Advertisement

Category: ಸಾಹಿತ್ಯ

ಸಾಹಿತ್ಯ ಸಮ್ಮೇಳನ ಮತ್ತು ಗೋಷ್ಠಿ: ಮಚ್ಚೇಂದ್ರ ಪಿ ಅಣಕಲ್ ಬರೆದ ಲಲಿತ ಪ್ರಬಂಧ

“‘ನನ್ ಹೆಸ್ರು ಕಾರ್ಡನ ಕವಿಗೊಷ್ಠಿಯಲ್ಲಿ ಕೊನೆಯದು’ ಅಂತ ಕಾರ್ಡಿನಲ್ಲಿ ಮುದ್ರಣಗೊಂಡಿತ್ತು. ಅದನ್ನು ಓದುತ್ತಾ ನಿರೂಪಣೆ ಮಾಡೊ ನಾಣಿಗೆ ‘ಅಣ್ಣಾ! ಇಲ್ಲಿ ಬಾ’ ಅಂತ ಮೆಲ್ಲಗೆ ಕರೆದು ಪರದಾ ಹಿಂದೆ ಯಾರಿಗೂ ಕಾಣದಂತೆ ಡಕ್ಕನೆ ಕಾಲ್ ಬಿದ್ದು “ಹ್ಯಾಂಗಾದ್ರು ಈ ಗೋಷ್ಠಿಯಿಂದ ನನ್ನ ಹೆಸ್ರು ಬೇಗ ಹೇಳಿ ಪಾರು ಮಾಡು ನಾಣಿ” ಅಂತ ಕೇಳ್ಕೊಂಡೆ.”

Read More

ಓ.ಎಲ್. ನಾಗಭೂಷಣಸ್ವಾಮಿ ಅನುವಾದಿಸಿದ ಒರ್ಹಾನ್ ಪಮುಕ್ ಕಾದಂಬರಿಯ ಆಯ್ದ ಭಾಗ

“ಜೂನ್ ತಿಂಗಳ ಮಧ್ಯಭಾಗದಲ್ಲಿ ಒಂದು ದಿನ ಪಕ್ಕದ ಜಮೀನಿಂದ ಜನ ಖುಷಿಯಾಗಿ ಕೂಗಾಡುವುದು, ಗುಂಡು ಹಾರಿಸುವುದು ಕೇಳಿಸಿತು. ಏನೆಂದು ನೋಡುವುದಕ್ಕೆ ಹೋದೆ. ಬಾವಿಯಲ್ಲಿ ನೀರು ಚಿಮ್ಮಿತ್ತು. ಆ ಒಳ್ಳೆಯ ಸುದ್ದಿ ಕೇಳಿದ ತಕ್ಷಣ ಜಮೀನಿನ ಯಜಮಾನ ಸಂಭ್ರಮಪಡುವುದಕ್ಕೆಂದು ರಯೀಸ್ ನಿಂದ ಬಂದಿದ್ದ. ಖುಷಿಯಲ್ಲಿ ಆಕಾಶಕ್ಕೆ ಗುಂಡು ಹಾರಿಸುತಿದ್ದ. ಗಾಳಿಯಲ್ಲಿ ಮದ್ದಿನ ಪುಡಿಯ ಘಾಟಿತ್ತು.”

Read More

ಎಂ.ಜಿ. ಶುಭಮಂಗಳ ಅನುವಾದಿಸಿದ ಪೆದ್ದಿಂಟಿ ಅಶೋಕ್ ಕುಮಾರ್ ಬರೆದ ಕತೆ

“ಇಬ್ಬರೂ ಮಾತನಾಡಿಕೊಳ್ಳುತ್ತಿರುವಂತೆಯೇ ಟ್ರ್ಯಾಕ್ಟರ್ ತುಂಬಾ ಕೂಲಿಗಳ ಮಂದೆ ದಬದಬನೆ ಇಳಿಯಿತು. ನಾಲ್ಕು ಬೆರಳಿಗೆ ನಾಲ್ಕು ಉಂಗುರಗಳು, ಡೊಳ್ಳು ಹೊಟ್ಟೆಯ ವ್ಯಕ್ತಿ ಸ್ಕೂಟರಿನಲ್ಲಿ ಬಂದು ಕೂಲಿಗಳಿಗೆ ತಲಾ ಹತ್ತು ರುಪಾಯಿ ಹಿಡಿದುಕೊಂಡು ತೊಂಭತ್ತು ರುಪಾಯಿ ಮಾತ್ರ ಕೊಡುತ್ತಿದ್ದಾನೆ. ಏಕೆಂದು ಅವರು ಕೇಳಲಿಲ್ಲ,. ಇವನು ಹೇಳಲೂ ಇಲ್ಲ. ‘ಇವನು ಗುತ್ತಿಗೆದಾರ. ಸ್ಕೂಟರಿನಲ್ಲಿ ಬೆಳಗ್ಗೆ ಮತ್ತು ಸಂಜೆ ಎರಡು ರೌಂಡ್ ಹಾಕುತ್ತಾನೆ. ಸದ್ಯ ಇವತ್ತು ಪರವಾಗಿಲ್ಲ. ..”

Read More

ಭಾರತಿ ಹೆಗಡೆ ಬರೆದ ‘ಮಣ್ಣಿನ ಗೆಳತಿ’ ಪುಸ್ತಕದಿಂದ ಒಂದು ಲೇಖನ

“ಹಾಗೆ ನೋಡಿದ್ರೆ ಅಜ್ಜಿಯ ದೃಷ್ಟಿಯಲ್ಲಿ ಕೃಷಿ ಕೆಲಸ ಈಗ ತುಂಬ ಸುಲಭ. `ಈಗೇನ್ ಕಣವ್ವಾ… ಬೇಕಾದಸ್ಟು ಯಂತ್ರಗಳು ಬಂದಿವೆ, ಸರ್ಕಾರದೋರು ಎಂತೆಂತದೋ ಕೊಡ್ತವ್ರೆ, ಆಗೆಲ್ಲ ಈಂಗೆಲ್ಲ ಇರ್ನಿಲ್ಲ. ಯಾತದಲ್ಲಿ ನೀರೆತ್ತಬೇಕಾಗಿತ್ತು. ಗುದ್ದಲಿಯಿಂದ ಅಗೀಬೇಕಾಗಿತ್ತು. ಎಲ್ಲ ನಾವೇ ಬೆಳೀತಾ ಇದ್ವು. ಆವಾಗ ಭಾಳಾ ತೊಂದರೆ. ಒಂದ್ ಕಿತಾ ಏಕಾಏಕಿ ಬರ ಬಂದು ಬಿಡ್ತು. ನೀರು ಸಮಸ್ಯೆ, ಎಷ್ಟೊಂದು ಜನ ಎಲ್ಲ ಸತ್ತೋದ್ರು.”

Read More

ಓಬೀರಾಯನ ಕಾಲದ ಕಥಾಸರಣಿಯಲ್ಲಿ ಬಿ. ತಮ್ಮಯ ಬರೆದ ಕಥೆ

“ವರ್ಷಕ್ಕೊಮ್ಮೆ ಶರಾಬು, ಶೇಂದಿ ಅಂಗಡಿಗಳ ಏಲಂ ನಡೆಯುತ್ತಿತ್ತು. ಆಗ ಪತ್ರಿಕೆಗಳು, ರೇಡಿಯೋ ಯಾವುದೂ ಇರಲಿಲ್ಲ. ಬರೇ ಟಂಕಿನಿಶಿ ಮಾಡುತ್ತಿದ್ದರು ಅಥವಾ ಪಟೇಲರ ಚಾವಡಿಗೆ ನೋಟೀಸು ಹೋಗುತ್ತಿತ್ತು. ಅಬಕಾರಿ ಇಲಾಖೆಯವರು ಗುತ್ತಿಗೆದಾರರಿಗೆ ತಿಳಿಸುತ್ತಿದ್ದರು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ