Advertisement

Category: ಸಾಹಿತ್ಯ

ಬೆನ್ನ ಮೇಲೆ ಇಮಾರತಿನ ಭಾರ; ಒಡಲೊಳಗೊಂದು ಪುಟ್ಟ ಝರಿ

“ನಿನ್ನ ಹೆಸರೇನು?” ಎಂದು ಸಂತೆಯಲ್ಲಿ ತನ್ನ ಹೆಸರು ಕೇಳಿದ ತರುಣಿ ಬ್ಲಿಮುಂಡಾಳ ಹಿಂದೆ ಬಲ್ತಸಾರ್ ನಡೆದು ಬಂದಿದ್ದಾನೆ. ಆಕೆಯ ಮನೆಯಲ್ಲೇ ಇಬ್ಬರೂ ಒಂದಾಗಿ ಜೀವನ ನಡೆಸುತ್ತಿದ್ದಾರೆ. ಮೊದಲ ದಿನವೇ ಬ್ಲಿಮುಂಡಾಳ ವಿಚಿತ್ರ ಅಭ್ಯಾಸವನ್ನು ಬಲ್ತಸಾರ್ ಕಾಣುತ್ತಾನೆ. ರಾತ್ರಿಯೇ ಹಾಸಿಗೆಯ ಪಕ್ಕದಲ್ಲಿ ಬ್ರೆಡ್ಡಿನ ತುಂಡೊಂದನ್ನು ತೆಗೆದಿಟ್ಟುಕೊಂಡು ಮುಂಜಾನೆ ಕಣ್ತೆರೆಯುವ ಮೊದಲೇ ಬ್ಲಿಮುಂಡಾ ಆ ಬ್ರೆಡ್ಡನ್ನು ತಿಂದು ಮುಗಿಸಿಯೇ ಕಣ್ಬಿಡುತ್ತಾಳೆ.”
1998ರಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಪೋರ್ಚುಗೀಸ್ ಭಾಷೆಯ ಬರಹಗಾರ…

Read More

ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕಥೆ “ಕಲಗಚ್ಚು”

“ಆಗಲೂ ಹೀಗೇ ಇದ್ದಳು. ಸಂಜೆಗತ್ತಲ ಹೊತ್ತಲ್ಲಿ ನೂರು ಆಶೆಗಳನ್ನು ಹುಟ್ಟಿಸುವವಳು ಒಂದು ಸಂಜೆ ಇರುಳು ತಲೆಯ ಮೇಲಿದ್ದ ಕಲಗಚ್ಚಿನ ಬಕೆಟ್ಟನ್ನು ನನ್ನ ಮೇಲೆ ಬಗ್ಗಿಸಿದ್ದಳು. ಆಮೇಲೆ ಎಂದೂ ಬಂದಿರಲಿಲ್ಲ. ಮಾತೂ ಬಿಟ್ಟಿದ್ದಳು. ಗುರುತೇ ಇಲ್ಲದವಳಂತೆ ದೂರವಾದಳು. ನಾನೂ ಊರು ಬಿಟ್ಟು ದೂರ ಎಲ್ಲೆಲ್ಲೋ ಹೋದೆ. ಏನೆಲ್ಲಾ ಆದೆ. ಅವಳ ಮೇಲೇ ಮೊದಲ ಕತೆ ಬರೆದು ಹರಿದು ಹಾಕಿದೆ. ಆಮೇಲೆಯೂ ಕಥೆಗಳನ್ನು ಬರೆದೆ. ಕವಿಯೂ ಆದೆ.”

Read More

ಸೀಮಾರೇಖೆಯಿಲ್ಲದ ಮೂಢನಂಬಿಕೆಗಳು……!

“ಏವ್‌ಬರಿ ಸುತ್ತಮುತ್ತ ಕ್ರೈಸ್ತ ಜನಾಂಗದವರೆ ಬದುಕುತ್ತಿದ್ದರು, ಯಾರಾದರು ಸತ್ತಾಗ ಅವರ ಮನೆಯವರು ಅಂತ್ಯಸಂಸ್ಕಾರವನ್ನು ಮುಗಿಸಿ ಏವ್‌ಬರಿಯ ಚರ್ಚಿಗೆ ಬಂದು ಪೂಜೆ ಸಲ್ಲಿಸುತ್ತಿದ್ದರು. ಕೆಲವರ ಮನೆಯಲ್ಲಿ ಸತ್ತವರ ಹೆಸರಿನ ಪೂಜೆ ಸಲ್ಲಿಸಿದ ಮೇಲೆಯೂ ಕೂಡ ಆತ್ಮ ಕಾಣಿಸಿದ ಅನುಭವವಾಗಿದೆ. ಅಂಥಹ ಸಮಯದಲ್ಲಿ ಚರ್ಚಿನ ಪಾದ್ರಿಯ ಸಲಹೆಯ ಮೇರೆಗೆ ಒಂದು ಪೂಜಿಸಿದ ಯಂತ್ರವನ್ನು ಮನೆಯಲ್ಲಿ ಇಟ್ಟುಕೊಂಡಿದ್ದಾರೆ. ಅದಾಗಿಯೂ ಸುತ್ತ ಮುತ್ತಲಿನ ಕೆಲವು ಊರುಗಳಲ್ಲಿ ಆತ್ಮಗಳು…”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಚ್. ಎಸ್. ಅನುಪಮಾ ಬರೆದ ಕಥೆ

“ಈಗ ನನಗೆ ಊಟಮಾಡುವ ಆಸೆ ಹುಟ್ಟಿದೆ ಯುವರ್ ಆನರ್. ನಾನು ಗೆದ್ದು ಉಪವಾಸ ನಿಲಿಸಬೇಕು. ಆಯಿ ಮಾಡುವ ಮೀನ್‍ಫ್ರೈ, ಪತ್ರೊಡೆ, ತಂಬ್ಳಿ, ದೊಡ್ನ ಎಲ್ಲ ನೆನಪಾಗುತ್ತಿದೆ. ಅವುಗಳ ರುಚಿ ಮರೆಯುವ ಮೊದಲು ಎಲ್ಲರ ಜೊತೆ ಕೂತು ಉಣ್ಣಬೇಕು ಅನಿಸುತ್ತಿದೆ. ಅಷ್ಟೇ ಅಲ್ಲ, ನಾನು ಒಬ್ಬ ವ್ಯಕ್ತಿಯನ್ನು ಪ್ರೀತಿಸುತ್ತಿರುವೆ. ಅವನ ಮದುವೆಯಾಗಬೇಕು. ಮಕ್ಕಳ ಹೆರಬೇಕು. ಸಂಸಾರ ಕಟ್ಟಿಕೊಳ್ಳಬೇಕು.”

Read More

ಕಾವ್ಯಾ ಓದಿದ ಹೊತ್ತಿಗೆ: ಹೆಮಿಂಗ್ವೆ ಮತ್ತವರ ಪ್ಯಾರಿಸ್

“ಹೆಮಿಂಗ್ವೆ ತಮ್ಮ ಪ್ಯಾರಿಸ್ ದಿನಗಳ ಕುರಿತು ಬರೆದ ‘ಅ ಮೂವೆಬಲ್ ಫೀಸ್ಟ್’ ಪ್ರಕಟವಾಗಿದ್ದು ಅವರು ತೀರಿಕೊಂಡ ಬಳಿಕ, 1964ರಲ್ಲಿ. ಆದರೆ ಈ ಪುಸ್ತಕಕ್ಕೆ ಬೇಕಾದ ಸಾಮಗ್ರಿಯನ್ನು ಡೈರಿ ರೂಪದಲ್ಲಿ ಅವರು ಬರೆದಿದ್ದು 1920ರ ಆಸುಪಾಸಿನಲ್ಲಿ. ಅಂದರೆ ತಮ್ಮ ಪ್ರಥಮ ಕಾದಂಬರಿ ‘ದಿ ಸನ್ ಆಲ್ಸೋ ರೈಸಸ್’ಗಿಂಥ ಮೊದಲು. ಅವರು ಸಾವಿಗೆ ಶರಣಾಗಬೇಕೆಂದು ನಿರ್ಧರಿಸಿದ ಸಮಯದಲ್ಲಿ ಈ ಪುಸ್ತಕವನ್ನು ಇನ್ನೊಮ್ಮೆ ತಿದ್ದುತ್ತಿದ್ದರು ಎಂಬುದು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ