Advertisement

Category: ಅಂಕಣ

ಎಐ ಲೋಕದ ಅಲೆಗಳಲ್ಲಿ ಆಸ್ಟ್ರೇಲಿಯಾ: ವಿನತೆ ಶರ್ಮಾ ಅಂಕಣ

ನನ್ನ ಸಮಯವನ್ನು ಜಾಣ್ಮೆಯಿಂದ ಬಳಸುವುದು ನನಗೆ ಅಗತ್ಯವಾಗಿತ್ತು. ಅದಕ್ಕೆ ವಿರುದ್ಧವಾಗಿ ಎಐ ಬಳಕೆಗೇ ಅಧಿಕ ಸಮಯ ಹಿಡಿಸಿದ್ದು ನನಗೆ ಒಪ್ಪಿಗೆಯಾಗಲಿಲ್ಲ ಇರಿಸುಮುರಿಸಾಗಿತ್ತು.. ಆ ಸಮಯದಲ್ಲಿ ಯಾವುದೇ ಸಾಧನಗಳನ್ನು ಉಪಯೋಗಿಸದೆ ನಾನೇ ಪದ-ಕಡಿತ ಮಾಡಬಹುದಿತ್ತು ಎಂದೆನಿಸಿತು. ಬಹುಶಃ ಕೃತಕ ಬುದ್ಧಿಮತ್ತೆ ಸಾಧನಗಳನ್ನು ಸಮರ್ಪಕವಾಗಿ, ಪರಿಣಾಮಕಾರಿಯಾಗಿ ಉಪಯೋಗಿಸುವುದು ಹೇಗೆ ಎನ್ನುವುದರ ಬಗ್ಗೆ ನಾನು ಕಲಿಯಬೇಕಿದೆ. ಮುಂಬರುವ ನಿರೀಕ್ಷೆಗಳಿಗೆ, ಸನ್ನಿವೇಶಗಳಿಗೆ ತಯಾರಾಗಬೇಕಿದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

 ರಿಚರ್ಡ್ ಫೇನ್ಮನ್ – ಅದ್ಭುತ ಪ್ರತಿಭೆಯ ವಿಲಕ್ಷಣ ವಿಜ್ಞಾನಿ: ಡಾ. ಎಲ್. ಜಿ. ಮೀರಾ ಅಂಕಣ

ಇಡೀ ಜೀವನವನ್ನು ಭೌತಶಾಸ್ತ್ರದ ಅಧ್ಯಯನ ಮತ್ತು ಆರಾಧನೆಯಲ್ಲಿ ಕಳೆದ ಫೇನ್ಮನ್ ಒಬ್ಬ ಅಸಾಧ್ಯ ಕುತೂಹಲಿ ಮತ್ತು ಮಹಾತುಂಟ. ವಿಜ್ಞಾನಿ ಎಂದ ತಕ್ಷಣ ನಮ್ಮ ಮನಸ್ಸಿನಲ್ಲಿ ಮೂಡುವ `ಗಂಭೀರ, ನಗಲು ಬಾರದ, ಚಿಂತನಾಪರ, ಮಿತಭಾಷಿ ವ್ಯಕ್ತಿತ್ವ’ಕ್ಕೆ ಒಂದು ವಿರುದ್ಧಪದ ಇವರು! ಸದಾ ಯಾರದಾದರೂ ಕಾಲೆಳೆಯತ್ತಾ ನಗುತ್ತಾ ನಗಿಸುತ್ತಾ, ಚಿತ್ರ ಬರೆಯಲು ಕಲಿಯುತ್ತಾ, ವಾದ್ಯ ನುಡಿಸಲು ಪ್ರಯತ್ನಿಸುತ್ತಾ, ಕ್ಯಾಬರೆ ನೃತ್ಯಗಾತಿಯರ ಜೊತೆಯಲ್ಲಿ ಸಂಭಾಷಣೆ ಮಾಡುತ್ತಾ…..
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಇಂದಿನ ಮಂದಿಯ ಬಿಂಬದ ಗೀಳು!: ಸುಕನ್ಯಾ ಕನಾರಳ್ಳಿ ಅಂಕಣ

ವಿಲಿಯಮ್ಸ್ ಪ್ರಕಾರ ಟೆಲಿವಿಷನ್ ಕೇವಲ ಒಂದು ತಾಂತ್ರಿಕತೆಯಲ್ಲ, ಅದು ಒಂದು ಸಾಂಸ್ಕೃತಿಕ ರೂಪವೂ ಹೌದು. ಅದರಲ್ಲಿ ಜಾಹೀರಾತುಗಳು ಧಾರಾವಾಹಿಗಳ ನಡುವೆ ‘ಅಕಸ್ಮಾತ್ತಾಗಿ’ ಕಾಣಿಸಿಕೊಳ್ಳುವುದಿಲ್ಲ. ಬದಲಾಗಿ ಅವೇ ಧಾರಾವಾಹಿಗಳನ್ನು ರೂಪಿಸುವ ಶಕ್ತಿಗಳು. ಪ್ರಾಯೋಜಕರು ತಮಗೆ ಬೇಕಾದ ನೋಡುಗರನ್ನು ಅದರ ಮೂಲಕ ಸೃಷ್ಟಿಸಿಕೊಳ್ಳುತ್ತಿರುತ್ತಾರೆ. ಆ ಪೂರಕತೆಯನ್ನು ಅರ್ಥಮಾಡಿಕೊಳ್ಳುವುದು ತುಂಬ ಮುಖ್ಯ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಮೂವತ್ತೇಳನೆಯ ಬರಹ

Read More

ಇಲ್ಲಿ ಮಹಾರಾಣಿಯೂ ಕೇವಲ ಒಬ್ಬ ‘ಹೆಣ್ಣೇ’ !: ಸುಕನ್ಯಾ ಕನಾರಳ್ಳಿ ಅಂಕಣ

ಜನಪದ, ಪಠ್ಯ, ದೃಶ್ಯ ಹೀಗೆ ಮಾಧ್ಯಮ ಯಾವುದೇ ಇದ್ದರೂ ವೀರಗಾಥೆ ಎಂಬ ಪ್ರಕಾರ ಸರಾಗವಾಗಿ ಸಾಗುವುದನ್ನು ಬೇಡುತ್ತದೆ. ಚೆನ್ನಮ್ಮನ ಕಥಾನಕ ಸಹ ಅದಕ್ಕೆ ಹೊರತಾಗಿಲ್ಲ. ಎಲ್ಲವನ್ನೂ ಕಳೆದುಕೊಂಡ ಚೆನ್ನಮ್ಮ ಬಂಧನದಲ್ಲಿ ಐದು ವರ್ಷ ಕಳೆದು ಸಾವನ್ನಪ್ಪುತ್ತಾಳೆ. ಕಿತ್ತೂರು ಮತ್ತು ಚೆನ್ನಮ್ಮ ತದನಂತರದಲ್ಲಿ ದೇಶದಲ್ಲೆಲ್ಲಾ ಹಬ್ಬಿದ ಸ್ವಾತಂತ್ರ್ಯ ಹೋರಾಟದ ಮುಂದಾಳುಗಳೆಂದು ಸ್ತುತಿಸಲಾಗಿದೆ. ರಾಷ್ಟ್ರೀಯ ಹೋರಾಟದಲ್ಲಿ ಚೆನ್ನಮ್ಮ ಧ್ರುವತಾರೆಯಂತೆ ಮಿನುಗುತ್ತಿರುತ್ತಾಳೆ ಎಂದು ಹೊಗಳಲಾಗಿದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಮೂವತ್ತಾರನೆಯ ಬರಹ

Read More

ಶ್ರೀರಂಗನಾಯಕ ರಾಜೀವ ಲೋಚನ ರಮಣ…: ವಿನಾಯಕ ಅರಳಸುರಳಿ ಅಂಕಣ

ಕೋಣೆ ಹಾಗೂ ಅದರ ಹಾಸಿಗೆಗಷ್ಟೇ ಸೀಮಿತವಾಗಿ ಹೋದ ಅಜ್ಜನಿಗೆ ಇಡೀ ಮನೆಯಲ್ಲಿ ಸ್ವಲ್ಪವಾದರೂ ಮನೋರಂಜನೆಗೆ ಒದಗುತ್ತಿದ್ದವನು ನಾನೊಬ್ಬನೇ. ಯಾವ್ಯಾವುದೋ ಸಿನಿಮಾ, ಭೂತ, ಪ್ರೇತದ ಕಥೆಗಳನ್ನು ಮನಸ್ಸಿನಲ್ಲಿ ಕಲ್ಪಿಸಿಕೊಂಡು ಅಂಗಳದಲ್ಲಿ ಡಿಶೂಂ ಡಿಶೂಂ ಎಂದು ಗಾಳಿಯೊಡನೆ ಗುದ್ದಾಡುತ್ತ ಸುಳಿದಾಡುತ್ತಿದ್ದ ನನ್ನನ್ನು ಗಣೇಶಾ ಎಂದು ಕರೆಯುತ್ತಿದ್ದ ಅಜ್ಜ ‘ಇಲ್ಲಿ ಜಗುಲೀಲಿ, ನನ್ನ ಎದುರೇ ಆಡು ಗಣೇಶಾ’ ಎಂದು ಗೋಗರೆಯುತ್ತಿದ್ದರು.‌
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ