Advertisement

Category: ಅಂಕಣ

ಡಾ.ವಿನತೆ ಶರ್ಮಾ ಬರೆಯುವ ಆಸ್ಟ್ರೇಲಿಯಾ ಪತ್ರ ಮತ್ತೆ ಆರಂಭ

ಕೊರೊನಾ ಸೋಂಕನ್ನು ದೂರವಿರಿಸುವ ಪ್ರಯತ್ನಗಳಿಗೆ ಆದ್ಯತೆ ನೀಡುವಾಗ, ಹಬ್ಬ, ಸಂಭ್ರಮಗಳ ಆಚರಣೆ ಸಹಜವಾಗಿಯೇ ದೂರವಾಗಿಬಿಡುತ್ತದೆ. ಸಂವಹನಕ್ಕೆ ಆನ್ ಲೈನ್ ಅನಿವಾರ್ಯವಾಗಿದೆ. ಹೊರನಾಡಿನಲ್ಲಿಯೂ ಇಂತಹುದೇ ಪರಿಸ್ಥಿತಿ. ಆಸ್ಟ್ರೇಲಿಯಾ ನಿವಾಸಿ ಡಾ. ವಿನತೆ ಶರ್ಮಾ ಅಲ್ಲಿನ ಪರಿಸ್ಥಿತಿಗಳನ್ನು ಸೂಕ್ಷ್ಮವಾಗಿ ಗಮನಿಸುವ ಲೇಖಕಿ.  ಸಣ್ಣ ಬಿಡುವಿನ ನಂತರ ಇದೀಗ ಅವರ ಅಂಕಣ ಆಸ್ಟ್ರೇಲಿಯಾ…”

Read More

ಯುನೈಟೆಡ್ ಕಿಂಗ್‍ಡಮ್, ಗ್ರೇಟ್ ಬ್ರಿಟನ್ ಮತ್ತು ಇಂಗ್ಲೆಂಡ್

ಇದು ಕರ್ನಾಟಕ ಮಹಾರಾಷ್ಟ್ರದ ಗಡಿ ವಿವಾದದ ತರಹ, ಕರ್ನಾಟಕ ತಮಿಳುನಾಡಿನ ಕಾವೇರಿ ವಿವಾದದ ತರಹ ಇರಬಹುದೇ ಅನಿಸಬಹುದು; ಇದು ಅದಕ್ಕಿಂತ ಸ್ವಲ್ಪ ಹೆಚ್ಚೇ ಅನ್ನಿ. ಎಷ್ಟು ಹೆಚ್ಚು ಎಂದರೆ ಕೆಲವು ವರ್ಷಗಳ ಹಿಂದೆ ಯು.ಕೆ ಯಿಂದ ಹೊರಬಂದು ಸ್ವತಂತ್ರ ದೇಶವಾಗಲು ಸ್ಕಾಟ್‌ಲ್ಯಾಂಡ್ ಮತದಾನವನ್ನು ಮಾಡಿತ್ತು, ಕೂದಲೆಳೆಯಲ್ಲಿ ಸ್ಕಾಟ್‌ಲ್ಯಾಂಡ್ ಸ್ವತಂತ್ರ ದೇಶವಾಗುವ ಅವಕಾಶ ತಪ್ಪಿಹೋಯಿತು.
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More

ಯಾವುದೇ ರಂಗಪಠ್ಯ ಸಂಪ್ರದಾಯವಾಗುವುದು ಹೇಗೆ?

ಇತರ ಹಲವು ಪ್ರದರ್ಶನ ಕಲೆಗಳಂತೆ, ನಡೆ ಅಂದರೆ ನಿರ್ದಿಷ್ಟ ದಿನದ ‘ರಂಗಪಠ್ಯ’ ಸೃಷ್ಟಿಯಾಗುವುದು ಅದನ್ನು ಅಭ್ಯಸಿಸುವವರಿಂದ, ಅದರಲ್ಲಿ ತೊಡಗಿಸಿಕೊಂಡವರಿಂದ ಮತ್ತು ಅದರ ನಿರಂತರ ಅನುಕರಣೆಯಿಂದ ಸಂಪ್ರದಾಯವಾಗುತ್ತದೆ ಎಂದು ಇದು ಸೂಚಿಸುತ್ತದೆ. ತೊಡಗಿಕೊಂಡವರಲ್ಲಿ ಪ್ರೇಕ್ಷಕರೂ ಮುಖ್ಯವಾಗಿ ಸೇರುತ್ತಾರೆ. ಒಂದು ಕ್ರಿಯೆ ಕಲೆಯಾಗುವುದಕ್ಕೆ…”

Read More

ದ್ವಂದ್ವಪೀಠದ ಮೇಲೆ ದೇವರ ನೆನೆಯುತ್ತ….

ದೇವರು ಎಂಬ ಪರಿಕಲ್ಪನೆಯೇ ಬಹಳ ವಿಸ್ಮಯವಾದುದು. ಮನುಷ್ಯವರ್ಗವು ರೂಪಿಸಿಕೊಂಡಿರುವ ಈ ಪರಿಕಲ್ಪನೆಯಲ್ಲಿ ಎಷ್ಟೊಂದು ವಿರೋಧಾಭಾಸಗಳಿವೆ! ದೇವರ ಬಗ್ಗೆ, ಅಧ್ಯಾತ್ಮದ ಬಗ್ಗೆ, ಭಕ್ತಿಯ ಬಗ್ಗೆ, ಮನಸ್ಸಿನ ಬಗ್ಗೆ, ಜೀವನದ ಬಗ್ಗೆ ತಿಳಿ ಹೇಳಲು ಬಂದ ಮಹಾನುಭಾವರನ್ನೆಲ್ಲಾ ದೇವರನ್ನಾಗಿ ಮಾಡಿ ಅವರ ನುಡಿಗಳಲ್ಲೆ ಅವರನ್ನು ಸಮಾಧಿ ಮಾಡಿರುವ ಜಗತ್ತು ನಮ್ಮದು. – ದೇವರು –ಮನುಷ್ಯನ ಸಂಬಂಧದ ಬಗ್ಗೆ ಬರೆದಿದ್ದಾರೆ ಪ್ರಶಾಂತ್ ಬೀಚಿ.

Read More

ಕನಕದಾಸರ ರಾಮಧಾನ್ಯ ಚರಿತೆ: ಭಿನ್ನತೆ ಮತ್ತು ವೈವಿಧ್ಯತೆ

“ಲೂಸ್ ಇರಿಗೆರೆ, ಹೆಲೆನ್ ಸಿಝೂ ಮೊದಲಾದ ಫೆಮಿನಿಸ್ಟ್ ಚಿಂತಕರು ಮಹಿಳಾ ಸ್ವಾಂತಂತ್ರ್ಯದ ಸಂದರ್ಭದಲ್ಲಿ ಕೇಳುವ ಸಮಾನತೆ ಅಥವಾ ವೈವಿಧ್ಯತೆಯ ಪ್ರಶ್ನೆಯನ್ನು ಇಲ್ಲಿಯೂ ಕೇಳುವುದಾದರೆ ಕನಕದಾಸರು ತಮ್ಮ ಕಾವ್ಯದಲ್ಲಿ ಸಮಾನತೆಯನ್ನು ಎತ್ತಿ ಹಿಡಿಯುವ, ವೈವಿಧ್ಯತೆಯನ್ನು ಗುರುತಿಸುವ ಬಹು ಆಯಾಮದ ನೋಟವನ್ನು ತೋರಿದ್ದಾರೆ ಅನ್ನಿಸುತ್ತದೆ.”
ಎಸ್. ಸಿರಾಜ್ ಅಹಮದ್ ಅಂಕಣದಲ್ಲಿ ರಾಮಧಾನ್ಯ ಚರಿತೆ ಕುರಿತ ಬರಹ:

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ