Advertisement

Category: ಅಂಕಣ

ಲೋಕಾಶ್ಚರ್ಯಮಂ ಮಾಡಿ ಕೊಂದುದು: ಆರ್. ದಿಲೀಪ್ ಕುಮಾರ್ ಅಂಕಣ

“ಆದಿಪುರಾಣದ ಪ್ರಾರಂಭವನ್ನೊಮ್ಮೆ ಗಮನಿಸಿ, ಲೋಕಾಕಾರ ಕಥನದಿಂದ ಪ್ರಾರಂಭವಾಗಿ ವಿದೇಹದಲ್ಲಿ ಬಂದು ನಿಂತು ಕಥಾಭಿತ್ತಿ ಪ್ರಾರಂಭ ಆಗುತ್ತದೆ. ಇಲ್ಲಿನ ಪ್ರತಿಯೊಂದು ಭಾಗದ ನಾಯಕ ಪಾತ್ರವೂ ಶ್ರೀಮಂತರೇ, ರಾಜರೇ. ಅವರ ಸಾವಿನ ಚಿತ್ರಣವೇ ಬದುಕಿನ ಬಗೆಗೆ ಯೋಚಿಸುವ ಹಾಗೆ ಮಾಡುವಲ್ಲಿ ಚಲನೆ ಪಡೆಯುತ್ತದೆ. ಶ್ರವಣಬೆಳಗೊಳದ ನಂದಿಸೇನ ಮುನಿಯ ಶಾಸನದ….”

Read More

‘ಎಲ್ಲಿ ಒಮ್ಮೆ ಹೊಡೆದು ತೋರಿಸಿ ನೋಡೋಣ?’: ಶ್ರೀಹರ್ಷ ಸಾಲಿಮಠ ಅಂಕಣ

“ನಮ್ಮ ತಂದೆಯ ಅಕ್ಷರಗಳ ಚರ್ಚೆ ನಮ್ಮ ಬಹುದೂರದ ಸಂಬಂಧಿಕರಲ್ಲೂ ಹರಡಿತ್ತು. ಒಮ್ಮೊಮ್ಮೆ ಕೆಲವರು ನನಗೆ ನಮ್ಮಪ್ಪನ ಪತ್ರಗಳನ್ನು ತೋರಿಸಿ “ನಿಮ್ಮಪ್ಪ ಏನೋ ಬರದಾನ.. ಸಲ್ಪ ಓದಿ ಹೇಳಪ್ಪಾ” ಅಂತ ಕೇಳುತ್ತಿದ್ದರು. ನಾನು ಆ ಪತ್ರದಲ್ಲಿ ಬರೆದಿರುವುದು ಕನ್ನಡವೋ ಇಂಗ್ಲೀಷೋ ಎಂದು ಗುರುತಿಸಲೇ ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದ್ದೆ. ನಮ್ಮ ತಂದೆ ಒಂದೊಂದು ಸಾರಿ ನನ್ನ ಕೈಲಿ ನನ್ನ ಪಕ್ಕ ಕೂತು…”

Read More

ನೀಲಿ ಕಡಲು, ಬೆಳ್ಳಿ ಚುಕ್ಕಿ ಮತ್ತು ಸಿಡ್ನಿ ಹಾಯಿದೋಣಿ ಸ್ಪರ್ಧೆ: ವಿನತೆ ಶರ್ಮಾ ಅಂಕಣ

“ಬೇರೆಲ್ಲಾ ಪಂದ್ಯಗಳಂತೆ ಈ ಸ್ಪರ್ಧೆಯ ಕುರಿತಾಗಿ ಅನೇಕ ರೋಚಕ ಕಥೆಗಳೂ, ಸಾವುನೋವುಗಳೂ, ಸಾಧನೆಗಳೂ ಅಡಗಿವೆ. ೧೯೯೮ರ ಪಂದ್ಯದ ಸಮಯದಲ್ಲಿ ಸಂಭವಿಸಿದ ಅಸಾಧಾರಣ ತೀವ್ರ ಗಾಳಿಯಿಂದಾಗಿ ಐದು ದೋಣಿಗಳು ಮುಳುಗಿ, ಆರು ಜನ ಸತ್ತರಂತೆ. ಈ ದುರಂತದ ಕಾರಣದಿಂದ ಸ್ಪರ್ಧೆಯ ನಿಯಮಾವಳಿಗಳನ್ನ ಮತ್ತಷ್ಟು ಕಠಿಣಗೊಳಿಸಿದರಂತೆ. ಈ ವಿಷಯವನ್ನು ನನ್ನ ಗೆಳತಿಯ ಗಂಡ…”

Read More

ಇದು ಪ್ರಕೃತಿ ಕಲಿಸುವ ಪಾಠವ?: ರೂಪಶ್ರೀ ಕಲ್ಲಿಗನೂರ್ ಅಂಕಣ

“ವಾರದ ಹಿಂದಿನವರೆಗೆ ಜಗತ್ತು ಅಭಿವೃದ್ಧಿಯ ಹೆಸರಲ್ಲಿ ಹೇಗೆಲ್ಲ ನಾಟ್ಯವಾಡುತ್ತಿತ್ತು? ಬದುಕಿನ ಬಗ್ಗೆ, ನಮ್ಮಲ್ಲಿರುವ ನೈಸರ್ಗಿಕ ಸಂಪನ್ಮೂಲಗಳ ಬಗ್ಗೆ ಪ್ರೀತಿ, ಕಾಳಜಿ ಇರುವ, ಮಹತ್ವ ಗೊತ್ತಿರುವವರ ಕಣ್ಣಲ್ಲಿ, ಅಭಿವೃದ್ಧಿ ಅನ್ನುವುದು ಹಗ್ಗ ಬಿಚ್ಚಿದ ಹುಚ್ಚು ಕುದುರೆಯ ಓಡಾಡುತ್ತ, ನಿಸರ್ಗವನ್ನು ಹಾಳುಮಾಡುತ್ತಿರುವಂತೆ ಕಂಡಿದ್ದಿರಬೇಕು. ಅದರ ಓಟಕ್ಕೊಂದು ಲಂಗು ಲಗಾಮು ಹಾಕಲು ಸಾಧ್ಯವೇ ಇಲ್ಲ ಅನ್ನುವಷ್ಟು ಅದು ವೇಗ ಪಡೆದುಕೊಂಡಿತ್ತು..”

Read More

ಈ ಭಾವಕ್ಕೆ ಏನೆಂದು ಹೆಸರಿಡಲಿ….: ಆಶಾ ಜಗದೀಶ್ ಅಂಕಣ

“ರಶೀದ್ ಪುರೋಳನ್ನು ಹೊತ್ತೊಯ್ದು ಮದುವೆಯಾಗಿರುತ್ತಾನೆ ನಿಜ. ಆದರೆ ಅವಳನ್ನು ನಿಜಕ್ಕೂ ಪ್ರೀತಿಸಿರುತ್ತಾನೆ. ಅವಳೂ ಸಹ ಮೊದಮೊದಲಿಗೆ ಇದ್ದ ಬೇಸರವನ್ನು ಅವನ ಒಳ್ಳೆಯ ನಡತೆಯಿಂದಾಗಿ ಮರೆತು ಅವನಲ್ಲಿ ಒಬ್ಬ ಒಳ್ಳೆಯ ಗಂಡನನ್ನು ಕಂಡುಕೊಂಡಿರುತ್ತಾಳೆ. ಪುರೋಳ ಅಣ್ಣ ಒಮ್ಮೆ ರಶೀದನ ಹೊಲಕ್ಕೆ ದ್ವೇಷದಿಂದ ಬೆಂಕಿ ಹಾಕಿದಾಗ ರಶೀದನ ಸಂಬಂಧಿಗಳು ಅವನ ಮೇಲೆ ಕಂಪ್ಲೇಂಟ್ ಮಾಡಲು ಹೇಳುತ್ತಾರೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ