Advertisement

Category: ಸಾಹಿತ್ಯ

ಮೋಹಕ ದ್ವೀಪದ ಮೂಗಿನ ತುದಿ: ಅಬ್ದುಲ್ ರಶೀದ್ ಬರೆದ ಕಥೆ

“ಇವರ ಕಥೆಯನ್ನು ಕೇಳಿಸಿಕೊಂಡ ನಾನು ಅವರಿಗೆ ಬೇಕಾಗಿ ನಕ್ಕು ಸುಮ್ಮನಾಗುತ್ತೇನೆ. ಎಲ್ಲಿಂದ ಎಲ್ಲಿಗೋ ಹೊರಟಿದ್ದ ಉಕ್ಕಿನ ನೌಕೆಯೊಂದು ಯಾರದೋ ಹುಚ್ಚು ಮೋಹದಿಂದಾಗಿ ಇಲ್ಲಿ ತುಕ್ಕು ಹಿಡಿದು ಸಾಯಬೇಕಾಗಿ ಬಂದಿರುವುದು ಇವರಿಗೆ ನಗುವಿನ ವಿಷಯ… “

Read More

ಎಸ್. ದಿವಾಕರ್ ಕವನ ಸಂಕಲನದ ಕುರಿತು ಎಚ್. ಆರ್. ರಮೇಶ್ ಬರಹ

“ಕ್ಲೀಷೆಯಲ್ಲದ, ಚರ್ವಿತಚರ್ವಣವಲ್ಲದ ಇಲ್ಲಿನ ಕವಿತೆಗಳ ವಿಸ್ತಾರ, ಭಿತ್ತಿ, ಆಧುನಿಕೋತ್ತರ ಕನ್ನಡ ಕಾವ್ಯ ಮೀಮಾಂಸೆಗೆ ಒಂದು ಕೊಡುಗೆ. ಅದರ ದಾರಿಯನ್ನು ಇನ್ನಷ್ಟು ಮುಂದಕ್ಕೆ ಸ್ಪಷ್ಟಮಾಡುವಲ್ಲಿ ಪ್ರೀತಿಯ ಪ್ರಯತ್ನ. ಅದು ಸಫಲವೂ ಕೂಡ ಇಲ್ಲಿ. ಓದುತ್ತ ಹೋದಲ್ಲಿ ಕವಿತೆಗಳ ಸಾಲುಗಳ, ಮನಗಾಣಬಹುದು. ಹೊಸ ಚೈತನ್ಯದಿಂದ ತುಂಬಿ ತುಳುಕುವವು. ಜೊತೆಗೆ ವ್ಯಕ್ತಗೊಂಡಿರುವ ವಸ್ತು ಕಡುವಾಸ್ತವದ ನಿಗಿನಿಗಿ ಕೆಂಡದಂತಿವೆ.”

Read More

ಬಿಡುಗಡೆ: ಉಮೇಶ ದೇಸಾಯಿ ಬರೆದ ವಾರದ ಕಥೆ

“ರಾತ್ರಿ ಮಗಳು ಫೋನ್ ಮಾಡಿದ್ದಳು. ಬಿಕ್ಕುತ್ತಲೇ ಮಾತನಾಡಿದಳು. ಮೇಲಿಂದ ಮೇಲೆ ಸಾರಿ ಕೇಳುತ್ತಿದ್ದಳು. ಅವಳಿಗೆ ವಿಶ್ವಾಸ ತುಂಬಿ ನಾಕು ಸಮಾಧಾನದ ಮಾತು ಹೇಳಿದಾಗ ರಾಧಾಳಲ್ಲೂ ನಿರಾಳತೆಯ ಭಾವ. ಆದರೆ ಬೆಳಿಗ್ಗೆ ಬಂದ ಫೋನು ಅವಳನ್ನು ವ್ಯಗ್ರಳನ್ನಾಗಿಸಿತು. ಅನಿಲ ಕಪೂರ ಫೋನ್ ಮಾಡಿದ್ದ. ಎಲ್ಲದಕ್ಕೂ ರಾಧಾಳೇ ಹೊಣೆ, ಅವಳ ಮಹತ್ವಾಕಾಂಕ್ಷೆಗೆ ಮಗಳು ಬೋರ್ಡಿಂಗ್ ಸೇರುವಂತಾಯಿತು.”

Read More

ಶ್ರೀಕೃಷ್ಣ ಎನ್. ಬುಗಟ್ಯಾಗೋಳ ಪುಸ್ತಕದ ಕುರಿತು ಶ್ರೀದೇವಿ ಕೆರೆಮನೆ ಬರಹ

“ಬಹಳಷ್ಟು ಕೈಲಾಸ ಯಾತ್ರೆಯ ಪುಸ್ತಕಗಳನ್ನು ಇಲ್ಲಿಯವರೆಗೆ ಓದಿದ್ದೇನೆ. ನಿರ್ಜೀವ ವರ್ಣನೆ ಹಾಗೂ ಭಕ್ತಿಯ ಪರಾಕಾಷ್ಟೆಯನ್ನಷ್ಟೇ ನಾವಿಲ್ಲಿ ಕಾಣುತ್ತಿರುವುದು. ಆದರೆ ‘ನಾ ಕಂಡ ಕೈಲಾಸ’ ಪುಸ್ತಕದಲ್ಲಿ ಭಕ್ತಿಯ ಉತ್ತುಂಗದಲ್ಲಿ ಉಳಿದ್ದನ್ನೆಲ್ಲ ಮರೆಮಾಚುವ ಮೂಢತನವಿಲ್ಲ. ಇದ್ದುದನ್ನು ಇದ್ದಹಾಗೇ ದಾಖಲಿಸುವ, ಕೆಲವೊಮ್ಮೆ ಇದನ್ನು ಸ್ವಲ್ಪ ಮರೆಮಾಚಬಹುದಿತ್ತೇನೋ ಎಂದು ಓದುಗರೇ ಅಂದುಕೊಳ್ಳುವಷ್ಟರ ಮಟ್ಟಿಗೆ ಎಲ್ಲವೂ ಖುಲ್ಲಾಂಖುಲ್ಲ.”

Read More

ಸುನೈಫ್ ವಿಟ್ಲ ಅನುವಾದಿಸಿ ವೈಕಂ ಮುಹಮ್ಮದ್ ಬಷೀರ್ ಕತೆ “ಅಮ್ಮ”

“ನನಗೆ ಎರಡು ಆಸೆಗಳಿದ್ದವು. ಎರಡೆನೆಯದ್ದು ಒಂದು ಶಾಲು. ದ್ರಾಕ್ಷೆ ಬಳ್ಳಿಗಳ ಅಂಚು ಇರುವ ಖಾದಿ ಶಾಲನ್ನು ಮಿಸ್ಟರ್ ಅಚ್ಚುತನ್ ನನಗೆ ಕೊಡಿಸಿದರು. ಮೊದಲನೇ ಆಸೆ 270ನ್ನು ಕೊಲ್ಲಬೇಕು! ಅದಕೆ ನನ್ನ ಕೈಯಲ್ಲಿ ಆಯುಧಗಳೊಂದೂ ಇಲ್ಲ. ಒಂದು ರಿವಾಲ್ವರ್ ಸಿಕ್ಕಿದ್ದರೆ ಸಾಕಿತ್ತು! ಎಂದು ಮನಸು ಹೇಳುತ್ತಿತ್ತು. ಆತ ಪಾಳಯಂ ಅಲ್ಲಿ ಟ್ರಾಫಿಕ್ ಡ್ಯೂಟಿಯಲ್ಲಿದ್ದದ್ದನ್ನು ನಾನು ನೋಡಿದೆ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ