Advertisement

Category: ಸಾಹಿತ್ಯ

ಓಬಿರಾಯನ ಕಾಲದ ಕಥಾಸರಣಿಯಲ್ಲಿ ವ್ಯಾಸರಾವ್ ನಿಂಜೂರು ಬರೆದ ಕಥೆ

“ನರ್ಸಪ್ಪಯ್ಯ ಹಳೆಯ ಫೆವರ್ಲೂಬಾ ಅಲಾರಾಮ್ ಗಡಿಯಾರ ನೋಡುತ್ತಾರೆ, ನಾಲ್ಕು ಗಂಟೆ ಹತ್ತು ನಿಮಿಷ ತೋರಿಸುತ್ತಿತ್ತದು. ತಾನು ಎದ್ದಾಗಲೂ ಅದು ಅದೇ ಟೈಮ್ ತೋರಿಸುತ್ತಿದ್ದುದ್ದು ನೆನಪಾಗಿ, ಹಿಂದಣ ದಿನ ಸಂಜೆಯೇ ಅದು ನಿದ್ರಾಪರವಶವಾಗಿದೆ ಎಂದೂ, ತಾನು ಕೀ ಕೊಡಲು ಮರೆತು ಹೋಗಿದ್ದೂ ನೆನಪಾಗಿ ಒಲೆಗಳ ಕಟ್ಟಿಗೆ ಹಿಂದೆ ಮಾಡಿ ಗ್ಯಾಸ್ ಲೈಟ್ ಆರಿಸಿ ತಗಣೆಗಳ ಸೈನ್ಯವಿರುವ ಬೆಂಚಿಗೆ ತನ್ನ ಬೆನ್ನು ಬಲಿಕೊಟ್ಟರು.”

Read More

ಲಾರ್ಡ್ ಕಾರ್ನ್ ವಾಲಿಸ್ ಮತ್ತು ಕ್ವೀನ್ ಎಲಿಜಬೆತ್: ಅಬ್ದುಲ್ ರಶೀದ್ ಬರೆದ ಹೊಸ ಕಥೆಯ ಪೂರ್ಣರೂಪ

“ಈಗಲೂ ಹಾಗೆಯೇ. ಅವಳು ಮಣಿಸಬೇಕು. ನಾನು ತಣಿಯಬೇಕು. ಅವಳಿಗೆ ಅಷ್ಟೇ ಸಾಕು. `ನಾನು ಬೇಟೆಯ ನಾಯಿ, ನೀನು ಓಡುತ್ತಿರುವ ಜಿಂಕೆ’ ಎಂದು ಮೂವತ್ತು ವರ್ಷಗಳಿಂದ ಅಟ್ಟಿಸಿಕೊಂಡು ಬೇಟೆಯಾಡುತ್ತಲೇ ಇರುತ್ತಾಳೆ. ಅವಳು ನನ್ನ ಪಾಲಿನ ದೇವರು. ಇಷ್ಟು ಹೇಳಿದ ಮೇಲೆ ನನ್ನ ಮತ್ತು ಅವಳ ಹುಚ್ಚು ಬೇಟೆಯ ಕುರಿತು ಓದುಗರಾದ ನಿಮಗೆ ಕುತೂಹಲವೂ ಉದ್ರೇಕವೂ ಏಕಕಾಲದಲ್ಲಿ ಉಂಟಾಗುತ್ತಿರಬಹುದು.”

Read More

ಅಕ್ಷತಾ ಕೃಷ್ಣಮೂರ್ತಿ ಪುಸ್ತಕಕ್ಕೆ ಡಾ. ಸರಜೂ ಕಾಟ್ಕರ್ ಬರೆದ ಮಾತುಗಳು

“ಅಕ್ಷತಾ ನದಿ ಹಾಗೂ ಸಮುದ್ರ ಎರಡನ್ನು ಕಂಡವರು. ಕಾಳಿ ನದಿಯಲ್ಲಿ ಈಜಾಡಿದವರು. ಅರಬ್ಬೀ ಸಮುದ್ರವನ್ನು ಅಪ್ಪಿಕೊಂಡಿದ್ದವರು. ಕಾಳಿ ಅಣೆಕಟ್ಟು ಒಡೆದಿದೆ ಎಂಬ ಗಾಳಿ ಸುದ್ದಿ ಹರಡಿದಾಗ ಜನರಲ್ಲಿ ಎದ್ದ ಕೋಲಾಹಲವನ್ನು ಬಹಳ ಸಮರ್ಥವಾಗಿ ಕವಿತೆಯೊಂದರಲ್ಲಿ ಕಟ್ಟಿಕೊಟ್ಟಿದ್ದಾರೆ. ಅದೇ ಕಾಳಿಯನ್ನು ಅಣೆಕಟ್ಟಿನಲ್ಲಿ ಬಂಧಿಸಿ ಖೈದಿ ಮಾಡಿದ್ದನ್ನು ಅವರು ಇನ್ನೊಂದು ಕವಿತೆಯಲ್ಲಿ ಚಿತ್ರಿಸಿದ್ದಾರೆ.”

Read More

ಓಬೀರಾಯನ ಕಾಲದ ಕಥಾಸರಣಿಯಲ್ಲಿ ಗುರುರಾಜ ಮಾರ್ಪಳ್ಳಿ ಬರೆದ ಕತೆ

“ಮನುಷ್ಯನಿಗೆ ಹಾಳಾಗಲಿಕ್ಕೆ ಒಂದು ಕಾಲ. ಒಳ್ಳೆಯದಾಗಲಿಕ್ಕೆ ಒಂದು ಕಾಲ. ಸಾಮಾನ್ಯ ಅದೇ ಟೈಮಿಗೆ ಇರಬಹುದು, ವೆಂಕಟರಾಯರ ದಂಡು ಮದರಾಸಿನಿಂದ ಹೆಂಡತಿಯನ್ನು ಕರೆದುಕೊಂಡು ಟಾಂಗಾದಿಂದ ಬರುತ್ತಿತ್ತು. ಆ ಬ್ಯಾಗು ಹೋಲ್ಡಾಲು, ಹೆಂಡತಿಯ ತುಟಿಗೆ ಮೆತ್ತುವ ರಂಗು; ಆ ಚಪ್ಪಲಿ, ಆ ಬೂಟ್ಸು, ಹ್ಯಾಟು, ಪ್ಯಾಂಟು, ಕೋಟು, ವಾಕಿಂಗ್ ಸ್ಟಿಕ್, ಐ ರಿಮೆಂಬರ್ ಎವರಿಥಿಂಗ್, ಅಂಡರ್ಸ್ಟೇಂಡ್…”

Read More

ಜಿ. ಎಸ್ ಅವಧಾನಿಯವರ ಪುಸ್ತಕದ ಕುರಿತು ಸುಧಾ ಆಡುಕಳ ಬರೆದ ಲೇಖನ

“ವರ್ತಮಾನದ ಸಂಗತಿಗಳಿಗೆ ಸದಾ ತುಡಿಯುವ ಅವಧಾನಿಯವರು ಸಾಕ್ಷರತಾ ಆಂದೋಲನ, ವಿಜ್ಞಾನ ಚಳುವಳಿಗಳ ಮುಂಚೂಣಿಯಲ್ಲಿದ್ದವರು. ಅನೇಕ ವಾದ, ವಿವಾದಗಳಿಗೆ ಮುಖಾಮುಖಿಯಾಗುತ್ತಲೇ ಮೌಢ್ಯ ಮತ್ತು ಕಂದಾಚಾರಗಳನ್ನು ಸದಾ ತಮ್ಮ ಮೊನಚು ಮಾತುಗಳಿಂದ ಟೀಕಿಸುತ್ತಿದ್ದರು. ಪ್ರಖರ ವೈಚಾರಿಕತೆಯನ್ನು ತಮ್ಮ ಶಿಷ್ಯವರ್ಗದಲ್ಲಿ ಬೆಳೆಸಲು ಅನೇಕ ಸೃಜನಶೀಲ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ