ಬೇಯುವುದೆಂದರೆ….: ಆಶಾ ಜಗದೀಶ್ ಅಂಕಣ
“ನಮ್ಮ ನಂಬಿಕೆಗೆ ಆಧಾರವಿಲ್ಲದಿದ್ದರೂ ದೇವರನ್ನು ತಿರಸ್ಕರಿಸುವ ಧಾರ್ಷ್ಟ್ಯ ತೋರುವುದು ಎಷ್ಟು ಕಷ್ಟ. ದೇವರಿಗಿಂತಲೂ ದೇವರ ಹೆಸರಲ್ಲಿ ನಾವೇ ಮಾಡಿಕೊಂಡ ಸಂಪ್ರದಾಯಗಳು, ಆಚರಣೆಗಳೇ ನಿಜಕ್ಕೂ ಅಪಾಯಕಾರಿ. ಯಾವ ದೇವರು ತನಗೆ ಬೆತ್ತಲೆ ಸೇವೆ ಆಗಬೇಕು…”
Read MorePosted by ಆಶಾ ಜಗದೀಶ್ | Jun 10, 2020 | ಅಂಕಣ |
“ನಮ್ಮ ನಂಬಿಕೆಗೆ ಆಧಾರವಿಲ್ಲದಿದ್ದರೂ ದೇವರನ್ನು ತಿರಸ್ಕರಿಸುವ ಧಾರ್ಷ್ಟ್ಯ ತೋರುವುದು ಎಷ್ಟು ಕಷ್ಟ. ದೇವರಿಗಿಂತಲೂ ದೇವರ ಹೆಸರಲ್ಲಿ ನಾವೇ ಮಾಡಿಕೊಂಡ ಸಂಪ್ರದಾಯಗಳು, ಆಚರಣೆಗಳೇ ನಿಜಕ್ಕೂ ಅಪಾಯಕಾರಿ. ಯಾವ ದೇವರು ತನಗೆ ಬೆತ್ತಲೆ ಸೇವೆ ಆಗಬೇಕು…”
Read MorePosted by ಡಾ. ಲಕ್ಷ್ಮಣ ವಿ.ಎ | Jun 6, 2020 | ಅಂಕಣ |
“ದಿನವಿಡೀ ದುಡಿದರೂ ಅವನಿಗೆ ಸಿಗುವುದು ಎರಡು ಪಾವು ಅಕ್ಕಿ ಮಾತ್ರ. ಇದರಲ್ಲಿ ಅವನ ಕರುಳುಬಳ್ಳಿಗಳಾದ ಚನಿಯ, ಗುರುವ, ಬೆಳ್ಳಿ, ಕಾಳ, ನೀಲ ಇವರಿಗೆ ಗಂಜಿಯಾಗಬೇಕು. ಉಳಿದರೆ ಬಾಡು ಎಂಬ ನಾಯಿಗೆ ಆಹಾರ. ಇಲ್ಲದಿದ್ದರೆ ಉಪವಾಸ. ಎರಡು ಎತ್ತುಗಳು ಇವನ ಕನಸನ್ನು ಪೋಷಿಸುತ್ತಿರುವ ಜೀವಗಳು.”
Read More“ಪೋಲಿಸು ಕಂಪ್ಲೇಂಟು ಕೊಟ್ಟಾಯಿತು. ಸ್ಥಳಕ್ಕೆ ಬಂದ ಪೋಲೀಸರು ಮಹಜರು ಮುಗಿಸಿ ‘ಕಳ್ಳನನ್ನು ಯಾರು ನೋಡಿದಿರಿ’ ಎಂದರು. ಅಪ್ಪನಿಗಾದ ಅವಮಾನದ ನೋವು ಅವರ ಕಣ್ಣಲ್ಲೇ ಕಂಡಿದ್ದ ನಾನು, ‘ನಾನು ನೋಡಿದೀನಿ ಸಾರ್.’ ಅಂತ ಒಪ್ಪಿಕೊಂಡೆ. ನನ್ನ ಜೊತೆಗೆ ಎದುರು…”
Read MorePosted by ಶ್ರೀಹರ್ಷ ಸಾಲಿಮಠ | Jun 3, 2020 | ಅಂಕಣ |
“ಮನೆಯಲ್ಲಿ ಇಡೀ ದಿನ ಕೆಲಸಗಳಲ್ಲಿ, ನೂರಾರು ದೈನಂದಿನ ಜೀವನದ ಒತ್ತಡಗಳಲ್ಲಿ ಬಂಧಿಯಾಗಿರುವ ಹೆಣ್ಣುಮಕ್ಕಳು ಹೊರಗೆ ಹೋಗಲು ಇದೊಂದೇ ಸೂಕ್ತ ಸಮಯ ಮತ್ತು ಕಾರಣ. ನದಿ ಅಥವಾ ಕೆರೆದಂಡೆಗಳ ತಂಗಾಳಿ ಹರಿಯುವ ನೀರು ಅವರ ಒತ್ತಡಕ್ಕೆ..”
Read MorePosted by ಡಾ. ವಿನತೆ ಶರ್ಮ | May 30, 2020 | ಅಂಕಣ |
“ನಿಜವಾಗಿಯೂ ಡೇವಿಡ್ ಎರಡು ಪ್ರಪಂಚಗಳಿಗೆ ಸೇರಿದ ಆತ್ಮವೇ? ಈ ಪ್ರಶ್ನೆಗೆ ಉತ್ತರಿಸಿದ್ದು ಮತ್ತೊಬ್ಬ ಆಸ್ಟ್ರೇಲಿಯನ್ ನಟ ಜಾಕ್ ಥಾಮ್ಸನ್. ಈತ ಬಿಳಿಯ. ಚಿಕ್ಕಂದಿನಿಂದಲೂ ತನಗೆ ಅಬರಿಜಿನಲ್ ಎಂಬ ಪದದ ಬಗ್ಗೆಯೇ ಅದೇನೋ ಸೆಳೆತವಿತ್ತು.:
Read Moreನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
