Advertisement

Category: ಅಂಕಣ

ಆಧುನಿಕ ಜಗತ್ತಿನ ‘ಮಹಾತಿಪ್ಪೆ’ಯಲ್ಲಿ ಬಿದ್ದ ಮನುಷ್ಯ

“ಆಧುನಿಕ ಜೀವನಶೈಲಿ ಮನುಷ್ಯ ಅಸ್ತಿತ್ವವನ್ನು ಕುಬ್ಜಗೊಳಿಸುವುದರ ಜೊತೆಗೆ ಅವನ ತೀವ್ರ ಭಾವವಲಯಗಳನ್ನು, ಸೃಜನಶೀಲ ಆದರ್ಶಗಳ ಹಂಬಲಗಳನ್ನು ಗೇಲಿಮಾಡಿ ಅಪಹಾಸ್ಯಕ್ಕೀಡು ಮಾಡುವುದನ್ನು ಗುರುತಿಸಿರುವುದು ಸಂಕಲನದ ಹೆಚ್ಚುಗಾರಿಕೆಯಾಗಿದೆ. ಎಲ್ಲ ಕಡೆ ಮಾರುಕಟ್ಟೆಯ ಕಸ ತುಂಬಿರುವ, ವಸ್ತುಗುಡ್ಡಗಳು ಜನರನ್ನು ತಿಂದುತೇಗುವ, ಪ್ರತಿಬಿಂಬಗಳ ಮೆರವಣಿಗೆ ಸಾಗಿರುವ ದಟ್ಟವಾಸನೆಗಳ ನಗರದಲ್ಲಿ ಇದೇ ನಿರೂಪಕನ ಒಣನಾಲಿಗೆ ಜಡತ್ವ ಮೀರಿ…”

Read More

ಕಳೆಯುತ್ತಿರಲು ಇಲ್ಲಿ ಬೆಳೆಯುತ್ತಲಿದೆ ಅಲ್ಲಿ….!

“ಇಲ್ಲಿ ಬ್ರಿಟನ್ನಿನಲ್ಲಿ ಪರಿಸ್ಥಿತಿ ಈ ಥರ ಸುಧಾರಿಸುತ್ತಿರಬೇಕಾದರೆ ಅಲ್ಲಿ ತವರೂರು ಭಾರತದಲ್ಲಿ ಎರಡನೇ ಅಲೆ ಇನ್ನೂ ವ್ಯಾಪಿಸುತ್ತಲೇ ಇದೆ. ಅದಕ್ಕೆ ಸ್ಪಂದಿಸಿ ಇಲ್ಲಿ ಬ್ರಿಟನ್ನಿನಲ್ಲಿರುವ ಕನ್ನಡಿಗರು ವಿವಿಧ ಸಂಘಗಳಿಂದ ಧನ ಸಂಗ್ರಹಿಸಿ ಕೊಟ್ಟ ವಿಷಯವನ್ನು ಕಳೆದ ಸಲ ಬರೆದಿದ್ದೆ. ಈಗ ಇನ್ನೊಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಬ್ರಿಟನ್ನಿನಲ್ಲಿರುವ ಸುಮಾರು ನಲವತ್ತು ಕನ್ನಡದ ವೈದ್ಯರು ಮೈಸೂರಿನ ನಗರಪಾಲಿಕೆಯೊಂದಿಗೆ ಕೈಗೂಡಿಸಿದ್ದಾರೆ.”

Read More

ಪರಿಹಾರವೆಂಬ ‘ಗಾಡೊ’; ಪಿಜ್ಜಾ ಮತ್ತು ಬಂಗಾಲಿ ಸ್ವೀಟ್ಸ್

“ನ್ಯೂಯಾರ್ಕ್ ಡ್ರಾಮಾ ಕ್ರಿಟಿಕ್ಸ್ ಸರ್ಕಲ್ ನವರು ‘ಲಾಂಗ್ ಡೇಸ್ ಜರ್ನಿ ಇನ್‌ಟು ನೈಟ್..’ ನಾಟಕವನ್ನ ಬೆಸ್ಟ್ ಪ್ಲೇ ಅಂತ ತೀರ್ಪು ಕೊಟ್ಟರು. ಬೆಸ್ಟ್ ಫಾರಿನ್ ಪ್ಲೇ ಆಗಿ ‘ವಾಲ್ಟ್ಸ್ ಆಫ್ ದಿ ಟೊರಿಯಾಡೋರ್ಸ್’ ಆರಿಸಿದರು. ಮೂರು ಇತರ ಫಾರಿನ್ ನಾಟಕಗಳಿಗೆ ಅವರ ಓಟ್ ನಮೂದಿಸಿದ್ದರು. ಆದರೆ ‘ವೇಯ್ಟಿಂಗ್ ಫಾರ್ ದಿ ಗಾಡೋ’ ಗೆ ಒಂದೇ ಒಂದು ಓಟ್ ದಕ್ಕಿರಲಿಲ್ಲ. ಇದು ನಿಜವಾದ ಅಬ್ಸರ್ಡಿಟಿ. ಹಾಗೇ ಆಯಾ ಘಟ್ಟದಲ್ಲಿ ನಾಟಕಕ್ಕೆ…”

Read More

‘ನಿನಗೆ ಅರ್ಥವಾಗುವುದಿಲ್ಲ ಬಿಡು!’ ಅಂದರೇನು?

“ಅವರು ಮೊದಲ ಬಾರಿಗೆ ತಾಂಜಾನಿಯಾಕ್ಕೆ ಬಂದಿದ್ದರು, ಹೆಚ್ಚಿನ ಮಾಹಿತಿ ಇಲ್ಲದೆ ಕೈಲಿದ್ದ ಲ್ಯಾಪ್ ಟಾಪ್ ಬಹಳ ಸುಲಭವಾಗಿ ಹೆಗಲಿಗೆ ಹಾಕಿಕೊಂಡು ಸುತ್ತಾಡಿದ್ದಾರೆ. ಇವರಿಗೆ ಇಂಗ್ಲೀಷ್ ಸರಿಯಾಗಿ ಬರುವುದಿಲ್ಲ ಮತ್ತು ಹೊಸಬರು ಎನ್ನುವುದು ಕೆಲವರಿಗೆ ಗೊತ್ತಾಗಿ ಸಣ್ಣ ಕಳ್ಳರು ಇವರನ್ನು ಹಿಂಬಾಲಿಸಿದ್ದಾರೆ. ಕಡಿಮೆ ಜನರು ಓಡಾಡುವ ಸ್ಥಳ ಬಂದಾಗ ಇವರ ಕೈಲಿದ್ದ ಕ್ಯಾಮೆರಾ, ಲ್ಯಾಪ್ ಟಾಪ್ ಮತ್ತು ಒಬ್ಬರ ಪೋನ್ ಕಿತ್ತುಕೊಂಡು ಓಡಿದ್ದಾರೆ…”

Read More

‘ಬಿರಿಯಾನಿ’ ನಾಡಲ್ಲಿ ಇಡ್ಲಿ ಸಾಂಬಾರಿನ ಹುಡುಕಾಟ

‘ಬಾಲ್ಯ ಯೌವ್ವನದ ದಿನಗಳಲ್ಲಿ ರೂಪುಗೊಳ್ಳುವ ವ್ಯಕ್ತಿತ್ವದಲ್ಲಿ ಭಾಷೆ, ಭವನ, ಭೋಜನ, ಆಚಾರ ವಿಚಾರಗಳ ಒಂದು ಚೌಕಟ್ಟು ರೂಢಿಯಾಗಿರುತ್ತದೆ. ನಂತರದ ದಿನಗಳಲ್ಲಿ ಆ ಚೌಕಟ್ಟಿಗೆ ಹೊಂದುವ ಭಾಷೆ, ಭೋಜನ, ವಾಡಿಕೆಗಳು ಕಂಡಾಗ ಎಷ್ಟೊಂದು ಸಂತೋಷ ಉಕ್ಕುತ್ತದೆ. ಅದರಲ್ಲಿಯೂ ಆಹಾರ ಎನ್ನುವುದು ಬದುಕಿನ ಮೂಲಭೂತ ಅಗತ್ಯಗಳಲ್ಲಿ ಒಂದು’. ಕರ್ನಾಟಕ ಬಿಟ್ಟು ಕಾರ್ಯ ನಿಮಿತ್ತ ಇನ್ನೊಂದು ಊರಿಗೆ ಹೋದಾಗ ಪ್ರೀತಿಯ ತಿನಿಸಿಗಾಗಿ ನಡೆಸಿದ ಹುಡುಕಾಟವನ್ನು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ