Advertisement

Category: ಸಾಹಿತ್ಯ

ವಿ.ಆರ್. ಕಾರ್ಪೆಂಟರ್ ಕಥಾ ಸಂಕಲನ ಕುರಿತು ಶ್ರೀದೇವಿ ಕೆರೆಮನೆ ಬರಹ

“ಬ್ರಾಹ್ಮಿನ್ ಕೆಫೆ ಎನ್ನುವ ಪಿಡಿಎಫ್ ಒಂದು ಝಗ್ಗನೆ ಮೊಬೈಲ್ ಗೆ ಬಂದು ಕುಳಿತಾಗ ಆ ಹೆಸರು ಆಶ್ಚರ್ಯ ಹುಟ್ಟಿಸಿರಲಿಲ್ಲ. ಯಾಕೆಂದರೆ ಎಷ್ಟೋ ದಿನಗಳಿಂದ ಗೆಳೆಯ ವಿ ಆರ್ ಕಾರ್ಪೆಂಟರ್ ಈ ಹೆಸರನ್ನು ಹೇಳುತ್ತಲೇ ಇದ್ದ. ಕೆಲವೊಮ್ಮೆ ಅಲ್ಲಿನ ಕತೆಗಳ ಒಂದಿಷ್ಟು ಎಳೆಗಳನ್ನೂ ಕೂಡ. ಆದರೆ ಕತೆಗಳು ಪೂರ್ಣಗೊಂಡ ನಂತರ ಅದು ಪಡೆದುಕೊಂಡ ತಿರುವುಗಳನ್ನು ಕಂಡಾಗ ಮೈ ಜುಂ ಎನಿಸುವಂತಾಗುತ್ತದೆ.”

Read More

ಬೆಂಗಳೂರಲ್ಲಿ ಕಳೆದುಹೋದ ಸಿಂಹ: ಶಂಕರಪ್ಪ ಕೆ.ಪಿ. ಬರೆದ ಕತೆ

“ದೂರದಲ್ಲಿ ನಾಯಿಗಳು ಬೊಗಳುತ್ತಿದ್ದವು. ಕಾಡು ಸೇರಿಕೊಂಡ ಮೇಲೆ ಬೇಟೆ ಸಿಗದೆ ಹಸಿದಿದ್ದ ಗಡ್ದುಲಿಯು ಕೆಂಪಾಲಗನ ಆಡು ಕುರಿಗಳ ಜಾಡಿಡಿದು ಜೋಪಡಿಯ ಕೊಟ್ಟಿಗೆಯ ಬಳಿ ಬಂದು ನಿಂತಿತ್ತು. ಆ ಕಳ್ಳ ಹೆಜ್ಜೆಗಳನಿಕ್ಕುತ್ತಾ ಒಂದು ಕೊಟ್ಟಿಗೆಯ ಮುಂದೆ ಕಟ್ಟಿದ್ದ ಕರುವಿನ ಮೇಲೆ ಬಿದ್ದು ಗ್ವಾಕೆಗೆ ಬಾಯಾಕಿ ಅಲುಮಾಕಿಬಿಡ್ತು. ಆಡು ಕುರಿಗಳು ಒಂದೇ ಸಮನೆ ಬ್ಯಾಗುಡುತ್ತಿದ್ದವು.”

Read More

ಫಕೀರ ಕಾವ್ಯ ಸಂಕಲನಕ್ಕೆ ಡಾ. ಮಲರ್ ವಿಳಿ ಬರೆದ ಮುನ್ನುಡಿ

“‘ಸಾವೆಂಬುದು ನಿರಾಳ ಮೌನ’ ಕವಿತೆಯಲ್ಲಿ ಒಬ್ಬ ವ್ಯಕ್ತಿಯ ಸಾವಿನ ನಂತರದ ನೆನಪುಗಳು ಹೇಗೆಲ್ಲ ನಮ್ಮನ್ನು ಕಾಡುತ್ತವೆ, ಇಲ್ಲಿಯ ತದ್ರೂಪ ಚಿತ್ರಣಗಳು ನಮ್ಮ ಮನಸ್ಸನ್ನು ತಟ್ಟುತ್ತವೆ, ಎಚ್ಚರಿಸುತ್ತವೆ. ತಾತ್ತ್ವಿಕತೆಯನ್ನು ಬೋಧಿಸುತ್ತವೆ, ನಶ್ವರತೆಯ ಸಂದೇಶವನ್ನು ಸಾರುತ್ತಾ ನೆನಪೊಂದೇ ಉಳಿಯುವುದು ಎಂಬ ಚಿತ್ರಣವನ್ನು ಕಣ್ಣಿಗೆ ಕಟ್ಟಿದಂತೆ ಶ್ರೀಧರರು ರಚಿಸಿದ್ದಾರೆ. `ನಗುವಿನ ಬೀಜಗಳು ಮಾರಾಟಕ್ಕಿವೆ’-ಇತ್ತೀಚೆಗೆ ನಗು…”

Read More

ಪದಕುಸಿಯೆ …: ಶ್ರೀಹರ್ಷ ಸಾಲೀಮಠ ಬರೆದ ಈ ವಾರದ ಕತೆ

“ಹೀಗೆ ಕಾಯುತ್ತಿದ್ದ ಮೂರನೆ ದಿನ ನಮ್ಮ ದೋಣಿ ತಳ ಮುರಿದು ಮುಳುಗತೊಡಗಿತು. ನಾವು ಅಷ್ಟರೊಳಗೆ ಅಪಾಯದ ಗಂಟೆ ಮೊಳಗಿಸಿ ಸಮುದ್ರಕ್ಕೆ ಹಾರಿಕೊಂಡೆವು. ನಮ್ಮ ಕರೆಯನ್ನು ಕೇಳಿದ ಮಿಲಿಟರಿ ದೋಣಿಯೊಂದು ಬಂದು ನಮ್ಮಲ್ಲಿ ಸಾಧ್ಯವಾದವರನ್ನೆಲ್ಲ ರಕ್ಷಿಸಿತು. ಹೊರಬಂದು ಎಣಿಸಿಕೊಂಡು ನೋಡಿದಾಗ ಹನ್ನೆರಡು ಜನ ಮುಳುಗಿಹೋಗಿದ್ದಾರೆ ಅಂತ ತಿಳಿಯಿತು. ನಮ್ಮ ಹಾಗೆ ಸಾವಿರ ಸಾವಿರ ಸಂಖ್ಯೆಯಲ್ಲಿ ಬರುವ ಜನರಲ್ಲಿ ಒಂದು ಪಾಲನ್ನು ತನ್ನ ಬಲಿಯಾಗಿ ಪಡೆದುಕೊಳ್ಳುವ ಕ್ರಿಶ್ಚಿಯನ್…”

Read More

ಗಿರೀಶ್ ಜಕಾಪುರೆ ಪುಸ್ತಕದ ಕುರಿತು ಶ್ರೀದೇವಿ ಕೆರೆಮನೆ ಬರಹ

“ಒಂದು ಮುಕ್ತ ಛಂದದ ಕಾವ್ಯವನ್ನು ಬರೆಯುವಾಗಲೇ ಪ್ರತಿ ಸಾಲಿನ ನವಿರಾದ ಹೊಂದಾಣಿಕೆಗೆ ಅದೆಷ್ಟು ಕಷ್ಟಪಡಬೇಕಾಗುತ್ತದೆ ಎಂಬುದು ಕವಿತೆಯನ್ನು ತೀವ್ರವಾಗಿ ಅನುಭವಿಸುತ್ತ ಬರೆಯುವ ಎಲ್ಲರಿಗೂ ಗೊತ್ತು. ಗಜಲ್ ಎಂದರೆ ಅದರ ಪ್ರತಿ ಸಾಲನ್ನೂ ಒಂದೇ ಮಾತ್ರೆಗೆ ಅಳವಡಿಸಬೇಕು. ಕನ್ನಡದಲ್ಲಿ ಮೊಟ್ಟಮೊದಲ ಸಲ ಗಜಲ್ ಅನ್ನು ಅದರ ಮೂಲ ಛಂದಸ್ಸಿನಲ್ಲಿ ಹಿಡಿದಿಡುವ ಕೆಲಸವನ್ನು ಗಿರೀಶ್ ಜಕಾಪುರೆ ಮಾಡಿದ್ದಾರೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…

Read More

ಬರಹ ಭಂಡಾರ