Advertisement

Category: ಸಾಹಿತ್ಯ

ದಿಲೀಪ್ ಕುಮಾರ್ ಪುಸ್ತಕಕ್ಕೆ ಮೂಡ್ನಾಕೂಡು ಚಿನ್ನಸ್ವಾಮಿಯವರ ಮಾತುಗಳು

“ಅವನು ಚಳಿ ಕಾಯಿಸಿಕೊಳ್ಳಲು ಬೆಂಕಿಯ ಮುಂದೆ ಕೂತಿದ್ದಾನೆ. ಸುಮ್ಮನೆ ಕುಳಿತಿಲ್ಲ; ಎದೆಯೊಳಗೆ ಬೆಂಕಿ ಇಟ್ಟುಕೊಂಡು ಕಾಯುತ್ತಿದ್ದಾನೆ. ಆ ಕಾಯುವಿಕೆಯ ತೀಕ್ಷ್ಣತೆಯನ್ನು ‘ಬೆಂಕಿ ಹೊರಗಿಲ್ಲ’ ಎಂಬ ಮಾತು ಮಿಂಚಿನಂತೆ ಹೊಳೆಯಿಸುತ್ತದೆ. ಉತ್ತಮ ಕಾವ್ಯ ಮಾಡುವ ಕೆಲಸ ಇಷ್ಟೆ. ಶಬ್ದವಿದೆ, ಅದಕ್ಕೊಂದು ಅರ್ಥವಿದೆ. ಅದರಿಂದಾಚೆ ಆ ಶಬ್ದಾರ್ಥಗಳು ಇನ್ನೇನಿನ್ನೇನನ್ನೋ ಧ್ವನಿಸುತ್ತವೆ. ಅದು ಕಾವ್ಯ. ಪ್ಯಾಬ್ಲೊ ನೆರೂಡ ಹೇಳುತ್ತಾನೆ.”

Read More

ಓಬಿರಾಯನಕಾಲದ ಕಥಾ ಸರಣಿಯಲ್ಲಿ ನಿರಂಜನರು ಬರೆದ “ಚಿರಸ್ಮರಣೆ” ಕಾದಂಬರಿಯ ಅಧ್ಯಾಯ “ಕಯ್ಯೂರಿನ ಶಾಲೆ”

“ಈ ಸಲವೂ ಏನನ್ನೂ ಹೇಳುವುದು ಮಾಸ್ತರಿಂದಾಗಲಿಲ್ಲ. ಅವರು ಅವಾಕ್ಕಾದರು. ಉಳ್ಳವರ ವಿಷಯ ಅವರೆಷ್ಟೊ ತಿಳಿದಿದ್ದರೂ ಈ ವಿಚಾರಸರಣಿಯ ವಿಶಿಷ್ಟತೆಯನ್ನು ಕಂಡು ಬೆರಗಾದರು. ಅವರ ಎದೆಯೊಳಗೆ ಸಂಕಟವಾಯಿತು. ಆತ್ಮಾಭಿಮಾನಿಯಾದ ಮನುಷ್ಯ. ಇಂಥ ಮಾತುಗಳನ್ನು ಕೇಳಲು ಇಷ್ಟವಿಲ್ಲದಿದ್ದರೆ ಎದ್ದು ಹೋಗಬಹುದು. ‘ಬರ್ತೇನೆ, ಕೆಲಸವಿದೆ’ ಎಂದು ಹೇಳಿ ಎದ್ದು ಹೋಗಲೇಬೇಕು, ಎನ್ನಿಸಿತು.”

Read More

ನಟರಾಜ್ ಹುಳಿಯಾರರ ಪುಸ್ತಕದ ಕುರಿತು ಎಚ್.ಆರ್. ರಮೇಶ್ ಬರಹ

“ಯಾವಾಗಲೋ ಚಿಕ್ಕ ವಯಸ್ಸಿನಲ್ಲಿ ನೋಡಿದ ಒಂದು ಸಾವನ್ನು ಬಿಟ್ಟರೆ ಮತ್ತೆ, ಮತ್ತೊಂದು ಸಾವನ್ನು ನೋಡುವುದು 1998 ರ ಆಗಸ್ಟ್ ನಡುರಾತ್ರಿಯ ಡಿ.ಆರ್ ಅವರ ಸಾವು. ಇದರ ಬಗ್ಗೆ ಬರೆಯುವಾಗ ಹುಳಿಯಾರ್ ತಮ್ಮ ಕರುಳ ಬಳ್ಳಿಯ ಯಾವುದೋ ಒಂದು ಕುಡಿ ಕಡಿದು ಹೋದಾಗ ಆಗುವಷ್ಟೇ ನೋವು, ವಿಷಾದ, ಖಾಲಿತನ, ತೀವ್ರವಾಗಿ ಅವರಿಗೂ ಆಗುವುದನ್ನು ಕಾಣಬಹುದು. ಅದೇ ಥರ 2000 ರ ಇಸ್ವಿಯಲ್ಲಿ ಜರುಗಿದ ಲಂಕೇಶ್ ಸಾವು.”

Read More

“ನಟನೆ”: ಸಚೇತನ ಭಟ್ ಅನುವಾದಿಸಿದ ಹರುಕಿ ಮುರಕಮಿ ಬರೆದ ಜಪಾನೀ ಕತೆ

“ಒಂದು ಕಾಲದಲ್ಲಿ ತಾನು ಪ್ರೀತಿಸಿದ್ದ, ಜೊತೆಗೆ ತಬ್ಬಿ ಮಲಗಿದ್ದ ರಕ್ತ ಮಾಂಸಗಳಿಂದ ತುಂಬಿದ್ದ ಸುಂದರ ದೇಹ ಇವತ್ತು ಕೇವಲ ಬೂದಿ ಎನ್ನುವದನ್ನು ಜೀರ್ಣಿಸಿಕೊಳ್ಳುವದು ತಕತ್ಸುಕಿಯ ಶಕ್ತಿ ಮೀರಿದ ಕಾರ್ಯವಾಗಿತ್ತು. ಕಾಫುಕ ಈ ಶೂನ್ಯವನ್ನು ಚೆನ್ನಾಗಿ ಬಲ್ಲವನಾಗಿದ್ದ. ತಕಾತ್ಸುಕಿಯ ಕಣ್ಣುಗಳು ಅವಳ ನೆನಪಿನಿಂದ ಮಂಜಾದಾಗ ಕಾಫುಕನಿಗೆ ಅವನನ್ನು ತಬ್ಬಿಕೊಂಡು ಸಂತೈಸಬೇಕೆನಿಸಿತ್ತು. ಅವನು ತನ್ನ ಭಾವನೆಗಳನ್ನು ಮುಚ್ಚಿಡಲಾರದ ಮನುಷ್ಯನೆನಿಸಿತು. “

Read More

ಅಶೋಕ್ ಕುಮಾರ್ ಅನುವಾದಿಸಿದ ಸುಭಾಷ್ ಚಂದ್ರನ್ ಅವರ ಕಾದಂಬರಿಯ ಒಂದು ಭಾಗ

“ಮಳೆ ಜೋರಾಗಿ ಮರವನ್ನೇ ಮುಳುಗಿಸುವಂತೆ ಸುರಿಯತೊಡಗಿದಾಗ ರಣಹದ್ದಿನ ಪುಕ್ಕಗಳು ತೊಯ್ದು ತೊಪ್ಪೆಯಾಗುವುದನ್ನು ತನ್ನ ಕಡೆಗಣ್ಣಿಂದ ನೋಡುವುದು ಅಯ್ಯಾಪಿಳ್ಳೆಗೆ ಸಾಧ್ಯವಾಯಿತು. ಪಂಜರಕ್ಕೆ ಒತ್ತಿಕೊಂಡಂತಿದ್ದ ಜುಟ್ಟಿನ ಗಂಟು ಕಳಚಿಕೊಂಡು ಹಿಂದಕ್ಕೆ ಚದುರಿದ್ದ ಕೂದಲಿಗೆ ಕುತ್ತಿಗೆಯನ್ನೊತ್ತಿ ಅಯ್ಯಾಪಿಳ್ಳೆ ತಲೆಯನ್ನು ಹೊರಳಿಸಲು ನೋಡಿದನಾದರೂ ಸಾಧ್ಯವಾಗಲಿಲ್ಲ. ಭೋರ್ಗರೆದು ಸುರಿಯುತ್ತಿರುವ ಮಳೆಯಲ್ಲಿ ಆತ ಬಾಯಾರಿ ತಹತಹಿಸಿದ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ