ಫಕೀರ ಕಾವ್ಯ ಸಂಕಲನಕ್ಕೆ ಡಾ. ಮಲರ್ ವಿಳಿ ಬರೆದ ಮುನ್ನುಡಿ
“‘ಸಾವೆಂಬುದು ನಿರಾಳ ಮೌನ’ ಕವಿತೆಯಲ್ಲಿ ಒಬ್ಬ ವ್ಯಕ್ತಿಯ ಸಾವಿನ ನಂತರದ ನೆನಪುಗಳು ಹೇಗೆಲ್ಲ ನಮ್ಮನ್ನು ಕಾಡುತ್ತವೆ, ಇಲ್ಲಿಯ ತದ್ರೂಪ ಚಿತ್ರಣಗಳು ನಮ್ಮ ಮನಸ್ಸನ್ನು ತಟ್ಟುತ್ತವೆ, ಎಚ್ಚರಿಸುತ್ತವೆ. ತಾತ್ತ್ವಿಕತೆಯನ್ನು ಬೋಧಿಸುತ್ತವೆ, ನಶ್ವರತೆಯ ಸಂದೇಶವನ್ನು ಸಾರುತ್ತಾ ನೆನಪೊಂದೇ ಉಳಿಯುವುದು ಎಂಬ ಚಿತ್ರಣವನ್ನು ಕಣ್ಣಿಗೆ ಕಟ್ಟಿದಂತೆ ಶ್ರೀಧರರು ರಚಿಸಿದ್ದಾರೆ. `ನಗುವಿನ ಬೀಜಗಳು ಮಾರಾಟಕ್ಕಿವೆ’-ಇತ್ತೀಚೆಗೆ ನಗು…”
Read More