Advertisement

Category: ಸಾಹಿತ್ಯ

ಸರಿತಾ ನವಲಿ ಬರೆದ ಈ ಭಾನುವಾರದ ಕಥೆ “ಅಂದ-ಛಂದವಿಲ್ಲದ ಗೊಂಬಿ”

“ಜ್ವರದ ತಾಪದಿಂದ ನರಳುತ್ತಿದ್ದ ಅವ್ವಕ್ಕಗ ಹಣಿ ಮ್ಯಾಲೆ ತಣ್ಣೀರಿನ ಪಟ್ಟಿ ಹಾಕಿದ್ರಾತು ಅಂತ ಹಳೇ ಬಟ್ಟಿ ತುಂಡನ್ನು ಹುಡುಕಲು ಕಪಾಟಿನಲ್ಲಿ ತಡಕಾಡಿದ ಗಂಗವ್ವಜ್ಜಿಯ ಕೈಗೆ ಹೋದವರ್ಷ ಪಂಚಮಿಹಬ್ಬಕ್ಕಂತ ಹೊಲಿಸಿದ ಅವ್ವಕ್ಕನ ಲಂಗ ಸಿಕ್ಕಿತು. ಒಂದೆರಡೇ ಸಲ ಹಾಕಿಕೊಂಡಿದ್ದ ಲಂಗದ ಒಂದು ಭಾಗವನ್ನು ಕತ್ತರಿಯಿಂದ ಕತ್ತರಿಸಿದ್ದು ಕಂಡು ಗಂಗವ್ವಜ್ಜಿಯ ಎದಿ ಧಸಕ್ಕೆಂದಿತು. ಎಪ್ಪತ್ತು ವರ್ಷ ವಯಸ್ಸಿನ ಅನುಭವಿ ಮುದುಕಿ ಗಂಗವ್ವಗ ಏನೋ ಅನುಮಾನ ಬಂದು…”

Read More

ಕ್ರಾಂತಿಯಲ್ಲೊಂದು ಪ್ರೀತಿ ಮಾರ್ಗ ತೋರಿಸಿದ ಫೈಜ್: ಮಹಾಂತೇಶ ಹೊದ್ಲೂರ ಬರೆದ ಲೇಖನ

“ಫೈಜ್ ಕ್ರಾಂತಿ ಮಾಡುತ್ತಾ, ಕ್ರಾಂತಿಯೊಳಗೆ ಪ್ರೀತಿಯನ್ನು ತೋರಿಸಿದವರು. ಕ್ರಾಂತಿಗೂ ಪ್ರೀತಿ ಪಾಠ ಹೇಳಿಕೊಟ್ಟವರು ನನ್ನ ಪ್ರೀತಿಯ ಫೈಜ್. ಅವರು ಜೈಲಿಗೆ ಹೋಗಿ, ಬಿಡುಗಡೆಗೊಂಡು, ಮತ್ತೆ ಜೈಲಿಂದ ಜೈಲಿಗೆ ಸ್ಥಳಾಂತರಗೊಂಡು, ಬಜಾರಿನ ಬೀದಿಯಲ್ಲಿ ಅವರನ್ನು ಮೆರವಣಿಗೆ ಮಾಡಿದರೂ ಸಹ ಅವನ ಮುಖದಲ್ಲಿ ಬುದ್ಧನ ನಗು ಕಾಣತ್ತಾ ಇತ್ತು. ಲೆನಿನ್ ಶಾಂತಿ ಪ್ರಶಸ್ತಿ ಬಂದಾಗಲೂ ‘ಇದು ನನಗಲ್ಲ…”

Read More

ನಂದಿನಿ ಹೆದ್ದುರ್ಗ ಬರೆದ ಈ ಭಾನುವಾರದ ಕತೆ “ಅಸ್ತು”

“ತುರ್ತು ಕೆಲಸದ ನೆಪವೊಡ್ಡಿದವನನ್ನು ಮುದ್ದು ಪ್ರೇಮದಲಿ ಗದ್ದರಿಸಿ ನಾಳೆ ಬರುವಾಗ ನಮ್ಮ ಮೊದಲು ಭೇಟಿಯಲ್ಲಿ ನೀನು ತೊಟ್ಟ ‘ಬಾದಾಮಿ ಬಣ್ಣದ ಅದೇ ಶರ್ಟು’ ತೊಟ್ಟು ಬರಲು ಅಪ್ಪಣೆ ಮಾಡಿ ಈ ಬದಿಯಿಂದ. ಮುತ್ತು ತೂರಿದವಳ ಪ್ರೇಮಕ್ಕೆ ಸೋತು ಆರು ನಿಮಿಷ ಮಾತಾಡಿ ಯಾವುದೋ ಅರ್ಜೆಂಟ್ ಕರೆ ಬರುತ್ತಿದೆ ಎನ್ನುತ್ತಾ ಫೋನಿಟ್ಟ. ಮತ್ತೆ ಮೊದಲಿನ ದಿನದ ಕಳೆಯಲ್ಲಿ ಸುಹಾ..!! ʼಅರೆ.. ನಾನಷ್ಟೇ ಅವನಿಗೆ ಅಂಗಿಯ ಬಣ್ಣ ಹೇಳಿದೆ.. ನಾನೇನು ತೊಡಬೇಕು’.”

Read More

ರಾಗಂ ಪುಸ್ತಕದ ಕುರಿತು ಮುರ್ತುಜಾಬೇಗಂ ಕೊಡಗಲಿ ಬರೆದ ಲೇಖನ

“ಕೊಂಚ ಮನ ತಹಬದಿಗೆ ಬಂದಂತಾಗಿ, ಗೆಳೆಯರೊಬ್ಬರ ಮನೆಗೆ ಹೋಗಿ, ಅಲ್ಲಿದ್ದ ಪುಟ್ಟ ಕಂದಮ್ಮಗಳ ಬೊಗಸೆ ತುಂಬಿಸಿಕೊಂಡು ಮುದ್ದಾಡಿದೆ. ಮಗಳಂತೆ ಕಾಣುವ ಅಪ್ಪ-ಅಮ್ಮನ ಜೊತೆ ಮಾತಾಡಿ, ಕೀಟ್ಸ್‍ ನ ಸಹವಾಸದಿಂದ ಹೊರಬಂದೆ. ‘ಯಪ್ಪಾ, ಬದುಕಿದೆ’ ಅಂತ ನಿಟ್ಟುಸಿರು ಬಿಟ್ಟೆ. ಮಹಾಶಯ ಕೈಬಿಡಲೇ ಇಲ್ಲ. ಮರುದಿನ ಮತ್ತೆ ಅವನದೆ ಕನವರಿಕೆ, ಮುಂದೇನಾಯಿತು? ನಮ್ಮ ದೋಸ್ತನಿಗೆ ಎಂಬ ಹಳವಂಡ. ಮತ್ತೆ ತೆಕ್ಕೆಗೆಳೆದುಕೊಂಡು ಅವನೊಂದಿಗೆ ಮಾತಾದೆ”

Read More

ಪ್ರಕಾಶ್ ಪೊನ್ನಾಚಿ ಬರೆದ ಈ ವಾರದ ಕಥೆ “ಪರಿಧಿ”

“ಬೆಳಗೆದ್ದರೆ ಯುಗಾದಿ ಹಬ್ಬ, ಊರಲ್ಲೆಲ್ಲಾ ಎತ್ತುಗಳನ್ನ ಸಿಂಗರಿಸಿ ನೇಗಿಲು ನೊಗವನ್ನೆಲ್ಲಾ ಸ್ವಚ್ಚಗೊಳಿಸಿ ಭೂಮಿ ತಾಯಿಗೆ ಒಂದೆರಡು ಸುತ್ತು ಉಳುಮೆ ಮಾಡಿ ಪೂಜೆ ಸಲ್ಲಿಸಿ ಆ ವರ್ಷದ ವ್ಯವಸಾಯಕ್ಕೆ ಪಾದಾರ್ಪಣೆಗೆ ಅಡಿಗಲ್ಲು ಹಾಕುವುದು ಮಾಮೂಲು. ಅಪ್ಪ ಎಂದಿನಂತೆ ಕೆಬ್ಬೆ ಹೊಲದಲ್ಲಿ ಎತ್ತುಗಳನ್ನು ಕೆಬ್ಬೆ ಹೊಲದಲ್ಲಿ ಎತ್ತುಗಳನ್ನು ಸಿಂಗರಿಸಿ ಹೊನ್ನೇರು ಕಟ್ಟಲು ಅಣಿ ಮಾಡುತ್ತಿದ್ದರು. ನಾನು, ಅಕ್ಕ ಹೂ, ವಿಭೂತಿ, ನೀರುಗಳನ್ನು ಹಿಡಿದು ಅಪ್ಪನ ಪೂಜೆ, ಮೊದಲ ಏರಿನ ಸುತ್ತು ನೋಡಲು ಕಾತುರದಿಂದ ಅಪ್ಪನ ..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ