Advertisement

Category: ಸಾಹಿತ್ಯ

ಸದಾಶಿವ ಸೊರಟೂರ ಕವನ ಸಂಕಲನಕ್ಕೆ ಆಶಾಜಗದೀಶ್ ಮುನ್ನುಡಿ

“ದಿನನಿತ್ಯದ ಸಾಮಾನ್ಯ ವಾರ್ತೆಯೂ ಕವಿತೆಯಾಗಬಲ್ಲದು. ಸಾಮಾನ್ಯ ಎನಿಸುವ ಸಣ್ಣ ವರ್ತಮಾನವೂ ಕವಿಗೆ ಭಿನ್ನವಾಗಿ ಕಾಣಬಹುದು. ಅಂತಹ ಭಿನ್ನತೆಯಲ್ಲಿಯೇ ವರ್ತಮಾನದ ಕಾವ್ಯ ಹೊಸತನ ಪಡೆದುಕೊಳ್ಳುತ್ತದೆ. ಆದರೆ ಕವಿತೆ ಎನ್ನುವುದು ಒಂದು ಭಾಷೆಯ ಸೌಂದರ್ಯ ಸಾಧನವಾಗಿರುತ್ತದೆ. ಕಡಿಮೆ ಪದಗಳಲ್ಲಿ ಹೆಚ್ಚಿನದನ್ನು ಹೇಳಲಿಕ್ಕೆ ಕಾವ್ಯ ನೆರವಾಗುತ್ತದೆ. ಕಾವ್ಯಕ್ಕೆ ಪದಗಳ ದುಂದು, ತುಂಡರಿಸಿಟ್ಟ ಗದ್ಯದ ಭಾಗ ಎನಿಸುವಂತಹ ರಚನೆಗಳು ಸಲ್ಲುವುದಿಲ್ಲ.”

Read More

ಚರ್ಮ: ಎಚ್.ಆರ್.ರಮೇಶ ಬರೆದ ಕತೆ

“ಒಂದು ಸಲ ಚಂದ್ರಾಚಾರಿಯನ್ನು ನೋಡಲು ಕತ್ತಲಲ್ಲಿ ಅವನ ಮನೆಯ ಹಿತ್ತಲಿಗೆ ಹೋದಾಗ ಲಕ್ಷ್ಮಿ ಚೇಳು ಕಚ್ಚಿದ್ದ ಗುರುತು ಅವಳ ಎಡಗಾಲ ಹೆಬ್ಬಟ್ಟಿನ ಮೇಲೆ ಅಚ್ಚುಒತ್ತಿದ ರೀತಿ ಇನ್ನೂ ಹಾಗೆ ಇತ್ತು. ಆದರೂ ಆ ಕತ್ತಲಲ್ಲೂ ಅವನು ಕೊಟ್ಟ ಮುತ್ತು ಹಣೆಯ ಮೇಲೆ ಹಸಿಯಾಗಿಯೇ ಇದ್ದು ಹಣೆ ಮುಟ್ಟಿದಾಗೆಲ್ಲಾ ಚಂದ್ರಾಚಾರಿ ಮಿಂಚಿ ಹೋಗುತ್ತಿದ್ದ. ಈ ಲಹರಿಗಳ ಜೊತೆಗೆ ‘ಚಂದ್ರಾಚಾರಿಯನ್ನು ಮದುವೆಯಾಗಿದ್ದರೆ ಅವನ ಮರದ ಕೆತ್ತನೆಗಳ ಸುಂದರ ಗೊಂಬೆಗಳಂತೆ…”

Read More

ಚನ್ನಪ್ಪ ಕಟ್ಟಿಯವರ ಕಥಾಸಂಕಲನದ ಕುರಿತು ಸಾಹೇಬಗೌಡ ಬಿರಾದಾರ ಲೇಖನ

“ಏಕತಾರಿ ಕತೆಯೊಳಗ ಉಪಮೆ ಹಾಗೂ ಹೋಲಿಕೆಗಳು ತುಂಬಿ ತುಳಕತಾವ. ಕಾಂಡಕೊರೆಯುವ ಹುಳು ಒಳಗೆ ಹೊಕ್ಕವರಂತೆ ದಿನದಿನಕ್ಕೆ ಕೃಶನಾಗುತ್ತ ಹೊರಟಿದ್ದಾನೆ, ಮುರುದು ಮುಟಗಿಮಾಡಿ ನುಂಗಿ ನೀರ ಕುಡಿತಿದ್ರು, ಪಡಸಾಲ್ಯಾಗ ಕುಂತಾವ ಎದ್ದು ಹೊಲಕ ಹೋದವರಂಗ ಹೋಗಿ ಬಿಟ್ಟ ನೋಡ್ರಿ, ಮಳಿಯಪ್ಪ ಗವಿ ಸೆರಿದವರಮಗ ರೈತರ ಕೂಡಾ ಕಣಮುಚಗಿ ಆಟ ಆಡಾಕ ಸುರು ಮಾಡಿದ..”

Read More

ಓಬಿರಾಯನಕಾಲದ ಕಥಾಸರಣಿಯಲ್ಲಿ ಕುಡ್ಪಿ ವಾಸುದೇವ ಶೆಣೈ ಬರೆದ ಕತೆ

“ಅಂದಿನ ಆ ನಿಶಿ! ವಿಧಾತನು ತನ್ನ ಕಲಾಜ್ಞಾನವನ್ನೆಲ್ಲ ಪ್ರಯೋಗಿಸಿ ಅದನ್ನು ರಚಿಸಿರುವನೆಂಬಂತೆ ತೋರುತ್ತಿತ್ತು. ಆ ಅಂಧಕಾರದ ಭೀಕರ ಸೌಂದರ್ಯವನ್ನು ನೋಡಿ ದೇವಗಣಗಳೂ, ತಾರಾಮಂಡಲವೂ ಮುಗ್ಧವಾದಂತಿತ್ತು. ಸಂಪತನು ಅದರ ಕಡೆಗೆ ತಿಲಾಂಶವೂ ಗಮನಕೊಡದೆ, ಉನ್ಮಾದನಂತೆ ಮನೆಯಿಂದ ಹೊರಬಿದ್ದನು. ಈ ಕೊಲೆಗಡುಕನನ್ನು ಸ್ಪರ್ಶಿಸಲಾರದೆ ವಾಯುದೇವನು ಕೂಗುತ್ತ ದಿಕ್ಕು ತೋಚದೆ ಓಡಾಡಿದನು.”

Read More

ವಸುಧೇಂದ್ರರ ‘ತೇಜೋ=ತುಂಗಭದ್ರಾ’ ಕುರಿತು ಎಚ್.ಆರ್. ರಮೇಶ್ ಲೇಖನ

“ಹಂಪಕ್ಕಳನ್ನು ಇವರ ಸುಪರ್ದಿಗೆ ಬಿಟ್ಟು ಹೊರಟಾಗ ಹಂಪಕ್ಕಳಿಗೆ ಇವನ ಮೇಲೆ ಆಸೆ ಹುಟ್ಟುತ್ತದೆ. ಆದರೆ ಅವನು ‘ನಾನೊಂದು ದೇಶದವನು, ನೀನು ಮತ್ತೊಂದು ದೇಶದವಳು. ಒಂದಕ್ಕೊಂದು ಸಂಬಂಧವಿಲ್ಲದ ಸಂಸ್ಕೃತಿಯಲ್ಲಿ ಬೆಳೆದವರು. ಇಬ್ಬರಿಗೂ ಹೊಂದಾಣಿಕೆಯಾಗುವುದಿಲ್ಲ ಹಂಪಮ್ಮ’ ಎನ್ನುತ್ತಾನೆ. ಅದಕ್ಕೆ ಅವಳು ‘ಕಣ್ಣಾ, ಹಲವಾರು ಬಗೆಯ ಕುಲಾವಿಗಳನ್ನು ಹೊಲಿದವಳು ನಾನು… “

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ