Advertisement

Category: ಅಂಕಣ

ನಿತ್ಯಸಂಸ್ಕೃತಿಯ ನಿಖರ ನಿರೂಪಣೆ

“ತಾನು ಜೋಗಪ್ಪನಾದ ಪರಿಸ್ಥಿತಿಯನ್ನು ನೆನಪಿಗೆ ತರುವಂತ ಬೇನೆಬಿದ್ದ ಬಾಲಕನನ್ನು ತಾಯಪ್ಪನ ಬಳಿ ತಂದಾಗ ವಾಡಿಕೆಯ ಪ್ರಕಾರ ಗುಡ್ಡದ ಎಲ್ಲವ್ವನಿಗೆ ಬಿಡಿರೆಂಬ ಸಲಹೆ ಕೊಡುವುದಿಲ್ಲ. ಒಳ್ಳೆಯ ವೈದ್ಯರ ಬಳಿ ತೋರಿಸಿ ಎನ್ನುವ ಅವನ ಸಲಹೆಯಲ್ಲಿ ಈ ಕಾದಂಬರಿ ದೇವದಾಸಿ ಪದ್ಧತಿಯ ಅಂತ್ಯಕ್ಕೆ ಈ ಪದ್ಧತಿಯ ಮೂಲಸೆಲೆಗಳನ್ನು ಹೇಗೆ ಒಳಗಿನಿಂದಲೇ ಕೊನೆಗಾಣಿಸಲು ಸಾಧ್ಯವೆನ್ನುವುದನ್ನು ಗ್ರಹಿಸುತ್ತದೆ.”

Read More

ಭಾರತದಲ್ಲಿ ‘ಪ್ರಚಂಡ ರಾವಣ’, ಡಬ್ಲಿನ್ನಲ್ಲಿ ಕಿಂಗ್ ಲಿಯರ್…

“ಇದನ್ನು ಪುರಾಣದ ಕಾಂಟೆಕ್ಸ್ಟ್ ನಲ್ಲಿ ಓದಿದರೆ ಪುರಾಣವೇ. ಇಂದಿನ ಕಾಲಗತಿಗೆ ಅನ್ವಯಿಸಿಕೊಂಡರೆ ಅನ್ವಯವಾಗುತ್ತದೆ. ನನ್ನ ಈ ಅನ್ವಯ ಕಂಡು ಗೆಳೆಯ ಕೊಂಚ ಮಂಕಾದ. ಕೇವಲ ಕೊರೋನ ಎಂದು ತಿಳಿದಿದ್ದ ಅವನ ಕಣ್ಣುಗಳಲ್ಲಿ ಈಗ ಅದು ಪ್ರಚಂಡ ರಾವಣನಾಗಿ ಕಾಣಿಸಿಕೊಳ್ಳುತ್ತಿರುವ ಬಗೆ ಗುರುತಿಸಿದೆ. ರಂಗ, ನಟನೆ, ಆಗಾಗ ಬ್ಯಾಕ್ ಸ್ಟೇಜ್ ಎಂದು ಓಡಾಡಿಕೊಂಡು ತುಂಬ ಚಟುವಟಿಕೆಯಿಂದಿದ್ದ..”

Read More

ಮಾನವೀಯತೆಯ ಧರ್ಮವೊಂದು ಈ ಬದುಕಿಗೆ ಸಾಕಲ್ಲವೇ!

“ಇದನ್ನೆಲ್ಲ ನೋಡಿ ಇನ್ನೊಂದು ಧರ್ಮದ ಜನ ಅಲ್ಲಿಗೆ ಧಾವಿಸಿದರು. ಅವರೂ ಕೂಡ ಹಳ್ಳಿಯ ಜನರಿಗೆ ಕೆಲವು ಅಮಿಷವನ್ನು ನೀಡಲು ಶುರುಮಾಡಿದರು. ಮಳೆ ಬರುವಾಗ ವ್ಯವಸಾಯ ಮಾಡಿ ತಿನ್ನುತ್ತಿದ್ದ ಜನರಿಗೆ, ಉಚಿತವಾಗಿ ಮಾಂಸವನ್ನು ನೀಡಿದರು. ಸಿಹಿ ಇಷ್ಟಪಡುತ್ತಿದ್ದ ಕಾಡುಜನಾಂಗದವರಿಗೆ ಪಾಯಸ ನೀಡಿ ಒಲಿಸಿಕೊಂಡರು. ಖಾಯಿಲೆ ಬಂದವರಿಗೆ ಕೆಲವು ಔಷಧಿಗಳನ್ನು..”

Read More

ಹಿಂಸೆಯ ಹಲವು ರೂಪಗಳ ಶೋಧ: ‘ಬಹುವಚನ ಭಾರತʼ

“ಸಮಾಜದ ಬಗ್ಗೆ ತೀವ್ರ ಕಾಳಜಿಯುಳ್ಳ ಚಿಂತಕನೊಬ್ಬ ಕನಲಿದಂತೆ ಹಿಂಸೆಯ ಬಗ್ಗೆ ಪದೇಪದೇ ಬರೆಯುವುದೇಕೆಂದರೆ, ಅಂಥ ಕಥನಗಳನ್ನು ಕಿವಿಯಿಂದ ಕಿವಿಗೆ, ಹೃದಯದಿಂದ ಹೃದಯಕ್ಕೆ ದಾಟಿಸುತ್ತ ಅವು ನಮ್ಮ ಸಾಕ್ಷಿಪ್ರಜ್ಞೆಯಿಂದ ಅಳಿಸಿಹೋಗದಂತೆ ಮಾಡುವ ಕಾರಣಕ್ಕಾಗಿ. ಇಷ್ಟು ಗಂಭೀರವಾದ ಸಂಗತಿಗಳನ್ನು ಚರ್ಚಿಸುವಾಗಲೂ ಜಿಆರ್ ಹೈಸ್ಕೂಲು ಫೇಲಾದ ಹುಡುಗನಿಗೂ…”

Read More

ಒಂಟಿ ಸೇತುವೆಯ ಒಂಟಿ ಜೀವ ‘ಕೊಂಡಪಲ್ಲಿ ಕೋಟೇಶ್ವರಮ್ಮ’

“ಶಾಲೆಯ ದಿನಗಳಿಂದಲೇ ದೇಶಭಕ್ತಿ ಹಾಡುಗಳು, ತ್ಯಾಗರಾಜರ ಕೀರ್ತನೆಗಳನ್ನು ಆಲಾಪಿಸುತ್ತಿದ್ದವರು ಕೋಟೇಶ್ವರಮ್ಮ. ಸ್ವಾತಂತ್ರ್ಯಾಭಿಲಾಷೆಯಿಂದ ತಾಯಿ ಚರಕದಿಂದ ನೂಲು ತೆಗೆಯುತ್ತಿದ್ದರು. ಸೋದರಮಾವ ರಾಷ್ಟ್ರೀಯ ಚಳವಳಿಯಲ್ಲಿ ಹೋರಾಟಗಾರ. ಊರಲ್ಲಿ ನಡೆಯುತ್ತಿದ್ದ ಎಲ್ಲಾ ಕಾರ್ಯಕ್ರಮಗಳಲ್ಲಿ ಇವರ ಹಾಡು ಇದ್ದೇ ಇರುತ್ತಿತ್ತು. ಉಪಾಧ್ಯಾಯರ ಪ್ರೋತ್ಸಾಹದಿಂದ..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ