Advertisement

Category: ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಆಶಾ ಜಗದೀಶ್ ಬರೆದ ಕಥೆ

ಅದು ವಯಸ್ಸಾದ ತಂದೆ, ತಾಯಿ, ಮಡದಿ, ಮಕ್ಕಳಿದ್ದ ತುಂಬು ಕುಟುಂಬ, ಈ ಜೇನಿನ ಗೂಡಿಗೆ ಕಲ್ಲು ಹೊಡೆದುಬಿಟ್ಟೆನಾ! ನಡುಗಿ ಹೋಗಿದ್ದೆ. ಲಕ್ಷ್ಮಿ ಗುದ್ದಾಡಿದಳು, ಹಾದಿಬೀದಿ ರಂಪ ಮಾಡಿದಳು, ಯಾವಾಗ ನನ್ನ ಸೀರೆ, ಪೋಲ್ಕ ಜಗ್ಗಾಡಿ ನನ್ನ ಮೇಲೆ ಕೈ ಎತ್ತಿದಳೋ, ಮಾದೇವ ಕಡ್ಡಿ ತುಂಡು ಮಾಡಿಬಿಟ್ಟ.
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಆಶಾ ಜಗದೀಶ್‌ ಬರೆದ ಕತೆ ‘ಎಲೆ ಉದುರುವ ಕಾಲಕ್ಕೆʼ

Read More

ಮುನವ್ವರ್ ಬರೆಯುವ ʼಡರ್ಬನ್ ಇದಿನಬ್ಬʼ ಕಾದಂಬರಿ ಇಂದಿನಿಂದ…

ನೇತ್ರಾವತಿ ದಂಡೆಯ ಅಜಿಲಮೊಗರು ಎಂಬ ಊರಿನ ಇದಿನಬ್ಬನಿಗೆ, ಆಫ್ರಿಕಾದ ಡರ್ಬನ್ ನಂಟು ಅಂಟಿದ ಕತೆಯಿದು. ನದಿಯ ಹರಿವಿನಂತೆ ಸಾಗುವ ಈ ಕಥೆಯಲ್ಲಿ ಅನಿರೀಕ್ಷಿತ ತಿರುವುಗಳು ಓದಿನ ಕುತೂಹಲವನ್ನು ಹೆಚ್ಚಿಸುತ್ತವೆ. ಕಥೆ ಹೇಳುತ್ತ ಗುಲಾಮ ಪದ್ಧತಿಯಲ್ಲಿರುವ ಕ್ರೌರ್ಯದ ಅನಾವರಣ ಮಾಡಿರುವ ಕಾದಂಬರಿಕಾರ ಮುನವ್ವರ್ ಜೋಗಿಬೆಟ್ಟು, ಬರವಣಿಗೆಯನ್ನು ಬಹಳ ಪ್ರೀತಿಸುತ್ತಾರೆ.”

Read More

ಅಕ್ಷತಾ ಕೃಷ್ಣಮೂರ್ತಿ ಬರೆದ ಭಾನುವಾರದ ಕತೆ ‘ಅಬ್ಬೋಲಿ’

”ಕಾಳಿ ನದಿ ಆಣೆಕಟ್ಟಿನ ಕೆಲಸ ನೋಡಿಕೊಳ್ಳುವ ಅಧಿಕಾರಿಗಳು ರಾತ್ರಿ ಊಟಕ್ಕೆ ಬರುತ್ತಿದ್ದರು. ಅವರಿಗೆ, ‘ಒರಿಜನಲ್ಲೂ ಮತ್ತೆಲ್ಲೂ ಸಿಗದು.ತಾಜಾ ಮಾಲು’ ಎಂದು ಕಳ್ಳು ಮಾರಿ ಹಣ ವಸೂಲಿ ಮಾಡುತ್ತಿದ್ದ. ಅದರ ಅರ್ಧ ಪಾಲು ಸಡಗೋನಿಗೂ ಹೋಗುತ್ತಿತ್ತು.ಇಂತಹುದೆಲ್ಲ ವ್ಯವಹಾರ ಮಾಡುತ್ತಾ ಸಡಗೋ ಕಳ್ಳಿನ ದಾಸನಾದ. ಡಿಸೆಂಬರನಿಂದ ಫೆಬ್ರುವರಿಯವರೆಗು ಸಿಗುವ ಕಳ್ಳು ಕುಡಿಯುತ್ತ ಕಾಡಿನ ಯಾವುದೊ ಮರದ ಅಂಚಲ್ಲಿ…”

Read More

ಕ್ರೌರ್ಯ-ಹಿಂಸೆಯ ಅನಾವರಣಕ್ಕೆ ಕಾರಣವೇ ಬೇಕಿಲ್ಲ

ಶಶಿಧರ್ ಹಾಲಾಡಿ ಅವರು ಬರೆದ ‘ಕಾಲಕೋಶ’ ಕಾದಂಬರಿಯ ಹರವು 1947 ರಿಂದ ಪ್ರಾರಂಭವಾಗಿ 1984ರ ವರೆಗೂ ಮುಂದುವರೆದಿದೆ.  2002ರ ಗುಜರಾತ್ ಹಾಗೂ ಅದಕ್ಕೂ ನಂತರ ಬರಬಹುದಾದ ಅನೇಕ ವಿಪ್ಲವಗಳ ಕುರಿತಾದ ಮುನ್ಸೂಚನೆಯೂ ಈ ಕಾದಂಬರಿಯಲ್ಲಿದೆ. ಮನುಷ್ಯ ಮೂಲತಃ ಸಂಘಜೀವಿ ಎನ್ನುವದಕ್ಕೇ ಅನುಮಾನ ಬರುವ ಅನೇಕ ಸಂಗತಿಗಳನ್ನು ಇಂದು ನಾವು ಜನಾಂಗೀಯ ಹಿಂಸೆಯಲ್ಲಿ ಕಾಣುತ್ತೇವೆ. ಕಥಾನಾಯಕನ..”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅನುಪಮಾ ಪ್ರಸಾದ್ ಬರೆದ ಕಥೆ

“ಗೆಯ್ಮೆ ಮಾಡುತ್ತಲೇ ಬದುಕು ಕಟ್ಟಿಕೊಂಡವನು ಜಯಂತ ಪೂಜಾರಿ. ಶಾಲಾ ದಿನಗಳಿಂದಲೇ ಕಬಡ್ಡೀ ಜಯಂತ ಎಂದೇ ಹೆಸರು ಪಡೆದವನು. ಅವನಿದ್ದಲ್ಲಿ ಎಂತಹ ಜಡಬರತನೂ ಪುಟಿದೇಳಲೇಬೇಕು ಅಂತಹ ಪಾದರಸ. ದೇವ ನಗರಿಯಿಂದ ಹತ್ತು ಮೈಲು ದೂರದ ಏಯ್ಡೆಡ್ ಹೈಸ್ಕೂಲ್‌ನಲ್ಲಿ ದಿನ ಗುತ್ತಿಗೆಗೆ ಪಿ.ಟಿ. ಮೇಷ್ಟ್ರಾಗಿ ಸೇರಿದಂದಿನಿಂದ ವಿದ್ಯಾರ್ಥಿಗಳನ್ನು ಕಂಬಳದ ಕೋಣಗಳಂತೆ ಹುರಿಗೊಳಿಸುತ್ತಾನೆಂದುಪ್ರಸಿದ್ದಿ ಪಡೆದಿದ್ದ.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಅನುಪಮಾ ಪ್ರಸಾದ್ ಬರೆದ ಕಥೆ ‘ಕಾಳಿಂದಿ ಮಡು’

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ