಮೂತಿ ಕಪ್ಪಾಗಿದೆ. ನೆಲವನ್ನು ಮೂಸುತ್ತ ಬರುತ್ತಿದೆ. ಮೊಣಕಾಲು ಮಟ್ಟದ ಬರ್ಮುಡ ಮತ್ತು ಟಿ ಶರ್ಟ್ ಧರಿಸಿದ್ದಾನೆ. ಅದರ ತುಂಬ ಆಕರ್ಷಣೀಯವಾದ ಬಣ್ಣದಲ್ಲಿ ಮುದ್ರೆಯನ್ನು ಒತ್ತಿರುವ ಚಿತ್ರಗಳು. ಮುದ್ರೆ ಒತ್ತಿರುವ ಕಪ್ಪು ಬಣ್ಣದ ಕೆಂಪು ಚುಕ್ಕಿಗಳಿರುವ ಜೀರುಂಡೆ ಮತ್ತು ಕಪ್ಪು ಬಣ್ಣದ ಮಣ್ಣಿನ ದೀಪಗಳಿರುವ ಚಿತ್ರಗಳು. ಜೀರುಂಡೆಗಳ ಸಾಲು ನೇರವಾಗಿದೆ.”

Read More

ಡರ್ಬನ್ ಇದಿನಬ್ಬ: ಬಸಳೆ ಮಾರುವವನ ಕೂಗು

ಇದಿನಬ್ಬ ನಚ್ಚಬೆಟ್ಟು ಬಳಿಯ ಊರಿಗೆ ಹೊರಡುವ ಮೂತಾಪನ ದೋಣಿಗೆ ಮೂತಮ್ಮನ ಸಹಾಯದಿಂದ ಏರಿದ. ದೋಣಿ ಫಾತಿಮಾರ ಗಂಡ ಇಸ್ಮಾಯಿಲರದ್ದೇ, ಅಂದರೆ ಶಾಮಣ್ಣ ಗೌಡರ ದೋಣಿಗೆ ಅವರೇ ಅಂಬಿಗ. ಸದ್ಯ ಮುಂಗೋಪಿ ತಂದೆಯ ಕೈಯಿಂದ ಮಗನನ್ನು ರಕ್ಷಿಸಿದೆನಲ್ಲ ಎಂಬ ಖುಷಿ ಹಲೀಮಾರಿಗೆ. ಆದರೆ ಖುಷಿ ಬಹಳ ದಿನ ಉಳಿಯಲಿಲ್ಲ.
ಮುನವ್ವರ್ ಜೋಗಿಬೆಟ್ಟು ಬರೆಯುವ ‘ಡರ್ಬನ್ ಇದಿನಬ್ಬ’ ಕಾದಂಬರಿಯ ಎರಡನೆಯ ಕಂತು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ