Advertisement

Category: ಅಂಕಣ

ಹೆಪ್ಪುಗಟ್ಟಿದ ಎದೆಯೊಳಗಿನ ಉರಿ:ಆಶಾಜಗದೀಶ್ ಅಂಕಣ

“ಕವಿತೆಯ ಧ್ಯಾನಕ್ಕೆ ಕೂತಿರುವ ಅವರ ಧ್ಯಾನ ಇನ್ನಷ್ಟು ಸ್ಫುಟಗೊಂಡರೆ ಅವರಿಂದ ಇನ್ನೂ ಅದ್ಭುತವಾದ ಕವಿತೆಗಳನ್ನು ನಾವು ನಿರೀಕ್ಷಿಸಬಹುದು. ಇಲ್ಲಿನ ಬಹುಪಾಲು ಕವಿತೆಗಳು ಈ ಮಾತನ್ನು ಒಪ್ಪುತ್ತವೆ. ಗಪದ್ಯಗಳು ಇತ್ತೀಚೆಗೆ ಹೆಚ್ಚಾಗಿ ಬರುತ್ತಿವೆಯಾದರೂ ಪದ್ಯವೇ ಆಗದಿರುವ ಗದ್ಯದ ತುಣುಕುಗಳು ಕಾವ್ಯದ ಭಾಗವಾಗಲಾರವು. ಅಥವಾ ಕಾವ್ಯವೆನ್ನುವ ಸಣ್ಣ ಭ್ರಮೆಯನ್ನು ಹುಟ್ಟಿಸುವಲ್ಲಿಯೂ ಸೋಲುತ್ತವೆ. ಈ ಒಂದು ಎಚ್ಚರಿಕೆ ಕವಿಗಿರಬೇಕಾಗುತ್ತದೆ.”

Read More

ಜಾನ್ ಮ್ಯೂರ್ ಮತ್ತು ಆತನ ಸಾಹಸ ಗಾಥೆಗಳು: ಡಾ.ವಿನತೆ ಶರ್ಮ ಅಂಕಣ

“ಜಾನ್ ಕೈಗೊಂಡ ಅತಿಸಾಹಸಗಳಲ್ಲಿ ಹಲವನ್ನು ಹೆಸರಿಸಬೇಕು ಎಂದು ಆಯ್ದುಕೊಂಡರೆ ಅವರು ಎರಡೂ ಧ್ರುವಗಳಿಗೆ ಕಾಲ್ನಡಿಗೆಯಲ್ಲಿ ಹೋಗಿ ತಲುಪಿದ್ದು, ಆಸ್ಟ್ರೇಲಿಯಾದ ಉಪ್ಪಿನ ಸರೋವರಗಳ ಮೇಲ್ಮೈ ಮೇಲೆ ನೂರಾರು, ಮರುಭೂಮಿ ಉದ್ದ ಮತ್ತು ಅಗಲಕ್ಕೂ ಹಲವಾರು ಬಾರಿ ಸಾವಿರಾರು ಕಿಲೋಮೀಟರ್ ನಡಿಗೆಯ ಪಯಣಗಳು, ಸಮುದ್ರ ದೋಣಿಯಲ್ಲಿ ತಿಂಗಳಾನುಗಟ್ಟಲೆ ಪಯಣಗಳು, ಜೊತೆಗೆ ಪರ್ವತಾರೋಹಣ. ಅವುಗಳಲ್ಲಿ ಅನೇಕವು ಬಹು ಅಪಾಯಕಾರಿಯಾದವು.”

Read More

ಬಾಡುವಿನ ಹಿಂದೆ ಕಾಡು ಹಾದಿಯಲ್ಲಿ: ಪ್ರಸಾದ್ ಶೆಣೈ ಕಥಾನಕ

“ಮಳೆ ಬೀಳುತ್ತಿರುವಾಗ ಮಳೆಗೆ ನೆನೆದು ಕಾಡು ಸುತ್ತೋದು ಎಷ್ಟು ಚೆಂದವೋ, ಮಳೆ ನಿಂತ ಮೇಲೆ ಅಳು ನಿಲ್ಲಿಸಿದ ಮಗುವಿನ ಹಾಗಿರುವ ಮುಗ್ದ ಕಾಡನ್ನು ನೋಡುವ, ಅನುಭವಿಸುವ, ಮೈಯೆಲ್ಲಾ ವಿಚಿತ್ರ ಥಂಡಿಯಲ್ಲಿ ಕಳೆದುಹೋಗುವ ಕ್ಷಣವಿದೆಯೆಲ್ಲಾ ಅದರಷ್ಟು ಸುಖ ಜೋರಾಗಿ ಮಳೆ ಬಂದರೂ ಆಗಲಿಕ್ಕಿಲ್ಲ ಅನ್ನಿಸುತ್ತದೆ ಕೆಲವೊಮ್ಮೆ. ಹಾವಿನಷ್ಟೇ ಸಪೂರಾದ ದಾರಿ, ಸುತ್ತಲೂ ದಟ್ಟ ಮರಗಳ ಹಸುರು ಜೋರಾದ ಗಾಳಿಗೆ ಉದುರಿ ಬಿದ್ದ ಹೂವ ರಾಶಿ..”

Read More

ವಿಶ್ವ ಕಪ್ ಮುನ್ನಾದಿನ ಲಾರ್ಡ್ಸ್ ಮೈದಾನದಿಂದ:ಯೋಗೀಂದ್ರ ಬರೆವ ಇಂಗ್ಲೆಂಡ್ ಲೆಟರ್

“ಲಾರ್ಡ್ಸ್, ಕ್ರಿಕೆಟಿನ ತವರು ಎಂದು ಶತಮಾನದಿಂದ ಕರೆಸಿಕೊಳ್ಳುತ್ತ ಹೊಗಳಿಕೆ ಪ್ರೀತಿ ಮತ್ತು ಹೊಣೆಗಾರಿಕೆಯ ಭಾರ ಹೊತ್ತ ಮೈದಾನ. ಲಾರ್ಡ್ಸ್ ನಲ್ಲಿ ಆಡುವುದು ಅಲ್ಲೊಂದು ಬ್ಯಾಟಿಂಗ್ ಅಥವಾ ಬೌಲಿಂಗ್ ಸಾಧನೆ ಗೈಯುವುದು ಕ್ರಿಕೆಟಿಗರಿಗೂ ಮಹತ್ತರ ವಿಷಯ. ಪ್ರೇಮಿಗಳಿಗೆ ಕಾಶ್ಮೀರದ ಕಣಿವೆಯಲ್ಲೋ, ಸ್ವಿಟ್ಜರ್ಲ್ಯಾಂಡಿನ ಹಿಮ ಶಿಖರದಲ್ಲೋ ಸಿಗುವ ರೋಮಾಂಚನವನ್ನು ಲಾರ್ಡ್ಸ್ ಮೈದಾನ…”

Read More

ರಂಗನಬೆಟ್ಟದ ಕುಸುಮಾಲೆಯರ ಖುಷಿಗಳ ಕುರಿತು:ಮಧುರಾಣಿ ಅಂಕಣ

“ಪೋಡಿಗೆ ಹೋಗುವ ದಾರಿಯಲ್ಲಿನ ಇಚ್ಚಿಮರದ ಬಸಪ್ಪನ ದೇಗುಲವು ತಪಸ್ಸಿಗೆ ಕುಳಿತಂತೆ ತೋರುತ್ತಿತ್ತು. ಆ ಒಂಟಿ ಗುಡಿಯ ಮೇಲೆ ನನಗೋ, ಇನ್ನಿಲ್ಲದಷ್ಟು ಮೋಹ ಹುಟ್ಟಿತು. ಬಸಪ್ಪನಿಗೆ ಗದ್ದಲ ಆಗುವುದಿಲ್ಲವಂತೆ. ಹಾಗಾಗಿ ಹೆಂಗಳೆಯರ್ಯಾರೂ ಅಲ್ಲಿ ತಮ್ಮ ಮನದ ಹಾಡು ಬಿಚ್ಚಿಡುವುದಿಲ್ಲ. ಹಾಗಾಗಿ ಹಾಡಿಯ ಎದೆಯೊಳಗಿನ ಹಾಡುಗಳು ರಂಗನಿಗೆ ಕೇಳಿದ್ದು ಹೇಗೋ ನನಗೆ ಆಶ್ಚರ್ಯವಾಯ್ತು. ಮುಕ್ತವಾಗಿ ಗಾಳಿ-ಬೆಳಕಿಗೆ ತೆರೆದುಕೊಂಡು ಬದುಕುವ ಜನರ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ