Advertisement

Category: ಸಾಹಿತ್ಯ

ಎಂ.ಜಿ. ಶುಭಮಂಗಳ ಅನುವಾದಿಸಿದ ಪೆದ್ದಿಂಟಿ ಅಶೋಕ್ ಕುಮಾರ್ ಬರೆದ ಕತೆ

“ಇಬ್ಬರೂ ಮಾತನಾಡಿಕೊಳ್ಳುತ್ತಿರುವಂತೆಯೇ ಟ್ರ್ಯಾಕ್ಟರ್ ತುಂಬಾ ಕೂಲಿಗಳ ಮಂದೆ ದಬದಬನೆ ಇಳಿಯಿತು. ನಾಲ್ಕು ಬೆರಳಿಗೆ ನಾಲ್ಕು ಉಂಗುರಗಳು, ಡೊಳ್ಳು ಹೊಟ್ಟೆಯ ವ್ಯಕ್ತಿ ಸ್ಕೂಟರಿನಲ್ಲಿ ಬಂದು ಕೂಲಿಗಳಿಗೆ ತಲಾ ಹತ್ತು ರುಪಾಯಿ ಹಿಡಿದುಕೊಂಡು ತೊಂಭತ್ತು ರುಪಾಯಿ ಮಾತ್ರ ಕೊಡುತ್ತಿದ್ದಾನೆ. ಏಕೆಂದು ಅವರು ಕೇಳಲಿಲ್ಲ,. ಇವನು ಹೇಳಲೂ ಇಲ್ಲ. ‘ಇವನು ಗುತ್ತಿಗೆದಾರ. ಸ್ಕೂಟರಿನಲ್ಲಿ ಬೆಳಗ್ಗೆ ಮತ್ತು ಸಂಜೆ ಎರಡು ರೌಂಡ್ ಹಾಕುತ್ತಾನೆ. ಸದ್ಯ ಇವತ್ತು ಪರವಾಗಿಲ್ಲ. ..”

Read More

ಭಾರತಿ ಹೆಗಡೆ ಬರೆದ ‘ಮಣ್ಣಿನ ಗೆಳತಿ’ ಪುಸ್ತಕದಿಂದ ಒಂದು ಲೇಖನ

“ಹಾಗೆ ನೋಡಿದ್ರೆ ಅಜ್ಜಿಯ ದೃಷ್ಟಿಯಲ್ಲಿ ಕೃಷಿ ಕೆಲಸ ಈಗ ತುಂಬ ಸುಲಭ. `ಈಗೇನ್ ಕಣವ್ವಾ… ಬೇಕಾದಸ್ಟು ಯಂತ್ರಗಳು ಬಂದಿವೆ, ಸರ್ಕಾರದೋರು ಎಂತೆಂತದೋ ಕೊಡ್ತವ್ರೆ, ಆಗೆಲ್ಲ ಈಂಗೆಲ್ಲ ಇರ್ನಿಲ್ಲ. ಯಾತದಲ್ಲಿ ನೀರೆತ್ತಬೇಕಾಗಿತ್ತು. ಗುದ್ದಲಿಯಿಂದ ಅಗೀಬೇಕಾಗಿತ್ತು. ಎಲ್ಲ ನಾವೇ ಬೆಳೀತಾ ಇದ್ವು. ಆವಾಗ ಭಾಳಾ ತೊಂದರೆ. ಒಂದ್ ಕಿತಾ ಏಕಾಏಕಿ ಬರ ಬಂದು ಬಿಡ್ತು. ನೀರು ಸಮಸ್ಯೆ, ಎಷ್ಟೊಂದು ಜನ ಎಲ್ಲ ಸತ್ತೋದ್ರು.”

Read More

ಓಬೀರಾಯನ ಕಾಲದ ಕಥಾಸರಣಿಯಲ್ಲಿ ಬಿ. ತಮ್ಮಯ ಬರೆದ ಕಥೆ

“ವರ್ಷಕ್ಕೊಮ್ಮೆ ಶರಾಬು, ಶೇಂದಿ ಅಂಗಡಿಗಳ ಏಲಂ ನಡೆಯುತ್ತಿತ್ತು. ಆಗ ಪತ್ರಿಕೆಗಳು, ರೇಡಿಯೋ ಯಾವುದೂ ಇರಲಿಲ್ಲ. ಬರೇ ಟಂಕಿನಿಶಿ ಮಾಡುತ್ತಿದ್ದರು ಅಥವಾ ಪಟೇಲರ ಚಾವಡಿಗೆ ನೋಟೀಸು ಹೋಗುತ್ತಿತ್ತು. ಅಬಕಾರಿ ಇಲಾಖೆಯವರು ಗುತ್ತಿಗೆದಾರರಿಗೆ ತಿಳಿಸುತ್ತಿದ್ದರು…”

Read More

ಆರ್. ವಿಜಯರಾಘವನ್ ಅನುವಾದಿಸಿದ ಇಟಾಲೋ ಕ್ಯಾಲ್ವೀನೋನ ಒಂದು ಕಥೆ

“ನಾವು ಹೆಚ್ಚು ಹೊತ್ತು ಕಾಯಬೇಕಾಗಿರಲಿಲ್ಲ. ವೃತ್ತಾಕಾರದಲ್ಲಿ ಹರಡಿದ ಅಲೆಗಳೊಂದಿಗೆ ಸಮುದ್ರ ಕಂಪಿಸಲು ಪ್ರಾರಂಭಿಸಿತು. ಈ ವೃತ್ತದ ಮಧ್ಯದಲ್ಲಿ ಒಂದು ದ್ವೀಪ ಕಾಣಿಸಿಕೊಂಡಿತು, ಅದು ಪರ್ವತದಂತೆ, ಗೋಳಾರ್ಧದಂತೆ, ನೀರಿನ ಮೇಲೆ ವಿಶ್ರಾಂತಿ ಪಡೆಯುತ್ತಿರುವ ಭೂಗೋಳದಂತೆ ಅಥವಾ ಅದರ ಮೇಲೆ ಸ್ವಲ್ಪ ಮೇಲಕ್ಕೆ ಬೆಳೆದಿರುವಂತೆ ಕಂಡಿತು.”

Read More

ಕರಣಂ ಪವನ್ ಪ್ರಸಾದ್ ಬರೆದ ‘ರಾಯಕೊಂಡ’ ಕಾದಂಬರಿಯ ಆಯ್ದ ಭಾಗ

“ಈ ಕಡೆ ನೀರು ಕುಡಿಯೋಣ ಎಂದರೆ ಒಂದು ಹನಿ ನೀರೂ ಗುಡಿಯಲ್ಲಿ ಇರಲಿಲ್ಲ. ಬಿಟ್ಟರೆ ಕಲ್ಯಾಣಿ ನೀರು, ಅದರಲ್ಲಿ ನಾಯಿ ಸತ್ತ ವಾಸನೆ. ನೆನ್ನೆ ಅದರಲ್ಲೇ ಸ್ನಾನ ಮಾಡಿದೆ ಅಲ್ಲವೇ? ಅದನ್ನೇ ಕುಡಿದೇ ಅಲ್ಲವೇ? ಆಗಲೇ ಇದು ಬಿದ್ದಿತ್ತೋ, ರಾತ್ರಿ ಬಿದ್ದಿತ್ತೋ? ಎಂದು ಪದ್ದಣ್ಣ ಅಂದಾಜಿಸುವಾಗ ವಾಕರಿಕೆ ಒತ್ತರಿಸಿಕೊಂಡುಬಂತು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ