Advertisement

Category: ಸಾಹಿತ್ಯ

ಜಲ ಪ್ರವಾಹ ಮತ್ತು ಮೀನು ಮಾರುವ ಅಮೀನ ಸಾಹೇಬರು..: ವೈ.ಎಸ್. ಹರಗಿ ಬರೆದ ಹೊಸ ಕತೆ

“ಗಲ್ಲಿ ಗಲ್ಲಿಗೆ ಹೋಗಿ “ಮೀನು!.. ಮೀನು ತಾಜಾ ಮೀನು..!!” ಎಂದು ಶಹರದಲ್ಲಿ ಮಾರಾಟಕ್ಕೆ ಹೋಗುತ್ತಿದ್ದ ಸಾಹೇಬರಿಗೆ ಪ್ರಾರಂಭಿಕವಾಗಿ ಸಮಸ್ಯೆಗಳುಂಟಾದವು.. ಯಾವ ಏರಿಯಾದಲ್ಲಿ ಮೀನು ತಿನ್ನುವವರು ನೆಲೆಸಿದ್ದಾರೆಂದು ಗೊತ್ತಾಗಲಾರದೇ ಬ್ರಾಹ್ಮಣರ ಓಣಿಯಲ್ಲಿ ಹೋಗಿ “ಮೀನು..!! ಮೀನು ತಾಜಾ ಮೀನು.!.”

Read More

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಕೊರಡ್ಕಲ್ ಶ್ರೀನಿವಾಸರಾವ್ ಬರೆದ ಕತೆ “ದೇವಸ್ಥಾನ ಪ್ರವೇಶ”

“ಚೀಂಕ್ರನು ಯೋಚಿಸಿ ಯೋಚಿಸಿ ಕೊನೆಗೊಂದು ಸಂಕಲ್ಪ ಮಾಡಿದನು. ತನ್ನ ಇಬ್ಬರು ಮಕ್ಕಳನ್ನು ಮಿಶನ್ ಶಾಲೆಗೆ ಕಳುಹಿಸತೊಡಗಿದ. ತಿಂಗಳು ವರ್ಷಗಳು ಕಳೆದುವು. ಮಕ್ಕಳಿಬ್ಬರೂ ವಿದ್ಯಾಭ್ಯಾಸದಲ್ಲಿ ನಿಪುಣರಾಗುತ್ತ ಹೋದರು. ಹಿರಿಯವನಾದ ಸುಂದರನು ಬಿ.ಎ. ಬಿ.ಎಲ್. ಆಗಿ ಮದ್ರಾಸಿನಲ್ಲೆ ಪ್ರಖ್ಯಾತ ವಕೀಲನೆನಿಸಿಕೊಂಡ.”

Read More

ಪುಸ್ತಕಗಳು ಎಂದಿಗೂ ಸಾಯುವುದಿಲ್ಲ: ಟೀನಾ ಶಶಿಕಾಂತ್ ಪುಸ್ತಕದಿಂದ ಒಂದು ಲೇಖನ

“ಇಪ್ಪತ್ತರ ದಶಕದಲ್ಲಿ ಈ ಮಳಿಗೆ ಎಂತಹ ಖ್ಯಾತಿಯನ್ನು ಪಡೆದಿತ್ತೆಂದರೆ ಇಲ್ಲಿ ಜೇಮ್ಸ್ ಜಾಯ್ಸ್, ಎಜ್ರಾ ಪೌಂಡ್, ಹೆಮಿಂಗ್ವೆ, ಫೋರ್ಡ್ ಮ್ಯಾಡಾಕ್ಸ್ ಫೋರ್ಡ್, ಎಫ್. ಸ್ಕಾಟ್ ಫಿಟ್ಜೆರಾಲ್ಡ್ ಮೊದಲಾದ ಲೇಖಕರು ಒಂದೆಡೆ ಕೂತು ಪಾನೀಯ ಸೇವಿಸುತ್ತ ಚರ್ಚೆ ನಡೆಸುತ್ತಿರುವ ದೃಶ್ಯ ಮಾಮೂಲಾಗಿತ್ತು. ಜೇಮ್ಸ್ ಜಾಯ್ಸ್ ಈ ಮಳಿಗೆಯಲ್ಲಿ ತನ್ನ ಆಫೀಸನ್ನೆ ಸ್ಥಾಪಿಸಿಕೊಂಡುಬಿಟ್ಟಿದ್ದ.”

Read More

ನೈದಿಲೆಯ ಒಡಲು: ನಾರಾಯಣ ಯಾಜಿ ಬರೆದ ಕತೆ

“ರಾತ್ರಿಯೆಲ್ಲ ನಿದ್ರೆಯಿಲ್ಲದೇ ಹೊರಳಾಡಿದೆ. ಬಳಸಲು ಬಂದ ನಿನ್ನನ್ನು ದೂರ ತಳ್ಳಿದ್ದು ನನ್ನೆದೆಯಲ್ಲಿನ ಜ್ವಾಲಾಮುಖಿಯಲ್ಲಿ ನೀನು ಅಪ್ಪಚ್ಚಿಯಾಗಬಾರದೆಂದು. ಮಿಹಿಕಾ ನಿದ್ರಿಸುವಾಗಲೆಲ್ಲ ನಮ್ಮಿಬರ ಕೈಗಳನ್ನು ತನ್ನ ಮುಖದಮೇಲೆ ಇರಿಸಿ ನಿದ್ರಿಸುತ್ತಿದ್ದಳು. ಅವಳನ್ನು ಆ ಸ್ಥಿತಿಯಲ್ಲಿ ದಿಟ್ಟಿಸಿ ನೋಡಿದಾಗ ಅಳುವೇ ಬಂತು. ಅಂಶುವಿನ ಮಾತು ನೆನಪಿಗೆ ಬಂದು ದುಃಖವೇ ಉಮ್ಮಳಿಸಿತು. ಅವನ ಚರ್ಯೆಗಳೆಲ್ಲದರ ಹಿಂದೆ ಏನೋ ಇರುವ ಸಂಚು ಕಂಡಿತು. ನಿನ್ನ ಮೇಲಿನ ನನ್ನ ಪೊಸೆಸಿವ್ ನೆಸ್ ಅನ್ನು ಅವ ಚನ್ನಾಗಿಯೇ ಉಪಯೋಗಿಸಿಕೊಂಡಿದ್ದ, ನಿನ್ನ ಮೋಸಕ್ಕೆ ನನ್ನದೂ ಮೋಸವೇ ಉತ್ತರವಾಗಬೇಕೆ.”

Read More

ನಾಗರಾಜ್ ನವೀಮನೆ ಪುಸ್ತಕಕ್ಕೆ ಕೃಪಾಕರ ಸೇನಾನಿ ಬರೆದ ಮುನ್ನುಡಿ

“ಈ ಎಲ್ಲಾ ಕರಾಳ ಅಧ್ಯಾಯಗಳನ್ನು ತಿಳಿದಿದ್ದರಿಂದ ಸಾಕಾನೆಗಳ ಬಗ್ಗೆಯಾಗಲಿ, ಮಾವುತರ ಬಗ್ಗೆಯಾಗಲಿ ನಮಗೆ ಹೆಚ್ಚು ಆಸಕ್ತಿ ಮೂಡಿರಲಿಲ್ಲ. ಆದರೆ, ಮಾವುತ ಮಾರ ಮತ್ತು ಮುದುಮಲೈ ಆನೆಯನ್ನು ಹತ್ತಿರದಿಂದ ಗಮನಿಸುತ್ತಿದ್ದಾಗ ನಮ್ಮ ನಿಲುವು ಸ್ವಲ್ಪ ಬದಲಾಯಿತು. ಮುದುಮಲೈ ಆನೆ ತಮಿಳುನಾಡಿನ ಮುದುಮಲೈ ಕಾಡಿನ ಸಾಕಾನೆ ಶಿಬಿರದಲ್ಲಿದ್ದ ಒಂದು ಅಪರೂಪದ ಆನೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ