Advertisement

Category: ಸಾಹಿತ್ಯ

ಶಾಲೂ: ಅಂಜನಾ ಗಾಂವ್ಕರ್ ಬರೆದ ಕತೆ

“ಗಂಗಜ್ಜಿಯ ಮಗಳು ಹಳ್ಳಿಯ ಕೆಲಸಕ್ಕೆ ಬೀಳಬಾರದೆಂದು ನಗರದ ವರನ ಹುಡುಕಿ ಕೊಟ್ಟಿದ್ದಳು. ಇನ್ನು ಮಗನಿಗೆ ತಂದ ಹೆಣ್ಣು ಶಾಲು. ಅತ್ತೆಗೆ ಒಂದು ಮಾತೂ ಆಡದವಳು. ಅವಳಾಯಿತು, ಅವಳ ಕೆಲಸವಾಗಿತ್ತು. ಮಗಳಿಗೆ ಹೋಲಿಸಿ ನೋಡುತ್ತಿದ್ದರು. ‘ಸುಜಲಾಗೆ ಎಷ್ಟು ಕಷ್ಟ, ಅತ್ತೆ ಮಾತು ಎದುರಿಸಬೇಕು. ಕೆಲಸಕ್ಕೆ ಹೋಗುತ್ತಾಳೆ. ಜಾಣೆ ಅವಳು.”

Read More

ಅನುಪಮಾ ಪ್ರಸಾದ್ ಕಾದಂಬರಿಗೆ ನರೇಂದ್ರ ಪೈ ಬರೆದ ಮುನ್ನುಡಿ

“ಮೂರು ಭಾಗಗಳಲ್ಲಿರುವ ಕಾದಂಬರಿಯ ಅತ್ಯಂತ ಸುಂದರ ಮತ್ತು ಪ್ರಧಾನ ಎನ್ನಿಸುವ ಘಟ್ಟ ಮುಕ್ತಾತಾಯಿಯ ಪ್ರವೇಶದೊಂದಿಗೆ ತೊಡಗುತ್ತದೆ, ಈಕೆ ಒಂದು ಬಗೆಯಲ್ಲಿ ಮಹಾತಾಯಿ. ಧಾರವಾಡದ ಕುಲಕರ್ಣಿ ಮಾಸ್ತರರ ಮಗಳಾಗಿ ಸಂಗೀತಕ್ಕೆ ತನ್ನನ್ನೇ ತೆತ್ತುಕೊಂಡ ಹುಡುಗಿ ಮುಂದೆ ಜಯವಂತನಿಗಾಗಿ ತೆರೆಮರೆಗೆ ಸರಿದು ನಿಲ್ಲುತ್ತಾಳೆ. ಆದರೂ ಅವಳ ಬದುಕು ಸಂಪನ್ನಗೊಳ್ಳುವುದು ಸಂಗೀತದ ಸಾನ್ನಿಧ್ಯದಲ್ಲೇ..”

Read More

ಪ್ರೋಗ್ರೆಸ್: ಎಂ.ಜಿ. ಶುಭಮಂಗಳ ಅನುವಾದಿಸಿದ ಪೆದ್ದಿಂಟಿ ಅಶೋಕ್ ಕುಮಾರ್ ಬರೆದ ಕತೆ

“‘ಪ್ರಾಮಿಸ್ ಅಪ್ಪಾ.. ತಪ್ಪದೆ ಒಳ್ಳೆ ಮಾರ್ಕ್ಸ್ ತೆಗೆದುಕೊಳ್ಳುತ್ತೇನೆ. ಪ್ರತಿದಿನ ಹನ್ನೆರಡು ಗಂಟೆವರೆಗೂ ಓದುತ್ತೇನೆ. ಬೆಳಿಗ್ಗೆ ಎಬ್ಬಿಸಿದ ತಕ್ಷಣ ಏಳುತ್ತೇನೆ. ತಾತನ ಮನೆಗೆ ಹೋಗುವುದಿಲ್ಲ. ತಮ್ಮನೊಂದಿಗೆ ಆಟವಾಡುವುದಿಲ್ಲ..ʼ ಇನ್ನೂ ಏನೋ ಹೇಳುತ್ತಿದ್ದಾಳೆ.”

Read More

ನದೀಮ ಸನದಿ ಪುಸ್ತಕದ ಕುರಿತು ಆರ್ ವಿಜಯರಾಘವನ್ ಬರಹ

“ಇಂದಿನ ಎಲ್ಲ ಮೌಲ್ಯಗಳು ಪಲ್ಲಟವಾಗುತ್ತಿರುವ ಸಮಾಜೋ-ರಾಜಕೀಯ ಸನ್ನಿವೇಶಗಳಲ್ಲಿ ಗಾಂಧಿಯ ಆದರ್ಶಗಳಲ್ಲಿ ರೂಪುಗೊಳ್ಳಬೇಕಾದ ನಮ್ಮ ವ್ಯಕ್ತಿತ್ವಗಳು ಅದಕ್ಕೆ ವಿರುದ್ಧವಾದ ಎಲ್ಲವನ್ನೂ ಒಳಗೊಂಡ ಕೆಟ್ಟ ಚಿತ್ರಗಳಾಗಿ ಎದುರು ಬಂದು ನಿಲ್ಲುತ್ತವೆ. ಗಾಂಧಿ ಸಿಕ್ಕಿದ್ದ ಕವಿತೆಯ ಶೀರ್ಷಿಕೆ ಗಾಂಧಿಯನ್ನು ಕುರಿತ ಅಗೌರವದಿಂದ ಮೂಡಿದ್ದಲ್ಲ. ಇಲ್ಲಿ ಕವಿಗೆ ಎದುರಾದ ಗಾಂಧಿ ಧೋತಿ ಪಂಚೆಯ ನಗುಮೊಗದ ಗಾಂಧಿಯಲ್ಲ.”

Read More

ಓಬಿರಾಯನ ಕಾಲದ ಕಥಾ ಸರಣಿಯಲ್ಲಿ ಶಿವರಾಮ ಕಾರಂತರು ಬರೆದ ಕತೆ…

“ರಾಧಾಕೃಷ್ಣನು ಬಂದ ಹದಿನೈದು ದಿವಸಗಳಲ್ಲಿ, ತನ್ನ ಗುಡಿಸಲಿನ ಸಲುವಾಗಿ ಸಾಮಗ್ರಿಗಳನ್ನು ದೊರಕಿಸಿಕೊಳ್ಳಲು ಊರಲ್ಲಿ ಅಲೆದಾಡಿದನು. ಒಬ್ಬಿಬ್ಬರ ಪರಿಚಯವೂ ಆಯಿತು. ಆಗ ಅವರಲ್ಲಿ ಹೋಗುವ ಎಂದು ಹೊರಟನು. ಆ ದಿನದ ಗ್ರಾಸಕ್ಕೆ ಬೇರೆ ದಾರಿ ಇದ್ದಿರಲಿಲ್ಲ. ಅದಕ್ಕಾಗಿ ಹೊರಟಿದ್ದ ಅವನು ಹಿಂದೀ ರಣಾಗ್ರದಲ್ಲಿ ಸಿಲುಕಿಕೊಂಡನು. ಕೊನೆಗೆ ಶ್ಯಾಮ, ನೀಲ ಎಂದು ಇಬ್ಬರು ಹಿರಿಯ ಹುಡುಗರನ್ನು ಕರೆದುಕೊಂಡು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ