Advertisement

Category: ಸಾಹಿತ್ಯ

ಕಿಬ್ಬಚ್ಚಲ ಮಂಜಮ್ಮನ ಪುಸ್ತಕದ ಕುರಿತು ನಾರಾಯಣ ಯಾಜಿ ಬರೆದ ಲೇಖನ

“ಮಂಜಮ್ಮ ಬಹುಶಃ ಮನಸ್ಸು ಮಾಡಿದ್ದರೆ ಮತ್ತೋರ್ವ ಪವಾಡ ಪುರುಷಳೇ ಆಗ ಬಿಡಬಹುದಿತ್ತೇನೋ ಎಂದು ಮರಡುಮನೆ ಸದಾಶಿವ ಅಭಿಪ್ರಾಯ ಪಡುತ್ತಾರೆ. ಆಕೆ ತುಂಬು ಸಂಸಾರದಲ್ಲಿದ್ದು ಎಲ್ಲ ಕೆಲಸ ಮಾಡುತ್ತಾ ಅದರಲ್ಲೇ ಪುರುಸೊತ್ತು ಮಾಡಿಕೊಂಡು ಧ್ಯಾನ, ತಪಸ್ಸುಗಳಲ್ಲಿ ಮುಳುಗಿಬಿಡುತ್ತಿದ್ದಳಂತೆ…”

Read More

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಬೆಳ್ಳೆ ರಾಮಚಂದ್ರ ರಾವ್ ಬರೆದ ಕಥೆ

“ತಾನು ಸುರು ಮಾಡಿದ ಕೆಲಸವು ಇಷ್ಟೊಂದು ಸುಗಮವಾಗಿ ಸಾಗಬಹುದೆಂದು ಗೋಪಿನಾಥನು ಕನಸಿನಲ್ಲೂ ನಿರೀಕ್ಷಿಸಿಲಿಲ್ಲ. ಗ್ರಾಮದ ಶ್ಯಾನುಭೋಗರಿಂದ ಪ್ರಾರಂಭವಾಗಿ ಜಿಲ್ಲಾ ಕಲೆಕ್ಟರವರವರೆಗೂ ಅಧಿಕಾರಿಗಳು ಎಬ್ಬಿಸಿದ ಧೂಳಿನಿಂದ ಮುಚ್ಚಲ್ಪಟ್ಟ ಕಮಿಶನರ ಕಣ್ಣುಗಳನ್ನು ತೆರೆದು ತೊಳೆದು ಜನತಾ ಕಾರುಣ್ಯವನ್ನು ತುಂಬಿಸಿ ಅವರ ಸಹಾನುಭೂತಿಯನ್ನು ಗಳಿಸುವಷ್ಟು ಕಾರ್ಯದಕ್ಷತೆ ತನ್ನಲ್ಲಿದೆಯೆಂದು ಆತ ತಿಳಿದಿರಲಿಲ್ಲ.”

Read More

ರಾಜಶೇಖರ ಜೋಗಿನ್ಮನೆ ಕಥಾ ಸಂಕಲನದ ಕುರಿತು ನಾರಾಯಣ ಯಾಜಿ ಬರಹ

“ಕಥೆಯ ನಿರೂಪಣೆಯಲ್ಲಿ ನಾವೂ ಕೂಡಾ ಕರುಣಾಕರನ ಜಾಗದಲ್ಲಿ ನಿಂತುಬಿಡುತ್ತೇವೆ. ಒಂದೆಲಗ ನೆನಪಿನ ಶಕ್ತಿಹೆಚ್ಚಿಸುವ ಸಂಕೇತ. ಇದು ನೆಲದಲ್ಲಿ ಬೆಳೆಯುವ ಸಸ್ಯವೂ ಹೌದು. ನೀರು ಮತ್ತು ಭೂಮಿಯ ಕುರಿತು ಅಪರಿಮಿತ ಆಸಕ್ತಿಯಿದ್ದ ಜೋಗಿನ್ಮನೆಯವರ ಇಗ್ಗಪ್ಪ ಮತ್ತು ಕರುಣಾಕರ ಇಬ್ಬರೂ ಇಲ್ಲಿ ಸಾಮ್ಯತೆಯನ್ನು ಪಡೆಯುವದು ಹೀಗೆ. ನಾವು ಕಳೆದುಕೊಂಡುದೆಲ್ಲಿ ಎನ್ನುವದರ ಹುಡುಕಾಟದಲ್ಲಿರುವ ಪುರಾಣಗಳ ‘ಅಭಿಜ್ಞಾ’ನದ “

Read More

ಮೋಹಕ ದ್ವೀಪದ ಮೂಗಿನ ತುದಿ: ಅಬ್ದುಲ್ ರಶೀದ್ ಬರೆದ ಕಥೆ

“ಇವರ ಕಥೆಯನ್ನು ಕೇಳಿಸಿಕೊಂಡ ನಾನು ಅವರಿಗೆ ಬೇಕಾಗಿ ನಕ್ಕು ಸುಮ್ಮನಾಗುತ್ತೇನೆ. ಎಲ್ಲಿಂದ ಎಲ್ಲಿಗೋ ಹೊರಟಿದ್ದ ಉಕ್ಕಿನ ನೌಕೆಯೊಂದು ಯಾರದೋ ಹುಚ್ಚು ಮೋಹದಿಂದಾಗಿ ಇಲ್ಲಿ ತುಕ್ಕು ಹಿಡಿದು ಸಾಯಬೇಕಾಗಿ ಬಂದಿರುವುದು ಇವರಿಗೆ ನಗುವಿನ ವಿಷಯ… “

Read More

ಎಸ್. ದಿವಾಕರ್ ಕವನ ಸಂಕಲನದ ಕುರಿತು ಎಚ್. ಆರ್. ರಮೇಶ್ ಬರಹ

“ಕ್ಲೀಷೆಯಲ್ಲದ, ಚರ್ವಿತಚರ್ವಣವಲ್ಲದ ಇಲ್ಲಿನ ಕವಿತೆಗಳ ವಿಸ್ತಾರ, ಭಿತ್ತಿ, ಆಧುನಿಕೋತ್ತರ ಕನ್ನಡ ಕಾವ್ಯ ಮೀಮಾಂಸೆಗೆ ಒಂದು ಕೊಡುಗೆ. ಅದರ ದಾರಿಯನ್ನು ಇನ್ನಷ್ಟು ಮುಂದಕ್ಕೆ ಸ್ಪಷ್ಟಮಾಡುವಲ್ಲಿ ಪ್ರೀತಿಯ ಪ್ರಯತ್ನ. ಅದು ಸಫಲವೂ ಕೂಡ ಇಲ್ಲಿ. ಓದುತ್ತ ಹೋದಲ್ಲಿ ಕವಿತೆಗಳ ಸಾಲುಗಳ, ಮನಗಾಣಬಹುದು. ಹೊಸ ಚೈತನ್ಯದಿಂದ ತುಂಬಿ ತುಳುಕುವವು. ಜೊತೆಗೆ ವ್ಯಕ್ತಗೊಂಡಿರುವ ವಸ್ತು ಕಡುವಾಸ್ತವದ ನಿಗಿನಿಗಿ ಕೆಂಡದಂತಿವೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ