Advertisement

Category: ಅಂಕಣ

ಸೊಕ್ಕಿನವಳು ಕಲಿಸಿದ ಸಮಾಜವಾದ: ಶ್ರೀಹರ್ಷ ಸಾಲಿಮಠ ಅಂಕಣ

“ಲೋಹಿಯಾ, ತೇಜಸ್ವಿ, ಶಾಂತವೇರಿ, ಲಂಕೇಶ್ ಅವರಂಥ ವ್ಯಕ್ತಿಗಳು ಬರೆದಿಟ್ಟಿದ್ದ ಥಿಯರಿಗಳು ಈ ಸೊಕ್ಕಿನವಳು ಕಲಿಸಿದಷ್ಟು ಮನಕ್ಕೆ ಅಚ್ಚೊತ್ತುವಂತೆ ಕಲಿಸಲಿಲ್ಲ. ಮತ್ತೆ ನನಗೆ ಸಮಾಜವಾದದ ಪ್ರಾಯೋಗಿಕ ಬದುಕು ಅಂತ ಕಂಡುಬಂದದ್ದು ಬೇರೆ ದೇಶಗಳನ್ನು ಸುತ್ತಿದಾಗಲೇ! ಆದರೆ ಅದು ಸಂಪೂರ್ಣ ಸಮಾಜವಾದವಲ್ಲ. ಕ್ಯಾಪಿಟಲಿಸಂ ಜನರು ಉದ್ಯಮಿಗಳ ಮೇಲೆ ಹೆಚ್ಚು ಖರ್ಚು ಮಾಡುವಂತೆ ಮಾಡಲು ತೆರಿಗೆ ದುಡ್ಡನ್ನೇ ಸರಕಾರದ ಮೂಲಕ…”

Read More

ಗುಜರಿ ಕಥೆಗಳು: ವಿನತೆ ಶರ್ಮಾ ಅಂಕಣ

“ನಾನು ಪ್ರತಿವಾರವೂ ಹೋಗುವುದು ಮಾರುಕಟ್ಟೆಗೆ ತಂದು ಮಾರುವ ಪ್ರತಿಯೊಂದು ಗಿಡಮರ, ಬಳ್ಳಿ, ಕೊಂಬೆಗಳನ್ನು ನೋಡುವುದಕ್ಕೆ. ಅದರ ಮಧ್ಯದಲ್ಲಿ ಸಮಯವಿದ್ದರೆ, ಚೀಲದಲ್ಲಿ ಇನ್ನೂ ಕ್ಯಾಶ್ ಉಳಿದಿದ್ದರೆ ಈ ಗುಜರಿ ಮಳಿಗೆಯತ್ತ ಕಣ್ಣಾಡಿಸುತ್ತಿದ್ದೆ. ಆಗಾಗ ಬಹು ಚೆಂದದ ಕೆಲ ವಸ್ತುಗಳು ಕಣ್ಣಿಗೆ ಬೀಳುತ್ತಿದ್ದವು. ಅವು ಏನು, ಅವುಗಳ ಹುಟ್ಟಿನ ರಹಸ್ಯವೇನು, ನಿಮಗೆ ಹೇಗೆ ಸಿಕ್ಕಿತು, ಎಂದೆಲ್ಲ ಅವುಗಳನ್ನು ಚೆಂದನೆ ಜೋಡಿಸಿ ಮಾರಲು…”

Read More

ಇನ್ನುವೇಂ ಸೈಪೊಳವೆ: ಆರ್. ದಿಲೀಪ್ ಕುಮಾರ್ ಅಂಕಣ

“ಕವಿಯೊಬ್ಬನ ಮನಸ್ಸಿನ ಮೇಲೆ ಬೀರುವ ಹೊರಜಗತ್ತಿನ ಘಟನೆಗಳು ಪ್ರಭಾವವು ಬಹು ಪರಿಣಾಮವನ್ನು ಮನಸ್ಸಿನ ಮೇಲೆ ಬೀರಿಯೇ ಇರುತ್ತದೆ. ಈ ಪ್ರಭಾವದ ಪ್ರೇರಣೆಯಿಂದ ಆದ ಪರಿಣಾಮವು ಬಹು ದಟ್ಟವಾಗಿರುತ್ತದೆ. ಇವು ಪದರ ಪದರಗಳಾಗಿ ಬಿಡಿಸಿಕೊಳ್ಳಲು ಪ್ರಯತ್ನಿಸಿದಷ್ಟು ಅದು ನೆನಪಾಗುತ್ತಲೇ ಇರುತ್ತದೆ. ಇದರಿಂದ ಬಿಡುಗಡೆಗೆ ಮಹಾಮರೆವಿನ ಅಗತ್ಯ ಕವಿಗಿದೆ ಅನಿಸದೆ. “

Read More

ಸಾಂಕೇತಿಕ ಸ್ಮರಣೆಯೂ, ವಾಸ್ತವದ ಸವಾಲುಗಳೂ: ಯೋಗೀಂದ್ರ ಮರವಂತೆ ಅಂಕಣ

“ಅಸಂಖ್ಯಾತ ಸಂಪ್ರದಾಯ ಪರಂಪರೆಗಳ ಮಣತೂಕವನ್ನು ಈಗಾಗಲೇ ಹೊತ್ತಿರುವ ಈ ಬ್ರಿಟನ್ ಗೆ ಈಗ ಈ ಪದ್ಧತಿಯ ಭಾರ ಹೆಚ್ಚೆನಿಸಲಿಕ್ಕಿಲ್ಲ. ಇಂತಹ ನೆನೆಕೆಯ ದಿನಕ್ಕೆ ಅಥವಾ ಸ್ಮರಣೆಯ ಹೊತ್ತಿಗೆ ಪ್ರತಿಮನೆಯ ಪ್ರತಿಯೊಬ್ಬರೂ ಪ್ರತೀ ಗುರುವಾರವೂ ಹೊರಬಂದು ಚಪ್ಪಾಳೆ ಸದ್ದು ಮಾಡುವುದು ಖಾತ್ರಿ ಇಲ್ಲ. ಆದರೂ ಬೀದಿಯೊಂದು ತುಂಬುವಷ್ಟು ಕೈಗಳು ಸಪ್ಪಳಗಳು ಕಂಡುಕೇಳುತ್ತವೆ..”

Read More

ಲಾಕ್ ಡೌನ್ ನಿಂದ ತುಂಬಿಕೊಂಡ ಗಂಧ: ಪ್ರಸಾದ್ ಶೆಣೈ ಅಂಕಣ

“ಕೊರೋನಾ ಬಂದ ಈ ದುರಿತ ಕಾಲದಲ್ಲೇ ಆಳುವವರು ಬುದ್ದಿ ಕಲಿಯದೇ ನಮ್ಮ ಕಾಡು, ಬೆಟ್ಟ, ನದಿಗಳನ್ನು ನಮ್ಮಿಂದ ಕಸಿಯುವ ಅಂಕೋಲ-ಹುಬ್ಬಳಿ ರೈಲ್ವೇ ಯೋಜನೆಗೆ ಅನುಮತಿ ಕೊಟ್ಟಿದ್ದಾರೆ. ಭದ್ರಾ ನದಿಗೂ ಕಂಟಕ ತರುವ ಯೋಜನೆಯೂ ನಡೆಯುತ್ತಿದೆ. ನಮ್ಮ ಪರಿಸರವನ್ನು ಕಸಿದರೆ ಭವಿಷ್ಯದಲ್ಲಿ ಕೊರೋನಾಕ್ಕಿಂತಲೂ ಭೀಕರ ಸ್ಥಿತಿ ನಿರ್ಮಾಣವಾಗಬಹುದು. ಭೂಕುಸಿತ, ಪ್ರವಾಹಕ್ಕೆ ನಾವೇ ಕಂಬಳಿಹಾಸು ಹಾಸಿದಂತಾಗಬಹುದು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ