Advertisement

Category: ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅನುಪಮಾ ಪ್ರಸಾದ್ ಬರೆದ ಕಥೆ

“ಗೆಯ್ಮೆ ಮಾಡುತ್ತಲೇ ಬದುಕು ಕಟ್ಟಿಕೊಂಡವನು ಜಯಂತ ಪೂಜಾರಿ. ಶಾಲಾ ದಿನಗಳಿಂದಲೇ ಕಬಡ್ಡೀ ಜಯಂತ ಎಂದೇ ಹೆಸರು ಪಡೆದವನು. ಅವನಿದ್ದಲ್ಲಿ ಎಂತಹ ಜಡಬರತನೂ ಪುಟಿದೇಳಲೇಬೇಕು ಅಂತಹ ಪಾದರಸ. ದೇವ ನಗರಿಯಿಂದ ಹತ್ತು ಮೈಲು ದೂರದ ಏಯ್ಡೆಡ್ ಹೈಸ್ಕೂಲ್‌ನಲ್ಲಿ ದಿನ ಗುತ್ತಿಗೆಗೆ ಪಿ.ಟಿ. ಮೇಷ್ಟ್ರಾಗಿ ಸೇರಿದಂದಿನಿಂದ ವಿದ್ಯಾರ್ಥಿಗಳನ್ನು ಕಂಬಳದ ಕೋಣಗಳಂತೆ ಹುರಿಗೊಳಿಸುತ್ತಾನೆಂದುಪ್ರಸಿದ್ದಿ ಪಡೆದಿದ್ದ.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಅನುಪಮಾ ಪ್ರಸಾದ್ ಬರೆದ ಕಥೆ ‘ಕಾಳಿಂದಿ ಮಡು’

Read More

ಬೆನ್ನ ಮೇಲೆ ಇಮಾರತಿನ ಭಾರ; ಒಡಲೊಳಗೊಂದು ಪುಟ್ಟ ಝರಿ

“ನಿನ್ನ ಹೆಸರೇನು?” ಎಂದು ಸಂತೆಯಲ್ಲಿ ತನ್ನ ಹೆಸರು ಕೇಳಿದ ತರುಣಿ ಬ್ಲಿಮುಂಡಾಳ ಹಿಂದೆ ಬಲ್ತಸಾರ್ ನಡೆದು ಬಂದಿದ್ದಾನೆ. ಆಕೆಯ ಮನೆಯಲ್ಲೇ ಇಬ್ಬರೂ ಒಂದಾಗಿ ಜೀವನ ನಡೆಸುತ್ತಿದ್ದಾರೆ. ಮೊದಲ ದಿನವೇ ಬ್ಲಿಮುಂಡಾಳ ವಿಚಿತ್ರ ಅಭ್ಯಾಸವನ್ನು ಬಲ್ತಸಾರ್ ಕಾಣುತ್ತಾನೆ. ರಾತ್ರಿಯೇ ಹಾಸಿಗೆಯ ಪಕ್ಕದಲ್ಲಿ ಬ್ರೆಡ್ಡಿನ ತುಂಡೊಂದನ್ನು ತೆಗೆದಿಟ್ಟುಕೊಂಡು ಮುಂಜಾನೆ ಕಣ್ತೆರೆಯುವ ಮೊದಲೇ ಬ್ಲಿಮುಂಡಾ ಆ ಬ್ರೆಡ್ಡನ್ನು ತಿಂದು ಮುಗಿಸಿಯೇ ಕಣ್ಬಿಡುತ್ತಾಳೆ.”
1998ರಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಪೋರ್ಚುಗೀಸ್ ಭಾಷೆಯ ಬರಹಗಾರ…

Read More

ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕಥೆ “ಕಲಗಚ್ಚು”

“ಆಗಲೂ ಹೀಗೇ ಇದ್ದಳು. ಸಂಜೆಗತ್ತಲ ಹೊತ್ತಲ್ಲಿ ನೂರು ಆಶೆಗಳನ್ನು ಹುಟ್ಟಿಸುವವಳು ಒಂದು ಸಂಜೆ ಇರುಳು ತಲೆಯ ಮೇಲಿದ್ದ ಕಲಗಚ್ಚಿನ ಬಕೆಟ್ಟನ್ನು ನನ್ನ ಮೇಲೆ ಬಗ್ಗಿಸಿದ್ದಳು. ಆಮೇಲೆ ಎಂದೂ ಬಂದಿರಲಿಲ್ಲ. ಮಾತೂ ಬಿಟ್ಟಿದ್ದಳು. ಗುರುತೇ ಇಲ್ಲದವಳಂತೆ ದೂರವಾದಳು. ನಾನೂ ಊರು ಬಿಟ್ಟು ದೂರ ಎಲ್ಲೆಲ್ಲೋ ಹೋದೆ. ಏನೆಲ್ಲಾ ಆದೆ. ಅವಳ ಮೇಲೇ ಮೊದಲ ಕತೆ ಬರೆದು ಹರಿದು ಹಾಕಿದೆ. ಆಮೇಲೆಯೂ ಕಥೆಗಳನ್ನು ಬರೆದೆ. ಕವಿಯೂ ಆದೆ.”

Read More

ಸೀಮಾರೇಖೆಯಿಲ್ಲದ ಮೂಢನಂಬಿಕೆಗಳು……!

“ಏವ್‌ಬರಿ ಸುತ್ತಮುತ್ತ ಕ್ರೈಸ್ತ ಜನಾಂಗದವರೆ ಬದುಕುತ್ತಿದ್ದರು, ಯಾರಾದರು ಸತ್ತಾಗ ಅವರ ಮನೆಯವರು ಅಂತ್ಯಸಂಸ್ಕಾರವನ್ನು ಮುಗಿಸಿ ಏವ್‌ಬರಿಯ ಚರ್ಚಿಗೆ ಬಂದು ಪೂಜೆ ಸಲ್ಲಿಸುತ್ತಿದ್ದರು. ಕೆಲವರ ಮನೆಯಲ್ಲಿ ಸತ್ತವರ ಹೆಸರಿನ ಪೂಜೆ ಸಲ್ಲಿಸಿದ ಮೇಲೆಯೂ ಕೂಡ ಆತ್ಮ ಕಾಣಿಸಿದ ಅನುಭವವಾಗಿದೆ. ಅಂಥಹ ಸಮಯದಲ್ಲಿ ಚರ್ಚಿನ ಪಾದ್ರಿಯ ಸಲಹೆಯ ಮೇರೆಗೆ ಒಂದು ಪೂಜಿಸಿದ ಯಂತ್ರವನ್ನು ಮನೆಯಲ್ಲಿ ಇಟ್ಟುಕೊಂಡಿದ್ದಾರೆ. ಅದಾಗಿಯೂ ಸುತ್ತ ಮುತ್ತಲಿನ ಕೆಲವು ಊರುಗಳಲ್ಲಿ ಆತ್ಮಗಳು…”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಚ್. ಎಸ್. ಅನುಪಮಾ ಬರೆದ ಕಥೆ

“ಈಗ ನನಗೆ ಊಟಮಾಡುವ ಆಸೆ ಹುಟ್ಟಿದೆ ಯುವರ್ ಆನರ್. ನಾನು ಗೆದ್ದು ಉಪವಾಸ ನಿಲಿಸಬೇಕು. ಆಯಿ ಮಾಡುವ ಮೀನ್‍ಫ್ರೈ, ಪತ್ರೊಡೆ, ತಂಬ್ಳಿ, ದೊಡ್ನ ಎಲ್ಲ ನೆನಪಾಗುತ್ತಿದೆ. ಅವುಗಳ ರುಚಿ ಮರೆಯುವ ಮೊದಲು ಎಲ್ಲರ ಜೊತೆ ಕೂತು ಉಣ್ಣಬೇಕು ಅನಿಸುತ್ತಿದೆ. ಅಷ್ಟೇ ಅಲ್ಲ, ನಾನು ಒಬ್ಬ ವ್ಯಕ್ತಿಯನ್ನು ಪ್ರೀತಿಸುತ್ತಿರುವೆ. ಅವನ ಮದುವೆಯಾಗಬೇಕು. ಮಕ್ಕಳ ಹೆರಬೇಕು. ಸಂಸಾರ ಕಟ್ಟಿಕೊಳ್ಳಬೇಕು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ