Advertisement

Category: ಅಂಕಣ

ಕಥಾಲೋಕದ ‘ಹೊಸನೀರು…’. : ಆಶಾ ಜಗದೀಶ್ ಅಂಕಣ

“ಮನೆಯಲ್ಲಿ ಹಿಡಿ ಕೂದಲಿಲ್ಲ! ಸೌಕಾತಿ ಚವರಿ ಮಾಡಿ ಕೊಡಲು ಹೇಳಿದ್ದಾಳೆ ಬೇರೆ, ಅಂಥವಳಿಗೆ ಮಾಡಿಕೊಟ್ಟರೆ ನಾಲ್ಕು ಕಾಸು ಹೆಚ್ಚಿಗೆ ಸಿಕ್ಕಿತು ಎನ್ನುವ ಆಸೆ ಇವಳಿಗೆ. ಇಂತಹ ಸಂದಿಗ್ಧದಲ್ಲಿ ಅವಳಿಗೆ ಕಾಣಿಸುವ ಒಂದೇ ದಾರಿ ಎಂದರೆ ತನ್ನದೇ ಸೊಂಪು ಕೂದಲನ್ನು ಕತ್ತರಿಸಿ ಚವರಿ ಮಾಡಿಕೊಡುವುದು. ಹಸುವಿಗೆ ಹೆಸರುವಾಸಿ ದುಗ್ಗಿ ಕೊನೆಗೆ ಅದನ್ನೇ ಮಾಡುತ್ತಾಳೆ. ಇದು ತಿಳಿಯದ ಆ ಸೌಕಾತಿ ಚವರಿಯನ್ನು ಮೆಚ್ಚಿ ತಲೆಗೆ ಹಚ್ಚಿಕೊಂಡು…”

Read More

ಇದು ಎಂಥ ಲೋಕವಮ್ಮ…! : ವಿನತೆ ಶರ್ಮ ಅಂಕಣ

“ಅತೀತ ಲೋಕಕ್ಕೆ ಹೋದವರಂತೆ ಅದೇನೋ ಶಕ್ತಿ ಅವರನ್ನ ವಾಪಸ್ ಎಳೆದು ಹಿಂದಿರುಗಿ ಬಂದವರಂತೆ ಕಾಣುತ್ತಿದ್ದ ಹಲವರು ಈ ಕ್ಯಾಂಪ್ ಸೈಟಿನಲ್ಲಿದ್ದರು. ನಾವೇನೂ ಪ್ರತಿದಿನವೂ ಇಲ್ಲಿಯೇ ಕಾಲ ಹಾಕುತ್ತ ಹಗಲು ಹೊತ್ತಿನಲ್ಲಿ ನೊಣವನ್ನೂ, ಸಂಜೆಯಲ್ಲಿ ಸೊಳ್ಳೆಯನ್ನೂ ಓಡಿಸುತ್ತಾ ಕೂತಿರಲಿಲ್ಲ. ಆದರೂವೆ ಅದ್ಯಾಕೊ ಹೋದ ದಿನದಿಂದ ಹಿಡಿದು ಕ್ರಮೇಣ ದಿನ ಕಳೆದಂತೆ ನಮಗೆ ಕಥೆ ಹೇಳುವ ಮಂದಿ ಹೆಚ್ಚಾದರು. ಮೊತ್ತಮೊದಲ ಕಥೆ ಹೇಳಿದ್ದು, ನಂತರ ಎಲ್ಲರನ್ನೂ ಮೀರಿಸಿ ಅತಿ ಹೆಚ್ಚು ಕಥೆ ಹೇಳಿದ್ದು…”

Read More

ನೀನ್ ಬಾ ಪೋಪಂ: ದಿಲೀಪ್ ಕುಮಾರ್ ಅಂಕಣ

“ಬೇಟೆಯಾಡಲು ಬಂದ ಶಂತನುವಿಗೆ ಬಹಳ ದೂರದಲ್ಲಿಂದಲೇ ಯೋಜನಗಂಧಿಯ ದೇಹದಿಂದ ಬರುತ್ತಿದ್ದ ವಾಸನೆ ಸೆಳೆಯುತ್ತದೆ. ಮೊದಲೇ ಬಳಲಿದ್ದವನು ಆ ವಾಸನೆಗೆ ಮರುಳಾಗಿ ದುಂಬಿಯಂತೆ ಅದನ್ನರಸಿ ಬರುತ್ತಾನೆ. ಬರುವಾಗಲೇ ಆ ಮಧುವಿನ ವಾಸನೆಗೆ ಸೋತವನು, ಎಳೆ ಜಿಂಕೆಯ ಹಾಗೆ ಕಣ್ಣುಗಳು ಇರುವವಳನ್ನು ಕಂಡು, ಕಂಡೊಡನೆ ಒಲಿದು, ಸತ್ಯ ಸಾಬೀತುಪಡಿಸಲು ಹಿಡಿಯುವ ದಿಬ್ಯದ ಹಾಗೆ ಅವಳನ್ನು ಹಿಡಿದು ಮಾತು ಪ್ರಾರಂಭ ಮಾಡುತ್ತಾನೆ.”

Read More

ನಿಂತ ನೆಲವು ಯಾರದು?: ಮಧುಸೂದನ್ ವೈ.ಎನ್ ಅಂಕಣ

“ಸುತ್ತಮುತ್ತಲ ಕಾರ್ಮಿಕ ಮಕ್ಕಳ ಬಗ್ಗೆ ನಮ್ಮ ಧೋರಣೆ ಹೀಗಿರಲು ಬೀದಿ ಬದಿಯಲ್ಲಿ ಅನಾಥ ಬಿದ್ದಿರುವ ಮಕ್ಕಳನ್ನಂತೂ ಕಂಡೂ ಕಾಣದಂತೆ ಒಂದು ಬಗೆಯಲ್ಲಿ ತಪ್ಪಿಸಿಕೊಂಡು ಓಡಿಬಿಡುತ್ತೇವೆ. ಅಲ್ಲಿ ಕನಿಕರವೂ ಇರುವುದಿಲ್ಲ, ಬದಲಾಗಿ ಎಷ್ಟೋ ಜನಕ್ಕೆ ಅವರು ಕಿರಿಕಿರಿ ಅನಿಸುತ್ತಾರೆ. ಮಕ್ಕಳ ಸಮಸ್ಯೆಗೆ ನಮಗೆ ತಕ್ಷಣಕ್ಕೆ ದೂರಲು ಸಿಗುವುದು ಹೆತ್ತವರು. ಸರ್ಕಾರಗಳೂ ಮೈಕೊಡವಿಕೊಳ್ಳುವುದರಿಂದ ಈ ಕಾರಣವನ್ನು ಎದುರಿಗಿಟ್ಟಿದ್ದೇನೆ.”

Read More

‘ಅಪ್ಪನ ಅಂಗಿ’ಗೆ ಬರೆದ ನನ್ನ ಮಾತುಗಳು: ಲಕ್ಷ್ಮಣ ವಿ ಎ ಅಂಕಣ

“ಬೆಳಕು ಹರಿಯುವಷ್ಟರಲ್ಲಿ ಬೆಂಗಳೂರು ತಲುಪಿದೆ. ಅವರಿವರ ವಿಚಾರಿಸಿ ಅಗ್ರಿ ಕಾಲೇಜಿನ ಬಸ್ಸು ಹತ್ತಿ ಪ್ರವೇಶ ಪರೀಕ್ಷೆಯನ್ನೂ ಬರೆದೆ. ಇನ್ನೇನು ಸಂಜೆಯಾಯಿತು ವಾಪಸು ಧಾರವಾಡಕ್ಕೆ ಬಸ್ಸಿರುವುದು ರಾತ್ರಿ ಒಂಬತ್ತೂವರೆಗೆ ಅಲ್ಲಿಯವರೆಗೂ ಏನು ಮಾಡುವುದು? ಸಿನೇಮಾ ನೋಡಲು ಮನಸಿರಲಿಲ್ಲ. ಏಕೆಂದರೆ ಕರೀಶ್ಮಾ ಕಪೂರಳ ಆ ಚೆಲುವು, ಕಾರಿನ ಹೆಡ್ ಲೈಟಿನಂತಹ ಅವಳ ಎರಡು ಕಣ್ಣುಗಳು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ