Advertisement

Category: ಅಂಕಣ

ನಿರಾಸೆಗಳ ನಡುವಿನ ಆಶಾದಾಯಕ ವೃತ್ತಾಂತ: ಯೋಗೀಂದ್ರ ಮರವಂತೆ ಅಂಕಣ

“ಇನ್ನು ಈ ವರ್ತಮಾನ ಕಾಲದಲ್ಲಿ, “ಹೋಂ ಲೆಸ್” ವರ್ಗದಲ್ಲಿಯೇ ಅತ್ಯಂತ ದೌರ್ಭಾಗ್ಯರು ಎಂದು ಕರೆಯಲ್ಪಡುವ “ರಫ್ ಸ್ಲೀಪರ್ಸ್” ಗಳಲ್ಲಿ ಹೆಚ್ಚಿನವರು ಕಳೆದೆರಡು ತಿಂಗಳುಗಳಿಂದ ಗಟ್ಟಿ ಸೂರಿನಡಿಯ ಮೆತ್ತನೆಯ ಪಲ್ಲಂಗದಲ್ಲಿ ಮಲಗುವ ಸೌಭಾಗ್ಯ ಪಡೆದಿರುವುದು ಸುತ್ತಮುತ್ತಲಿನ ನೂರಾರು…”

Read More

ಆತ್ಮಜ್ಞಾನದ ಪುಸ್ತಕವನ್ನು ಹುಡುಕುವುದೆಲ್ಲಿ?: ಲಕ್ಷ್ಮಣ ವಿ.ಎ. ಅಂಕಣ

“ಮನುಷ್ಯ ಬುದ್ದಿವಂತನಾದಂತೆಲ್ಲ ಅಪಾಯಕಾರಿ ಕೂಡ ಆಗುತ್ತಾನೆ. ಒಬ್ಬ ಅನಕ್ಷರಸ್ಥನ ಅಜ್ಞಾನಕ್ಕಿಂತ ಬುದ್ಧಿವಂತನ ಕುಟಿಲತೆ ಹೆಚ್ಚು ಅಪಾಯಕಾರಿ. ನಾಗರೀಕತೆ ಬೆಳೆದಂತೆಲ್ಲ ಮನುಷ್ಯ ಇನ್ನಷ್ಟು ಕರುಣಾಳು ಆಗಬೇಕಿತ್ತು, ತನ್ನ ನಿಜ ಧರ್ಮದಾಚೆ ಮನುಷ್ಯತ್ವ ಇದೆ ಎಂಬ ಅರಿವು ಇರಬೇಕಾಗಿತ್ತು. ಸ್ವಾರ್ಥ ಲೋಭ ತುಂಬಿದ ಜಗತ್ತಿನಲ್ಲಿ ಓದಿದ ಮನುಷ್ಯ ಉದಾರಿಯಾಗಬೇಕಿತ್ತು. ಆದರೆ ಆದದ್ದೇ ಬೇರೆ….

Read More

ಪಡಪೋಶಿ ಶ್ರೀನಿವಾಸನ ರಿಪೇರಿ ಪ್ರಸಂಗ: ಮಧುರಾಣಿ ಕಥಾನಕ

“ಶ್ರೀನಿವಾಸನು ಕಿಟಕಿಗಳನ್ನೆಲ್ಲಾ ಪರೀಕ್ಷಿಸಲು ಹೊರ ಮನೆಯಲ್ಲಿ ಸುತ್ತಾಡುತ್ತಿದ್ದನು. ನಾನು ಅಮ್ಮನನ್ನೇ ದಿಟ್ಟಿಸುತ್ತಿದ್ದೆ. ಈಗ ಉಂಟಾಗುವ ಪ್ರಹಸನವನ್ನು ಕಣ್ತುಂಬಿಕೊಳ್ಳಲು ನನ್ನ ಪಂಚೇಂದ್ರಿಯಗಳು ಸರ್ವ ಸನ್ನದ್ಧವಾಗಿದ್ದವು. ಅಮ್ಮ ಬಾಗಿಲನ್ನು ನೋಡಿ ಹೌಹಾರಿದಳು. ತಂದ ಕಾಫಿ ಲೋಟವನ್ನು ಟೇಬಲಿಗೆ ಕುಕ್ಕಿ “ಅಯ್ಯೋ ರಾಮ ಇದೇನೊ ಸುಡುಗಾಡು ಮಾಡಿಟ್ಟು ಈ ಪಡಪೋಶಿ ಇಡೀ ಬಾಗ್ಲು ಹಾಳುಗೆಡವಿದನಲ್ಲ ಇವನ ಮನೆ ಕಾಯುವಾಗ” ಅಂದುಕೋತಾ….”

Read More

ಬೇಡದ ಹೂ: ಆಶಾ ಜಗದೀಶ್ ಅಂಕಣ

“ಎಲ್ಲ ಮಕ್ಕಳಿಗೂ ಒಂದು ಒಳ್ಳೆಯ ಸ್ವಾಗತ ಸಿಗುವುದಿಲ್ಲ. ಕೆಲ ಮಕ್ಕಳು ತಮ್ಮ ಭ್ರೂಣಾವಸ್ಥೆಯಲ್ಲಿಯೇ ತಮ್ಮ ಜೀವ ಕಳೆದುಕೊಳ್ಳಬೇಕಾಗಿ ಬಂದುಬಿಡುತ್ತದೆ. ಅದು ದುರಂತ. ಪ್ರತಿಯೊಂದು ಜೀವಿಗೂ ಇಲ್ಲಿ ಜೀವಿಸುವ ಹಕ್ಕಿದೆ. ಅದನ್ಯಾಕೆ ನಾವು ಮರೆತುಬಿಡುತ್ತೇವೆ. ಪ್ರಾಣಿಗಳಲ್ಲಿ ಸಂತಾನ ಹರಣವೂ ಇಲ್ಲ, ಅವುಗಳ ಸಂಖ್ಯೆಯಲ್ಲಿ ಅಂತಹ ವ್ಯತ್ಯಯವೂ ಇಲ್ಲ. ಆದರೆ ತುಂಬಿ ತುಳುಕುತ್ತಿರುವ ಮನುಷ್ಯ ಜಾತಿಗೆ ಸಂತಾನಹರಣದ ಅವಶ್ಯಕತೆ ಇದೆ.”

Read More

ಬಲೂನು ಊದುವ ಮಂಗಳಿ ಮತ್ತು ಹಾಡು ಹೇಳುವ ಮಕ್ಕಳು… : ಶ್ರೀಹರ್ಷ ಸಾಲಿಮಠ ಅಂಕಣ

“ಕೆಲವು ಮನೆಗಳಿಗೆ ಹೋದಾಗ ಜನ ತಮ್ಮ ಮಕ್ಕಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡು ಬಿಟ್ಟಿರುತ್ತಾರೆ. ಹಾಡಿನದೋ, ನರ್ತನದ್ದೋ, ಓದಿನದ್ದೋ ಅಥವಾ ಚಿತ್ರ ಬರೆಯುವುದೋ.. ಹೀಗೆ ಯಾವುದೋ ಒಂದು. ಅದೇನೂ ಅಂತಹ ಅಪರೂಪದ ಪ್ರತಿಭೆ ಅಂತ ಇರುವುದಿಲ್ಲ. ಸುಮ್ಮನೆ ಬಂದವರಿಗೆ ತೊರಿಸುವುದಕ್ಕೆ “ಡೆಮೋ ಪರ್ಪಸ್” ಒಂದಷ್ಟು ಕಲಿತದ್ದು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ