Advertisement

Category: ಸಾಹಿತ್ಯ

ಪ್ರವೀಣ ಕವನಸಂಕಲನದ ಕುರಿತು ಕಿರಸೂರ ಗಿರಿಯಪ್ಪ ಬರೆದ ಲೇಖನ

ಹುಳಕ್ಕೆ ಎಲ್ಲೆಲ್ಲಿಯ ಕನೆಕ್ಷನ್ನುಗಳಿವೆ? ಎನ್ನುವುದರ ಮೂಲಕ ಮುಗ್ಧ ಜನರಿಗೆ ಈ ಹಸಿವೆಂಬ ಹುಳ ಅದ್ಹೇಗೆ ತನ್ನ ಹಿಡಿತ ಸಾಧಿಸಿದೆ ಎಂಬುದನ್ನು ಮನದಟ್ಟು ಮಾಡುತ್ತಾ ಸಾಗುತ್ತದೆ. ‘ಹೂವುಗಳ್ಯಾಕೋ ಮೊಗ್ಗಿನಲೆ ಕಮರುತ್ತಿವೆ’ ಎನ್ನುವ ಸಾಲಿನಲ್ಲಿಯೂ ಮುಗ್ಧ ಹೃದಯಗಳ ಆತಂಕ ಎತ್ತಿ ತೋರಿಸುತ್ತದೆ. ಮತ್ತೆ ಮುಂದುವರೆದು ‘ಹೂವು ಅರಳಿಲ್ಲ’ ಎನ್ನುವ ಕವಿತೆಯಲ್ಲಿ ಬೆಳಕಿನ ಬೆಂಬತ್ತಿ ಹೋಗಿ, ಎಷ್ಟೆ ದಾರಿ ಸವಿಸಿದರೂ ಗಾಢಕತ್ತಲೆಯಲ್ಲಿ…”

Read More

ಡಿ.ಎಸ್.ಎನ್ ಅವರ ‘ಗಾಂಧಿ ಕಥನ’ವೆಂಬ ಗಾಂಧಿಯ ಗಂಧ: ಎಚ್.ಆರ್.ರಮೇಶ್ ಲೇಖನ

“ಗಾಂಧಿ ದಿನದಿನಕ್ಕೂ ಪ್ರಸ್ತುತವಾಗುತ್ತ ಹೋಗುತ್ತಾರೆ. ಗಾಂಧಿ ಲೋಕದ ಬದುಕಿನ ಭವಿಷ್ಯ. ಗಾಂಧಿಯನ್ನು ಯಾವರೂಪದಲ್ಲಾದರೂ ಎದುರಾಗಲೇಬೇಕು. ಅವರ ಚಿಂತನೆಗಳಿಲ್ಲದ ಮುಂದಿನ ಸಮಾಜವನ್ನು ಕಟ್ಟಲು ಆಗುವುದಿಲ್ಲ. ಅವರ ಸಂಕೀರ್ಣವಾದ ವ್ಯಕ್ತಿತ್ವದಿಂದಾಗಿಯೇ ಅವರ ಜೊತೆ ಜಗಳಕ್ಕೆ ವಿಫುಲವಾದ ಅವಕಾಶವೂ ಇದೆ. ಅವರು ನಿಜ ಅರ್ಥದಲ್ಲಿ ಹೀರೋ. ಬದುಕಿನ ತೀವ್ರತೆರನಾದ ಸಂದರ್ಭಗಳನ್ನು…”

Read More

ಮುನವ್ವರ್ ಜೋಗಿಬೆಟ್ಟು ಬರೆದ ಸಣ್ಣ ಕತೆ “ಎರಡನೇ ತಿರುವು”

“ಏನೋ ತೀರ್ಮಾನಿಸಿದವಳಂತೆ, ಮೆಟ್ಟಿಲಿಳಿದು ರಸ್ತೆಗೆ ಬಂದಳು. ನಿಡು ದೂರದಲ್ಲಿ ಕುತೂಹಲ ಹುಟ್ಟಿಸುವ ಆ ಎರಡನೇ ಅಡ್ಡ ರಸ್ತೆ. ಒಮ್ಮೆ ಉರಿದು ಮತ್ತೆ ನಂದುತ್ತಿರುವ ದಾರಿದೀಪ. ಸಾಲದ್ದಕ್ಕೆ ಲೈಟು ಕಂಬದಿಂದ “ಟ್ರೀ” ಎಂಬ ಶಾರ್ಟ್ ಸರ್ಕ್ಯೂಟಿನ ಸದ್ದು. ಬೆಳಕು ನಂದಿ ಹೊತ್ತುವಷ್ಟರಲ್ಲೇ ಕತ್ತಲ ಮಧ್ಯೆ ರಪ್ಪನೆ ಯಾರೋ ನುಗ್ಗಿದಂತಾಗಿ ಇವಳೆದೆಯ ತುಂಬಾ ಹಾಲಿನವನ ಪ್ರೇತ. ಮತ್ತೆ ಮತ್ತೆ ನಡೆದಳು.”

Read More

ಡಾ. ಬಸವರಾಜ ಸಾದರ ಅವರ ಅನುವಾದಿತ ಕತೆಗಳ ಸಂಕಲನದಿಂದ ಒಂದು ಕತೆ

“ಸಾಹೇಬ್ರೆ, ಎಲ್ಲಾ ನಾಚಿಕೆ ಬಿಟ್ಟು, ಇರೋ ಸತ್ಯಾನೆಲ್ಲಾ ನಿಮಗೆ ಹೇಳುತ್ತೇನೆ. ನನ್ನ ಹತ್ತಿರ ಒಂದೇ ಒಂದು ಒಳಲಂಗ ಇದೆ. ಅದನ್ನು ನನ್ನ ಮದುವೆಯಲ್ಲಿ ಕೊಟ್ಟಿದ್ದರು. ಹರಿದು ಹೋಗಿದ್ದ ಅದನ್ನು ನಾನು ಅದೆಷ್ಟೋ ಸಾರಿ ಹೊಲಿದು ರಿಪೇರಿ ಮಾಡಿಕೊಂಡಿದ್ದೇನೆ. ಅದು ಮತ್ತೆ ಹೊಲಿಯಲಾರದಷ್ಟು ಚಿಂದಿ ಚಿಂದಿಯಾಗಿತ್ತು. ಅದಕ್ಕಾಗಿ ಸಾಹೇಬ್ರೆ…. ಈ ಬ್ಯಾನರ್ ಅನ್ನು ಕಿತ್ತುಕೊಂಡು ಅದರಿಂದ ಒಂದು ಒಳಲಂಗವನ್ನು ನಾನೇ ಹೊಲಿದುಕೊಂಡಿದ್ದೇನೆ…”

Read More

ಓಬಿರಾಯನ ಕಾಲದ ಕಥಾ ಸರಣಿಯಲ್ಲಿ ಎಸ್. ವೆಂಕಟರಾಜ ಬರೆದ ಕತೆ

“ಏನೋ ರಾಷ್ಟ್ರಗೀತೆ! ಪ್ರಾಯಶಃ ಪಿಕೆಟಿಂಗಿಗೆ ಹೋಗುತ್ತಾರಂತ ಕಾಣ್ತದೆ. (ಜ್ಞಾಪಿಸಿಕೊಂಡು) ಹೌದು. ಇವತ್ತು ಮಿರ್ಜಾ ಬ್ರದರ್ಸ್ ರ ಅಂಗಡಿ ಮುಂದೆ ಪಿಕೆಟಿಂಗ್ ಇದೆಯಂತೆ! (ನಗುತ್ತಾ) ಏ! ಮತ್ತೊಂದು ವಿಷಯ – ಆ ಪೈಕಿ ಒಂದು ಹುಡುಗಿ ಏನು ಚೆಂದ ಇದೆ ಗೊತ್ತಿದೆಯೆ? ಅದನ್ನು ನೋಡಿ ನಾನು ಕೂಡ ಪಿಕೆಟಿಂಗಿಗೆ ಸೇರೋಣಾಂತ… “

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ